24.7 C
ಪುತ್ತೂರು, ಬೆಳ್ತಂಗಡಿ
May 17, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಶಿಬಾಜೆಯಲ್ಲಿ ಹಿಂದೂಗಳ ಮೇಲೆ ನಡೆದ ದೌರ್ಜನ್ಯದ ಪ್ರಯುಕ್ತ ಬೃಹತ್ ಪ್ರತಿಭಟನೆ

ಶಿಬಾಜೆ: ವಿಶ್ವ ಹಿಂದೂ ಪರಿಷತ್ , ಬಜರಂಗದಳ ಶಿಬಾಜೆ ಘಟಕದ ವತಿಯಿಂದ ಶಿಬಾಜೆಯಲ್ಲಿ ಹಿಂದೂಗಳ ಮೇಲೆ ನಡೆದಂತಹ ದೌರ್ಜನ್ಯದ ಪ್ರಯುಕ್ತ ಬೃಹತ್ ಪ್ರತಿಭಟನೆ ಜು.10 ರಂದು ಶಿಬಾಜೆ ಗ್ರಾಮ ಪಂಚಾಯತ್ ಎದುರು ನಡೆಯಿತು.

ಈ ಸಂದರ್ಭದಲ್ಲಿ ವಿಭಾಗ ಸಹಸಂಯೋಜಕರಾದ ಮುರಳಿ ಕೃಷ್ಣ ಹಸಂತಡ್ಕ, ವಿಶ್ವ ಹಿಂದೂ ಪರುಷತ್ ಪುತ್ತೂರು ಜಿಲ್ಲಾ ಕಾರ್ಯದರ್ಶಿ ನವೀನ್ ನೆರಿಯ, ಶ್ರೀಧರ ತೆಂಕಿಲ, ವಿಶ್ವ ಹಿಂದೂ ಪರಿಷತ್ ಬಜರಂಗದಳ ಬೆಳ್ತಂಗಡಿ ಪ್ರಖಂಡದ ಅಧ್ಯಕ್ಷರಾದ ದಿನೇಶ್ ಚಾರ್ಮಾಡಿ,ಕಾರ್ಯದರ್ಶಿ ಮೋಹನ ಬೆಳ್ತಂಗಡಿ, ಸಯೋಜಕರಾದ ಸಂತೋಷ್ ಅತ್ತಾಜೆ, ಗೋ ರಕ್ಷಾ ಪ್ರಮುಖರಾದ ರಮೇಶ್ ಧರ್ಮಸ್ಥಳ, ಉಪಧ್ಯಕ್ಷಾರದ ಸತೀಶ್ ನೆರಿಯ, ಪುತ್ತೂರು ಜಿಲ್ಲಾ ಅಖಾಡ ಪ್ರಮುಖರಾದ ಗಣೇಶ್ ಕಳೆಂಜ, ಪ್ರಖಂಡ ಆಖಾಡ ಪ್ರಮುಖರಾದ ಉಮೇಶ್ ಕಳೆಂಜ, ವಿಶ್ವ ಹಿಂದೂ ಪರಿಷದ್ ಬಜರಂಗದಳ ಶಿಬಾಜೆ ಗ್ರಾಮ ಸಮಿತಿ ಹಾಗೂ ರೆಖ್ಯ, ಶಿಶಿಲ, ಅರಸಿನಮಕ್ಕಿ, ಕೊಕ್ಕಡದ ಹಿಂದೂ ಕಾರ್ಯಕರ್ತರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿದ್ದರು.

Related posts

ಧರ್ಮಸ್ಥಳ, ವೇಣೂರು, ಬೆಳ್ತಂಗಡಿ ನಕ್ಸಲ್ ಪ್ರಕರಣ: ನಕ್ಸಲ್ ಬಿ.ಜಿ.ಕೃಷ್ಣಮೂರ್ತಿ, ಸಾವಿತ್ರಿ ಬೆಳ್ತಂಗಡಿ ನ್ಯಾಯಾಲಯಕ್ಕೆ ಹಾಜರು

Suddi Udaya

ಮಚ್ಚಿನ: ಸರಕಾರಿ ಪ್ರೌಢಶಾಲೆಯಲ್ಲಿ ಪೋಷಕರ ಸಭೆ

Suddi Udaya

ಎಸ್ ಡಿ ಎಂ ಆಂಗ್ಲ ಮಾಧ್ಯಮ ಶಾಲೆಯಲ್ಲಿ ವೈದ್ಯರ ದಿನಾಚರಣೆ

Suddi Udaya

ನೆಲ್ಯಾಡಿ ಸೂರ್ಯನಗರ ಶ್ರೀರಾಮ ವಿದ್ಯಾಲಯದ ವಿದ್ಯಾರ್ಥಿ ಚಿರಾಯು.ಸಿ. ಕೊಕ್ಕಡ ಕರಾಟೆಯಲ್ಲಿ ರಾಜ್ಯಕ್ಕೆ ದ್ವಿತೀಯ

Suddi Udaya

ಇಂದಬೆಟ್ಟು: ಬಂಗಾಡಿ ಪರಿಸರದಲ್ಲಿ ನೆಟ್ವರ್ಕ್ ಸಮಸ್ಯೆ: ಬಗೆಹರಿಸುವಂತೆ ಸ್ಥಳೀಯರ ಆಗ್ರಹ

Suddi Udaya

ಬೆಳ್ತಂಗಡಿ: ವಿವಿಧ ಸೇತುವೆ ರಚನೆ ಕಾಮಗಾರಿಗಳಿಗೆ ರೂ. 6 ಕೋಟಿ 25 ಲಕ್ಷ ಅನುದಾನ ಸರ್ಕಾರದಿಂದ ಮಂಜೂರು: ರಕ್ಷಿತ್ ಶಿವರಾಮ್

Suddi Udaya
error: Content is protected !!