April 2, 2025
Uncategorizedಗ್ರಾಮಾಂತರ ಸುದ್ದಿಚಿತ್ರ ವರದಿನಿಧನ

ಬೆಳ್ತಂಗಡಿ ಗಣೇಶ್ ಹೋಟೆಲ್ ನ ಮಾಲಕ ದಿವಾಕರ ಪ್ರಭು ನಿಧನ

ಬೆಳ್ತಂಗಡಿ : ಬೆಳ್ತಂಗಡಿ ಮೂರು ಮಾರ್ಗದ ಬಳಿಯ ಹೋಟೆಲ್ ಗಣೇಶ್ ಇದರ ಮಾಲಕರಾದ ದಿವಾಕರ ಪ್ರಭು ಅವರು ಬ್ರೈನ್ ಹ್ಯಾಮರೇಜ್‌ನಿಂದ ಇಂದು ಜು.10 ರಂದು ನಿಧನರಾಗಿದ್ದಾರೆ.
ಬ್ರೈನ್ ಹ್ಯಾಮರೇಜ್ ಗೆ ಒಳಗಾಗಿ ಗಂಭೀರ ಸ್ಥಿತಿಯಲ್ಲಿದ್ದ ಅವರು ಮಂಗಳೂರು ಫಸ್ಟ್ ನ್ಯೂರೋ‌ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು ಇಂದು ಚಿಕಿತ್ಸೆ ಫಲಕಾರಿಯಾಗದೆ ನಿಧನರಾಗಿದ್ದಾರೆ.

ಮೃತರು ಕುಟುಂಬ ವರ್ಗವನ್ನು ಅಗಲಿದ್ದಾರೆ.

Related posts

ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ ಬೆಳ್ತಂಗಡಿ ಸಮಿತಿ ರಚನೆ 62 ನೇ ವರ್ಷದ ಶ್ರೀ ಗಣೇಶೋತ್ಸವ ಸಮಿತಿ ಗೌರವಾಧ್ಯಕ್ಷರಾಗಿ ಶಾಸಕ ಹರೀಶ್ ಪೂಂಜ, ಅಧ್ಯಕ್ಷರಾಗಿ ಚಂದ್ರಶೇಖರ ಕನ್ನಾಜೆ ಆಯ್ಕೆ

Suddi Udaya

ಕಿಲ್ಲೂರು ನಿವಾಸಿ ರಾಯಿ ಶ್ರೀ ನಾಗಭೂಷಣ್ ರಾವ್ ನಿಧನ

Suddi Udaya

ಅ.17: ಅಳದಂಗಡಿ ಹಿಂದು ಯುವಶಕ್ತಿ ಆಲಡ್ಕ ಕ್ಷೇತ್ರ ಇದರ ನೇತೃತ್ವದಲ್ಲಿ ಅಂಗಾಂಗ ದಾನ ನೊಂದಣಿ

Suddi Udaya

ಶ್ರೀ ವೀರಾಂಜನೇಯ ಸೇವಾ ಸಮಿತಿ ಸಂಸ್ಥೆಯಿಂದ ದಿನನಿತ್ಯ ಬಳಕೆಯ ನೆರವು ಕಾರ್ಯಕ್ರಮ

Suddi Udaya

ನಡ: ಸ್ಟಾರ್ ಲೈನ್ ಶಾಲೆಯಲ್ಲಿ ವಾರ್ಷಿಕ ಕ್ರೀಡಾಕೂಟ ” ಫಿಟ್ ಫೆಸ್ಟ್ 2024 “

Suddi Udaya

ಉಜಿರೆ: ಎಂಪೀರಿಯಾ ಕಾರ್ಪೋರೇಶನ್ ಸಂಸ್ಥೆಯ 2ನೇ ವರ್ಷದ ಸಂಭ್ರಮಾಚರಣೆ ಹಾಗೂ ಮಾಹಿತಿ ಕಾರ್ಯಾಗಾರ

Suddi Udaya
error: Content is protected !!