39.2 C
ಪುತ್ತೂರು, ಬೆಳ್ತಂಗಡಿ
March 29, 2025
Uncategorizedಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಕೊಯ್ಯೂರು ಸ .ಹಿ ಪ್ರಾ. ಶಾಲೆ ಮತ್ತು ಅರಣ್ಯ ಇಲಾಖೆಯ ವತಿಯಿಂದ ವನಮಹೋತ್ಸವ ಕಾರ್ಯಕ್ರಮ

ಕೊಯ್ಯೂರು: ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಕೊಯ್ಯೂರು ಮತ್ತು ಅರಣ್ಯ ಇಲಾಖೆಯ ಸಹಯೋಗದೊಂದಿಗೆ ಶಾಲಾ ಆವರಣದಲ್ಲಿ ವನಮಹೋತ್ಸವ ವನ್ನು ಗಿಡ ನೆಡುವ ಮೂಲಕ ಆಚರಿಸಲಾಯಿತು.


ಈ ಸಂದರ್ಭ ಗ್ರಾಮ ಪಂಚಾಯತ್ ಅಧ್ಯಕ್ಷ ಜಗನ್ನಾಥ ಎಂ., ಉಪವಲಯ ಅರಣ್ಯ ಅಧಿಕಾರಿ ಜೆರಾಲ್ಡ್ ಡಿಸೋಜಾ, ಎಸ್ ಡಿ ಎಂ ಸಿ ಅಧ್ಯಕ್ಷ ವಿನಯ ಕೆ., ಶಾಲಾ ಮುಖ್ಯೋಪಾಧ್ಯಾಯರಾದ ಬಳಿರಾಮ ಲಮಾಣಿ, ಗ್ರಾ ಪಂ ಸದಸ್ಯರಾದ ಯಶವಂತ ಗೌಡ, ಲೋಕೇಶ್ ಗೌಡ ಪಿ, ಇಸುಬು, ಹರೀಶ್ ಗೌಡ, ಹೇಮಾವತಿ, ಹಳೆ ವಿದ್ಯಾರ್ಥಿ ಸಂಘದ ಕಾರ್ಯದರ್ಶಿ ಪಿ ಚಂದ್ರಶೇಖರ್ ಸಾಲ್ಯಾನ್ , ಕೊಯ್ಯೂರು ಬೀಟ್ ಫಾರೆಸ್ಟ್ ಎಂ ಎಂ‌ ಜಗದೀಶ್, ಬಂದಾರು ಬಿಟ್ ಫಾರೆಸ್ಟ್ ಕೆ.ಎನ್ ಜಗದೀಶ್, ಕಣಿಯೂರು ಅರಣ್ಯ ವೀಕ್ಷಕರಾದ ರವಿ ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.
ಶಾಲಾ ಮುಖ್ಯೋಪಾಧ್ಯಾಯರು ಸ್ವಾಗತಿಸಿ, ವಂದಿಸಿದರು.

Related posts

ಉಜಿರೆ: ಡಾ. ಬಿ. ಯಶೋವರ್ಮರ ಜನ್ಮದಿನ ಸ್ಮರಣಾರ್ಥ ವಿಚಾರಸಂಕಿರಣ

Suddi Udaya

ಮರೋಡಿ ಶ್ರೀ ಉಮಾಮಹೇಶ್ವರ ದೇವಸ್ಥಾನದ ವರ್ಷಾವಧಿ ಜಾತ್ರೆಗೆ ಚಾಲನೆ: ಧ್ವಜಾರೋಹಣ, ಉತ್ಸವ ಬಲಿ, ಭಕ್ತರಿಂದ ಹಸಿರುವಾಣಿ ಹೊರೆಕಾಣಿಕೆ ಸಮರ್ಪಣೆ

Suddi Udaya

ಜು.13: ಬೆಳ್ತಂಗಡಿ ಶ್ರೀ ಗುರುದೇವ ವಿವಿಧೋದ್ಧೇಶ ಸಹಕಾರ ಸಂಘದ ಶ್ರೀ ಗುರು ಸಾನಿಧ್ಯ ವಾಣಿಜ್ಯ ಸಂಕೀರ್ಣದ ಲೋಕಾರ್ಪಣೆ

Suddi Udaya

ಕೊಕ್ಕಡ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘಕ್ಕೆ ಪ್ರೋತ್ಸಾಹಕ ಪ್ರಶಸ್ತಿಯ ಗೌರವ

Suddi Udaya

ಬೆಳ್ತಂಗಡಿ ಯುವ ಮೋರ್ಚಾ ವತಿಯಿಂದ ಕಾರ್ಗಿಲ್ ವಿಜಯ ದಿವಸ್ ಅಂಗವಾಗಿ ಗುರುವಾಯನಕೆರೆ ಹುತಾತ್ಮ ಯೋಧ ಏಕನಾಥ್ ಶೆಟ್ಟಿ ರವರ ಪ್ರತಿಮೆಗೆ ಮಾಲಾರ್ಪಣೆ, ನುಡಿನಮನ

Suddi Udaya

ಮಚ್ಚಿನ ಉ.ಪ್ರಾ. ಶಾಲೆಯಲ್ಲಿ ಮುಖ್ಯ ಶಿಕ್ಷಕರಾಗಿ ಸೇವೆ ಸಲ್ಲಿಸಿದ ವಿಠಲ್.ಬಿ ರವರಿಗೆ ಬೀಳ್ಕೊಡುಗೆ ಸಮಾರಂಭ

Suddi Udaya
error: Content is protected !!