23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ನಿರಂತರ ನೆಟ್‌ವರ್ಕ್ ಸಮಸ್ಯೆಯಿಂದ ಪರದಾಡುತ್ತಿರುವ ಗ್ರಾಮಸ್ಥರು, ಏರ್‌ಟೆಲ್ ವಿರುದ್ಧ ತೆಂಕಕಾರಂದೂರು ಗ್ರಾಮಸ್ಥರ ಪ್ರತಿಭಟನೆ

ತೆಂಕಕಾರಂದೂರು:ನಿರಂತರ ನೆಟ್‌ವರ್ಕ್ ಸಮಸ್ಯೆಯಿಂದ ಪರದಾಡುತ್ತಿರುವ ತೆಂಕಕಾರಂದೂರು ಗ್ರಾಮಸ್ಥರು ಏರ್‌ಟೆಲ್ ಸಂಸ್ಥೆ ವಿರುಧ್ದ ಪ್ರತಿಭಟನೆ ನಡೆಸಿದರು. ಪ್ರತಿಭಟನೆಯಲ್ಲಿ ಏರ್‌ಟೆಲ್ ನೆಟ್‌ವರ್ಕ್ ವಿರುಧ್ದ ಘೋಷಣೆಯನ್ನು ಕೂಗಲಾಯಿತು ಮತ್ತು ನೆಟ್‌ವರ್ಕ್ ಸಮಸ್ಯೆಯನ್ನು ಬಗೆಹರಿಸಲು ಗಡುವು ನೀಡಲಾಯಿತು ಮತ್ತು ಮುಂದಿನ ದಿನಗಳಲ್ಲಿ ಕಾನೂನಾತ್ಮಕವಾಗಿ ಬೃಹತ್ ಪ್ರತಿಭಟನೆಯನ್ನು ನಡೆಸುವುದಾಗಿ ತಿಳಿಸಿದರು. ಪ್ರತಿಭಟನೆಯಲ್ಲಿ ಬಳಂಜ ಗ್ರಾಮ ಪಂಚಾಯತ್ ಸದಸ್ಯರಾದ ನಿಝಾಮ್ ಕಟ್ಟೆ, ಬದ್ರೀಯಾ ಜುಮಾ ಮಸೀದಿ ಪೆರಾಲ್ದರಕಟ್ಟೆ ಇದರ ಅಧ್ಯಕ್ಷರಾದ ನವಾಝ್ ಶರೀಫ್ ಕಟ್ಟೆ, ಹಳೆ ವಿಧ್ಯಾರ್ಥಿ ಸಂಘದ ಕಾರ್ಯದರ್ಶಿ ಪ್ರಮೋದರ ( ಮುನ್ನ) ಕಟ್ಟೆ, ಪವನ್ ಕಟ್ಟೆ, ಅಶ್ರಫ್ ಗುಂಡೇರಿ, ಮುಸ್ತಫ ಮಂಜೋಟ್ಟಿ, ಅಶ್ರಫ್ ಕಟ್ಟೆ, ನಾರಯಣ ಗಿಂಡಾಡಿ, ಹಮೀದ್ ಕಟ್ಟೆ, ಅಶ್ರಫ್ ಮಂಜೋಟ್ಟಿ, ಸುದರ್ಶನ್ ಗಿಂಡಾಡಿ, ಪುತ್ತು ಕಟ್ಟೆ, ದಯಾನಂದ ಗಿಂಡಾಡಿ , ರಿಕ್ಷಾ ಚಾಲಕರು ಮತ್ತು ಮಾಲಕರು ಊರಿನ ನಾಗರಿಕರು ಭಾಗವಹಿಸಿದರು.

Related posts

ಕುತ್ಲೂರು ಉ.ಸ.ಹಿ. ಪ್ರಾಥಮಿಕ ಶಾಲೆಯಲ್ಲಿ “ಚಿಣ್ಣರ ಅಂಗಳ” ಉದ್ಘಾಟನೆ

Suddi Udaya

ಕೊಯ್ಯೂರು ಶಾಲೆಗೆ ನೆರಿಯ ಪೆಟ್ರೋ ನೆಟ್ ಸಂಸ್ಥೆಯಿಂದ ಡಿಜಿಟಲ್ ಪ್ರೊಜೆಕ್ಟರ್ ಹಸ್ತಾಂತರ

Suddi Udaya

ನಾವೂರು: ನಮ್ಮ ನಡಿಗೆ ತ್ಯಾಜ್ಯ ಮುಕ್ತ ಕಡೆಗೆ ಸ್ವಚ್ಚತಾ ಆಂದೋಲನ

Suddi Udaya

ಬೆಳ್ತಂಗಡಿ ಧರ್ಮಪ್ರಾಂತ್ಯದ ಧರ್ಮಾಧ್ಯಕ್ಷರಾಗಿ ಅಭಿಷಕ್ತರಾದ ಅ. ವಂ. ಜೇಮ್ಸ್ ಪಟ್ಟೇರಿಲ್ ರವರಿಗೆ ಡಾ.ಡಿ ವೀರೇಂದ್ರ ಹೆಗ್ಗಡೆಯವರ ಪರವಾಗಿ ಅಭಿನಂದನೆ

Suddi Udaya

ಗಮಕ ಜಿಲ್ಲಾಧ್ಯಕ್ಷರಾಗಿ ಮೋಹನ ಕಲ್ಲೂರಾಯರ ನೇಮಕ

Suddi Udaya

ಉಜಿರೆ ರುಡ್ ಸೆಟ್ ಸಂಸ್ಥೆಯಲ್ಲಿ “ವನ್ ಮಿನಿಟ್ ಉಮಾ”ರಿಂದ ವಿಶೇಷ ಬ್ಯೂಟೀಶಿಯನ್ ಕಾರ್ಯಾಗಾರ

Suddi Udaya
error: Content is protected !!