23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಕುವೆಟ್ಟು ಶ್ರೀ ಗುರುನಾರಾಯಣ ಸ್ವಾಮಿ ಸೇವಾ ಸಂಘದ ‘ಆಟಿಡೊಂಜಿ ಕೂಟ’ ಕಾರ್ಯಕ್ರಮದ ಆಮಂತ್ರಣ ಪತ್ರಿಕೆ ಬಿಡುಗಡೆ

ಕುವೆಟ್ಟು : ಶ್ರೀ ಗುರುನಾರಾಯಣ ಸ್ವಾಮಿ ಸೇವಾ ಸಂಘ ಕುವೆಟ್ಟು ಓಡಿಲ್ನಾಳ ಗ್ರಾಮ ಸಮಿತಿ ಇದರ ವತಿಯಿಂದ ಜು 30 ರಂದು ಜರಗುವ ಆಟಿಡೊಂಜಿ ಕೂಟ ಕಾರ್ಯಕ್ರಮದ ಆಮಂತ್ರಣ ಪತ್ರಿಕೆ ಬಿಡುಗಡೆಯು ಜು.9 ರಂದು ಕುವೆಟ್ಟು ಜಗದೀಶ್ ಬಂಗೇರ ಮನೆಯಲ್ಲಿ ನಡೆಯಿತು.

ಈ ಸಂದರ್ಭದಲ್ಲಿ ಶೀ ಗುರುನಾರಾಯಣ ಸ್ವಾಮಿ ಸೇವಾ ಸಂಘದ ಕುವೆಟ್ಟು ಓಡಿಲ್ನಾಳ ಗ್ರಾಮ ಸಮಿತಿ ಅಧ್ಯಕ್ಷ ಚಂದ್ರಶೇಖರ್ ಕೋಟ್ಯಾನ್ ಸಬರಬೈಲು, ಕಾರ್ಯದರ್ಶಿ ಆನಂದ ಕೋಟ್ಯಾನ್ ಗುರುವಾಯನಕೆರೆ, ಗೌರವಾಧ್ಯಕ್ಷ ಸತೀಶ್ ಬಂಗೇರ ಕುವೆಟ್ಟು, ಕೋಶಾಧಿಕಾರಿ ಗೋಪಿನಾಥ್ ದಾಸ್ ನ್ಯಾಯದಕಲ, ಶಾಂತಾ ಜೆ ಬಂಗೇರ ಕುವೆಟ್ಟು, ಸಂತೋಷ್ ಪಾದೆ, ಹರೀಶ್ ಕೋಟ್ಯಾನ್ ಮದ್ದಡ್ಕ, ರಮೇಶ್ ಆದೇಲು, ನಾಗೇಶ್ ಆದೇಲು, ರವಿ ಆದೇಲು, ಉಮೇಶ್ ಮದ್ದಡ್ಕ ಉಪಸ್ಥಿತರಿದ್ದರು.

Related posts

ಅವಿಭಜಿತ ದಕ್ಷಿಣ ಕನ್ನಡ ಜಿಲ್ಲೆಯ ಜೈನ ವಿದ್ಯಾರ್ಥಿಗಳಿಗೆ ವಿದ್ಯಾ ಪ್ರೋತ್ಸಾಹ ಧನ ವಿತರಣೆ

Suddi Udaya

ಬೆಳ್ತಂಗಡಿ ಎಸ್‌ಡಿಪಿಐ ಸಮಿತಿ ವತಿಯಿಂದ ಬೂತ್ ಲೆವೆಲ್ ಏಜೆಂಟ್‌ಗಳ ಸಮ್ಮಿಲನ

Suddi Udaya

ಉಜಿರೆ ಎಸ್ ಡಿ ಎಂ ಪಿ.ಯು ಕಾಲೇಜಿನಲ್ಲಿ ಯೋಗ ಶಿಬಿರ ಸಮಾರೋಪ 

Suddi Udaya

ಬೆಳ್ತಂಗಡಿ: ಮಹಿಳಾ ವೃಂದದಲ್ಲಿ ಝೇಂಕಾರ ಬೇಸಿಗೆ ಶಿಬಿರದ ಉದ್ಘಾಟನೆ

Suddi Udaya

ಸೇಕ್ರೆಡ್ ಹಾರ್ಟ್ ಆಂ.ಮಾ. ಶಾಲೆಯಲ್ಲಿ ಜ್ಞಾಪನಾ ಶಕ್ತಿ ಪರೀಕ್ಷೆ ಸ್ಪರ್ಧೆ

Suddi Udaya

ಸ್ನಾತಕೋತ್ತರ ವಿಭಾಗದಲ್ಲಿ ನೈನಾಡಿನ ಚೇತನಾ ರವರಿಗೆ ನಾಲ್ಕು ಚಿನ್ನದ ಪದಕ

Suddi Udaya
error: Content is protected !!