April 11, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಇಳಂತಿಲ ಹಾ.ಉ. ಸ. ಸಂಘದ ಅಧ್ಯಕ್ಷರಾಗಿ ವೆಂಕಟ್ರಮಣ ಭಟ್, ಉಪಾಧ್ಯಕ್ಷರಾಗಿ ಉಮಾವತಿ ಆಯ್ಕೆ

ಇಳಂತಿಲ: ಇಳಂತಿಲ ಹಾಲು ಉತ್ಪಾದಕರ ಸಹಕಾರ ಸಂಘದ ಆಡಳಿತ ಮಂಡಳಿಗೆ ಮುಂದಿನ ಐದು ವರ್ಷದ ಅವಧಿಗೆ ಜು 2 ರಂದು ಚುನಾವಣೆ ನಿಗದಿಯಾಗಿದ್ದು ಒಟ್ಟು ಎಲ್ಲಾ 13 ಸ್ಥಾನಗಳಿಗೆ ಅವಿರೋಧವಾಗಿ ಆಯ್ಕೆಯಾಗಿದೆ.

ಆಡಳಿತ ಮಂಡಳಿಯ ಸಭೆಯಲ್ಲಿ ಅಧ್ಯಕ್ಷರಾಗಿ ವೆಂಕಟ್ರಮಣ ಭಟ್, ಉಪಾಧ್ಯಕ್ಷರಾಗಿ ಉಮಾವತಿ ಆಯ್ಕೆ ಮಾಡಲಾಯಿತು.

ನಿರ್ದೇಶಕರಾಗಿ ವಸಂತ ಗೌಡ, ಹೊನ್ನಪ್ಪ ಗೌಡ, ವಿಜಯ ಕುಮಾರ್, ನಾರಾಯಣ ಗೌಡ, ಕಿನ್ಯಪ್ಪ, ಡೀಕಯ್ಯ ಪೂಜಾರಿ ಎಂ.ಎನ್., ಕುಂಞಿ, ದೇವಣ್ಣ ನಾಯ್ಕ, ನವೀನ್ ಡಿಸೋಜಾ, ಸವಿತಾ, ಜಯಂತಿ ಇವರು ಆಯ್ಕೆಯಾದರು. ಚುನಾವಣಾಧಿಕಾರಿಯಾಗಿ ಸಹಕಾರ ಅಭಿವೃದ್ಧಿ ಅಧಿಕಾರಿ ಪ್ರತಿಮಾ ಬಿ.ವಿ. ನಿರ್ವಹಿಸಿದರು.

Related posts

ಕಡಿರುದ್ಯಾವರದಲ್ಲಿ ಒಂಟಿ ಸಲಗದ ಹಾವಳಿ: ಅಪಾರ ಅಡಿಕೆ ಗಿಡ, ಬಾಳೆ ಗಿಡಗಳಿಗೆ ಹಾನಿ

Suddi Udaya

ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ನಟ ದೇವರಾಜ್ ಕುಟುಂಬ ಸಮೇತ ಭೇಟಿ

Suddi Udaya

ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ- ಬೆಳ್ತಂಗಡಿ ತಾಲೂಕು ಮೂಲ್ಯರ ಯಾನೆ ಕುಂಬಾರರ ಸೇವಾ ಸಂಘ ಸಂಯುಕ್ತ ಆಶ್ರಯದಲ್ಲಿ ತಾಲೂಕು ಮಟ್ಟದಲ್ಲಿ ‘ತ್ರಿಪದಿ ಬ್ರಹ್ಮ, ಸಂತ ಕವಿ ಸವ೯ಜ್ಞ’ ಜಯಂತಿ ಆಚರಣೆ

Suddi Udaya

ಕಾಜೂರಿನಲ್ಲಿ ಉರೂಸ್ ಸಂಭ್ರಮ: ವಿಶೇಷ ಆಧ್ಯಾತ್ಮಿಕ ಕಾರ್ಯಕ್ರಮಕ್ಕೆ ಮೆರಗು

Suddi Udaya

ಮಚ್ಚಿನ: ಬಳ್ಳ ಮಂಜ ಶ್ರೀ ಅನಂತೇಶ್ವರ ಸ್ವಾಮಿ ದೇವಾಲಯದ ಹಿರಿಯ ಅರ್ಚಕ ನಾರಾಯಣ ಪುತ್ರಾಯ ನಿಧನ

Suddi Udaya

ಬಂದಾರು, ಮೈರೋಳ್ತಡ್ಕ, ಪೆರ್ಲ -ಬೈಪಾಡಿ, ಕುಂಟಾಲಪಲ್ಕೆ, ಮೊಗ್ರು, ಪದ್ಮುಂಜ ಪ್ರದೇಶದಲ್ಲಿ ಏರ್ ಟೆಲ್ ನೆಟ್ವರ್ಕ್ ಸಮಸ್ಯೆ: ಸಮಸ್ಯೆಗೆ ಪರಿಹಾರ ಸಿಗದಿದ್ದಲ್ಲಿ ಪ್ರತಿಭಟನೆ ಬಗ್ಗೆ ಸ್ಥಳೀಯರ ಆಗ್ರಹ

Suddi Udaya
error: Content is protected !!