22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಶಿಬಾಜೆಯಲ್ಲಿ ಹಿಂದೂಗಳ ಮೇಲೆ ನಡೆದ ದೌರ್ಜನ್ಯದ ಪ್ರಯುಕ್ತ ಬೃಹತ್ ಪ್ರತಿಭಟನೆ

ಶಿಬಾಜೆ: ವಿಶ್ವ ಹಿಂದೂ ಪರಿಷತ್ , ಬಜರಂಗದಳ ಶಿಬಾಜೆ ಘಟಕದ ವತಿಯಿಂದ ಶಿಬಾಜೆಯಲ್ಲಿ ಹಿಂದೂಗಳ ಮೇಲೆ ನಡೆದಂತಹ ದೌರ್ಜನ್ಯದ ಪ್ರಯುಕ್ತ ಬೃಹತ್ ಪ್ರತಿಭಟನೆ ಜು.10 ರಂದು ಶಿಬಾಜೆ ಗ್ರಾಮ ಪಂಚಾಯತ್ ಎದುರು ನಡೆಯಿತು.

ಈ ಸಂದರ್ಭದಲ್ಲಿ ವಿಭಾಗ ಸಹಸಂಯೋಜಕರಾದ ಮುರಳಿ ಕೃಷ್ಣ ಹಸಂತಡ್ಕ, ವಿಶ್ವ ಹಿಂದೂ ಪರುಷತ್ ಪುತ್ತೂರು ಜಿಲ್ಲಾ ಕಾರ್ಯದರ್ಶಿ ನವೀನ್ ನೆರಿಯ, ಶ್ರೀಧರ ತೆಂಕಿಲ, ವಿಶ್ವ ಹಿಂದೂ ಪರಿಷತ್ ಬಜರಂಗದಳ ಬೆಳ್ತಂಗಡಿ ಪ್ರಖಂಡದ ಅಧ್ಯಕ್ಷರಾದ ದಿನೇಶ್ ಚಾರ್ಮಾಡಿ,ಕಾರ್ಯದರ್ಶಿ ಮೋಹನ ಬೆಳ್ತಂಗಡಿ, ಸಯೋಜಕರಾದ ಸಂತೋಷ್ ಅತ್ತಾಜೆ, ಗೋ ರಕ್ಷಾ ಪ್ರಮುಖರಾದ ರಮೇಶ್ ಧರ್ಮಸ್ಥಳ, ಉಪಧ್ಯಕ್ಷಾರದ ಸತೀಶ್ ನೆರಿಯ, ಪುತ್ತೂರು ಜಿಲ್ಲಾ ಅಖಾಡ ಪ್ರಮುಖರಾದ ಗಣೇಶ್ ಕಳೆಂಜ, ಪ್ರಖಂಡ ಆಖಾಡ ಪ್ರಮುಖರಾದ ಉಮೇಶ್ ಕಳೆಂಜ, ವಿಶ್ವ ಹಿಂದೂ ಪರಿಷದ್ ಬಜರಂಗದಳ ಶಿಬಾಜೆ ಗ್ರಾಮ ಸಮಿತಿ ಹಾಗೂ ರೆಖ್ಯ, ಶಿಶಿಲ, ಅರಸಿನಮಕ್ಕಿ, ಕೊಕ್ಕಡದ ಹಿಂದೂ ಕಾರ್ಯಕರ್ತರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿದ್ದರು.

Related posts

ಗರ್ಡಾಡಿ ಯುವಕ ಮಂಡಲದ ಅಧ್ಯಕ್ಷರಾಗಿ ದಿನೇಶ್ ಬಂಗೇರ ಆಯ್ಕೆ

Suddi Udaya

ಮಚ್ಚಿನ ಕೃಷಿ ಇಲಾಖೆ ಆಶ್ರಯದಲ್ಲಿ ತಾಲೂಕು ಮಟ್ಟದ ಜಲಾನಯನ ಯಾತ್ರೆ-ಜಾಥಾ , ರಂಗೋಲಿ , ತೆಂಗಿನಕಾಯಿ ಸಿಪ್ಪೆ ಸುಲಿಯುವ ಸ್ಪರ್ಧೆ – ಪ್ರತಿಜ್ಞಾವಿಧಿ ಬೋಧನೆ

Suddi Udaya

ರಾತ್ರಿ 11 ಗಂಟೆಗೆ ಬೆಂಗಳೂರಿನಿಂದ ಹುಟ್ಟೂರಿನತ್ತ ವಸಂತ ಬಂಗೇರ ಮೃತದೇಹ; ನಾಳೆ ಬೆಳಗ್ಗೆ 4 ಗಂಟೆಗೆ ಬೆಳ್ತಂಗಡಿ ನಿವಾಸಕ್ಕೆ ಪಾರ್ಥೀವ ಶರೀರ ಆಗಮನ

Suddi Udaya

ಶ್ರೀ ಕ್ಷೇತ್ರ ಧರ್ಮಸ್ಥಳದ ಮಾತೃಶ್ರೀ ಹೇಮಾವತಿ ವೀ. ಹೆಗ್ಗಡೆಯವರು ಉಜಿರೆ ಶ್ರೀ ಧ.ಮಂ.ಅ.ಹಿ.ಪ್ರಾ. ಶಾಲೆಗೆ ಭೇಟಿ

Suddi Udaya

ಶ್ರೀ ಶ್ರೀನಿವಾಸ ಪ್ರಸನ್ನ ಸೋಮೇಶ್ವರ ಮಹಾಗಣಪತಿ ದೇವಸ್ಥಾನ ಸೌಖ್ಯವನ ಪರೀಕದ ಬ್ರಹ್ಮಕಲಶೋತ್ಸವದ ಕಛೇರಿ ಉದ್ಘಾಟನೆ

Suddi Udaya

ರಾಜ್ಯಮಟ್ಟದ ವಿಜ್ಞಾನ ಸಮಾವೇಶ: ಉಜಿರೆ ಎಸ್.ಡಿ.ಎಂ. ಶಾಲೆಯ ವಿದ್ಯಾರ್ಥಿಗಳ ಎರಡು ತಂಡಗಳು ರಾಷ್ಟ್ರಮಟ್ಟಕ್ಕೆ ಆಯ್ಕೆ

Suddi Udaya
error: Content is protected !!