April 2, 2025
ಗ್ರಾಮಾಂತರ ಸುದ್ದಿಚಿತ್ರ ವರದಿವರದಿ

ರಾಜ ಕೇಸರಿ ಸಂಘಟನೆಯ 541ನೇ ಸೇವಾ ಯೋಜನೆ: ಉಜಿರೆ ದೊಂಪದ ಪಲ್ಕೆ ಕೋಟಪ್ಪ ಪೂಜಾರಿಯವರಿಗೆ ಸಿಟಿ ಸ್ಕ್ಯಾನಿಂಗ್ ಮಾಡಿಸಲು ಸಹಾಯ ಹಸ್ತ

ಬೆಳ್ತಂಗಡಿ: ರಾಜ ಕೇಸರಿ ಸಂಘಟನೆಯ 541ನೇ ಸೇವಾ ಯೋಜನೆ ಪ್ರಯುಕ್ತ ಉಜಿರೆ ಗ್ರಾಮದ ದೊಂಪದ ಪಲ್ಕೆ ನಿವಾಸಿ ಕೋಟಪ್ಪ ಪೂಜಾರಿ ಇವರಿಗೆ ಪಕ್ಷಪಾತದಿಂದ ಬಳಲುತ್ತಿದ್ದು ಇವರಿಗೆ ಯುಡಿಐಡಿ ಕಾರ್ಡ್ ಮಾಡುವ ಮುಂಚಿತವಾಗಿ ಇವರ ಹಳೆಯ ವಿಕಲಚೇತನ ಗುರುತಿನ ಚೀಟಿಯು ನವೀಕರಣ ಮಾಡುವ ಸಲುವಾಗಿ ಇವರಿಗೆ ವೈದ್ಯರು ಸಿಟಿ ಸ್ಕ್ಯಾನಿಂಗ್ ಮಾಡಲು ಹೇಳಿರುತ್ತಾರೆ ಇವರಿಗೆ ಆರ್ಥಿಕ ಸ್ಥಿತಿ ಕಷ್ಟಕರವಾದುದರಿಂದ ಸಿಟಿ ಸ್ಕ್ಯಾನಿಂಗ್ ಮಾಡಿಸಲು ರಾಜ ಕೇಸರಿ ಸಂಘಟನೆ ಸಹಾಯ ಹಸ್ತ ಮಾಡಲಾಯಿತು.

ಈ ಸಂದರ್ಭದಲ್ಲಿ ರಾಜ ಕೇಸರಿ ಸಂಘಟನೆ ಸಂಸ್ಥಾಪಕರಾದ ದೀಪಕ್ ಜಿ ಬೆಳ್ತಂಗಡಿ, ರಾಜ ಕೇಸರಿ ಬೆಳ್ತಂಗಡಿ ತಾಲೂಕ ಅಧ್ಯಕ್ಷರಾದ ಸಂದೀಪ್, ರಾಜ ಕೇಸರಿ ಸಂಘಟನೆಯ ಗೌರವ ಸಲಹೆಗಾರರಾದ ಪ್ರೇಮ್ ರಾಜ್ ರೋಶನ್ ಸಿಕ್ಕೇರಾ, ಸಂಘಟನೆ ಸದಸ್ಯರಾದ ಶಶಿಕಾಂತ್ ಮತ್ತು ಗ್ರಾಮೀಣ ಪುನರ್ವಸತಿ ಕಾರ್ಯಕರ್ತ ವಿಪುಲ್ ಪೂಜಾರಿ ಉಪಸ್ಥಿತರಿದ್ದರು.

Related posts

ನೆರಿಯ : ಸ್ಯಾನಿಟೈಸರ್ ಸೇವಿಸಿ ಹಾಸ್ಟೆಲ್ ವಿದ್ಯಾರ್ಥಿನಿ ಆತ್ಮಹತ್ಯೆಗೆ ಯತ್ನ

Suddi Udaya

ಉಜಿರೆ: ವೈದ್ಯರ ದಿನಾಚರಣೆಯ ಅಂಗವಾಗಿ ಹಿರಿಯ ವೈದ್ಯ ಡಾ.ಕೆ.ಎನ್.ಶೆಣೈರವರಿಗೆ ಸನ್ಮಾನ

Suddi Udaya

ಕಣಿಯೂರು: ಟೀಂ ನವಕೇಸರಿ ಮಲೆಂಗಲ್ಲು ಮತ್ತು ಅರಣ್ಯ ಇಲಾಖೆ ವತಿಯಿಂದ ವನಮಹೋತ್ಸವ

Suddi Udaya

ಕುಂಬಾರರ ಸೇವಾ ಸಂಘದ ಮಾಸಿಕ ಸಭೆ: ಸಂಘದ ಅಧ್ಯಕ್ಷ ಹೆಚ್. ಪದ್ಮಕುಮಾರ್ ಅಧ್ಯಕ್ಷತೆ

Suddi Udaya

ಮಾಜಿ ಸಚಿವ ಗಂಗಾಧರ ಗೌಡರವರ ಕಚೇರಿಯಲ್ಲಿ ಇಂದಿರಾ ಗಾಂಧಿ ಯವರ ಪುಣ್ಯಸ್ಮರಣೆ ಆಚರಣೆ

Suddi Udaya

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಿಂದ ಸಹಾಯಧನದ ಮಂಜೂರಾತಿ ಪತ್ರ ವಿತರಣೆ

Suddi Udaya
error: Content is protected !!