23.5 C
ಪುತ್ತೂರು, ಬೆಳ್ತಂಗಡಿ
June 8, 2026
Uncategorizedಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಕೊಯ್ಯೂರು ಸ .ಹಿ ಪ್ರಾ. ಶಾಲೆ ಮತ್ತು ಅರಣ್ಯ ಇಲಾಖೆಯ ವತಿಯಿಂದ ವನಮಹೋತ್ಸವ ಕಾರ್ಯಕ್ರಮ

ಕೊಯ್ಯೂರು: ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಕೊಯ್ಯೂರು ಮತ್ತು ಅರಣ್ಯ ಇಲಾಖೆಯ ಸಹಯೋಗದೊಂದಿಗೆ ಶಾಲಾ ಆವರಣದಲ್ಲಿ ವನಮಹೋತ್ಸವ ವನ್ನು ಗಿಡ ನೆಡುವ ಮೂಲಕ ಆಚರಿಸಲಾಯಿತು.


ಈ ಸಂದರ್ಭ ಗ್ರಾಮ ಪಂಚಾಯತ್ ಅಧ್ಯಕ್ಷ ಜಗನ್ನಾಥ ಎಂ., ಉಪವಲಯ ಅರಣ್ಯ ಅಧಿಕಾರಿ ಜೆರಾಲ್ಡ್ ಡಿಸೋಜಾ, ಎಸ್ ಡಿ ಎಂ ಸಿ ಅಧ್ಯಕ್ಷ ವಿನಯ ಕೆ., ಶಾಲಾ ಮುಖ್ಯೋಪಾಧ್ಯಾಯರಾದ ಬಳಿರಾಮ ಲಮಾಣಿ, ಗ್ರಾ ಪಂ ಸದಸ್ಯರಾದ ಯಶವಂತ ಗೌಡ, ಲೋಕೇಶ್ ಗೌಡ ಪಿ, ಇಸುಬು, ಹರೀಶ್ ಗೌಡ, ಹೇಮಾವತಿ, ಹಳೆ ವಿದ್ಯಾರ್ಥಿ ಸಂಘದ ಕಾರ್ಯದರ್ಶಿ ಪಿ ಚಂದ್ರಶೇಖರ್ ಸಾಲ್ಯಾನ್ , ಕೊಯ್ಯೂರು ಬೀಟ್ ಫಾರೆಸ್ಟ್ ಎಂ ಎಂ‌ ಜಗದೀಶ್, ಬಂದಾರು ಬಿಟ್ ಫಾರೆಸ್ಟ್ ಕೆ.ಎನ್ ಜಗದೀಶ್, ಕಣಿಯೂರು ಅರಣ್ಯ ವೀಕ್ಷಕರಾದ ರವಿ ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.
ಶಾಲಾ ಮುಖ್ಯೋಪಾಧ್ಯಾಯರು ಸ್ವಾಗತಿಸಿ, ವಂದಿಸಿದರು.

Related posts

ಪುತ್ತೂರು ಉಪ ವಿಭಾಗ ಮಟ್ಟದ ಜೀತ ಪದ್ಧತಿ ನಿರ್ಮೂಲನ ಸಮಿತಿಗೆ ಶೇಖರ್ ಲಾಯಿಲ ನೇಮಕ

Suddi Udaya

ಸಾಹಿತ್ಯ ಮತ್ತು ಸಾಂಸ್ಕೃತಿಕ ಸ್ಪರ್ಧೆಯಲ್ಲಿ ಎಲ್ ಸಿ ಆರ್ ಬಿ.ಕಾಂ ವಿಭಾಗಕ್ಕೆ ಪ್ರಶಸ್ತಿ

Suddi Udaya

ಎಸ್.ಡಿ.ಎಂ. ರಸಾಯಶಾಸ್ತ್ರ ರಾಷ್ಟ್ರೀಯ ವಿಚಾರ ಸಂಕಿರಣ: ಅನ್ವಯಿಕ ಪ್ರಯೋಗಗಳಿಂದ ಸುಸ್ಥಿರ ಬೆಳವಣಿಗೆ: ಡಾ. ಸತೀಶ್ಚಂದ್ರ ಎಸ್.

Suddi Udaya

ಸವಣಾಲು ಅನುದಾನಿತ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಸ್ವಾತಂತ್ರ್ಯೋತ್ಸವ ಆಚರಣೆ

Suddi Udaya

ಬೆಳ್ತಂಗಡಿ: ಅಪ್ಸರಾ ಫ್ಯಾಶನ್ಸ್ ಹಾಗೂ ಮಿಷ್‌ಮಷ್ ಫ್ಯಾನ್ಸಿ & ಗಿಫ್ಟ್ ಸೆಂಟರಿನಲ್ಲಿ ಕ್ರಿಸ್ಮಸ್ ಹಾಗೂ ಹೊಸ ವರುಷದ ಸ್ಪೆಷಲ್ ಆಫರ್

Suddi Udaya

ಸುಲ್ಕೇರಿ ನಿವೃತ್ತ ಶಿಕ್ಷಕ ಕೆ.ಕೊರಗಪ್ಪ ಪೂಜಾರಿ ನಿಧನ

Suddi Udaya
error: Content is protected !!