September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿವರದಿ

ಅಂತರಾಷ್ಟ್ರೀಯ ಫೋಟೋಗ್ರಾಫಿ, ವೀಡಿಯೋಗ್ರಾಫಿ ಕಾರ್ಯಾಗಾರ

ಬೆಳ್ತಂಗಡಿ: ಫೋಟೊ ಟುಡೇ ಆಯೋಜಿಸಿದ ಅಂತರ್ ರಾಷ್ಟ್ರೀಯ ಫೋಟೋಗ್ರಾಫಿ, ವೀಡಿಯೋಗ್ರಾಫಿ ಕಾರ್ಯಾಗಾರ ಮತ್ತು ವಸ್ತು ಪ್ರದರ್ಶನ ಕಾರ್ಯಕ್ರಮವು ಬೆಂಗಳೂರಿನ ತ್ರಿಪುರವಾಸಿನಿ ಅರಮನೆ ಮೈದಾನದಲ್ಲಿ ಜರಗಿತು.

ಈ ಕಾರ್ಯಕ್ರಮದಲ್ಲಿ ಬೆಳ್ತಂಗಡಿಯ ಛಾಯಾಗ್ರಾಹಕರಾದ ಪಾಲಾಕ್ಷ ಸುವರ್ಣ, ವಿಲ್ಸನ್ ಗೋನ್ಸಾಲ್ವಿಸ್, ಗೋಪಾಲ ಅಳದಂಗಡಿ, ಕಿರಣ್ ಅಳದಂಗಡಿ, ಉಮೇಶ್ ಮದ್ದಡ್ಕ, ರತ್ನಾಕರ ಪುಂಜಾಲಕಟ್ಟೆ, ಉಮೇಶ್ ಉಜಿರೆ, ಸುರೇಶ್ ಕೌಡಂಗೆ, ರವಿ ನಾರಾವಿ, ಗಣೇಶ್ ಹೆಗ್ಡೆ ನಾರಾವಿ, ಸತ್ಯಾನಂದ ಬೆಳ್ತಂಗಡಿ ಪಾಲ್ಗೊಂಡಿದ್ದರು.

Related posts

ನರೇಂದ್ರ ಮೋದಿ ಸರಕಾರಕ್ಕೆ 12 ವರ್ಷ: ಇಂದಬೆಟ್ಟು ಶಕ್ತಿ ಕೇಂದ್ರದ ವತಿಯಿಂದ ಶ್ರೀ ಅರ್ಧನಾರೀಶ್ವರ ದೇವಸ್ಥಾನದಲ್ಲಿ ಪೂಜೆ

Suddi Udaya

ಕೊಯ್ಯೂರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸೇವಾ ಸಂಘದ ಮಹಾಸಭೆ: ರೂ.69.68 ಲಕ್ಷ ನಿವ್ವಳ ಲಾಭ, ಶೇ. 10.25ಡಿವಿಡೆಂಟ್ ಘೋಷಣೆ

Suddi Udaya

ಕಲ್ಮಂಜ: ಬೂತ್ 89ರ ಪಂ. ಮಾಜಿ ಸದಸ್ಯರಿಗೆ ಅಭಿನಂದನಾ ಕಾರ್ಯಕ್ರಮ

Suddi Udaya

ಕನ್ಯಾಡಿ II ಸ.ಉ. ಹಿ. ಪ್ರಾ. ಶಾಲೆಯಲ್ಲಿ ಶಾಲಾಭಿವೃದ್ಧಿ ಮತ್ತು ಮೇಲುಸ್ತುವಾರಿ ಸಮಿತಿ ರಚನೆ

Suddi Udaya

ಬೆಳ್ತಂಗಡಿ: ಅಖಿಲ ಕರ್ನಾಟಕ ಬ್ರಾಹ್ಮಣ ಅರ್ಚಕ ಮತ್ತು ಪುರೋಹಿತರ ಪರಿಷತ್ ವತಿಯಿಂದ ನಂದಗೋಕುಲ ಗೋಶಾಲೆಗೆ ದೇಣಿಗೆ ವಿತರಣೆ

Suddi Udaya

ಇಳಂತಿಲ: ಶ್ರೀ ಮಹಾಭಾರತ ಸರಣಿಯ 75ನೇ ತಾಳಮದ್ದಳೆ ಮತ್ತು ಸನ್ಮಾನ

Suddi Udaya
error: Content is protected !!