25.7 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಇಳಂತಿಲ ಹಾ.ಉ. ಸ. ಸಂಘದ ಅಧ್ಯಕ್ಷರಾಗಿ ವೆಂಕಟ್ರಮಣ ಭಟ್, ಉಪಾಧ್ಯಕ್ಷರಾಗಿ ಉಮಾವತಿ ಆಯ್ಕೆ

ಇಳಂತಿಲ: ಇಳಂತಿಲ ಹಾಲು ಉತ್ಪಾದಕರ ಸಹಕಾರ ಸಂಘದ ಆಡಳಿತ ಮಂಡಳಿಗೆ ಮುಂದಿನ ಐದು ವರ್ಷದ ಅವಧಿಗೆ ಜು 2 ರಂದು ಚುನಾವಣೆ ನಿಗದಿಯಾಗಿದ್ದು ಒಟ್ಟು ಎಲ್ಲಾ 13 ಸ್ಥಾನಗಳಿಗೆ ಅವಿರೋಧವಾಗಿ ಆಯ್ಕೆಯಾಗಿದೆ.

ಆಡಳಿತ ಮಂಡಳಿಯ ಸಭೆಯಲ್ಲಿ ಅಧ್ಯಕ್ಷರಾಗಿ ವೆಂಕಟ್ರಮಣ ಭಟ್, ಉಪಾಧ್ಯಕ್ಷರಾಗಿ ಉಮಾವತಿ ಆಯ್ಕೆ ಮಾಡಲಾಯಿತು.

ನಿರ್ದೇಶಕರಾಗಿ ವಸಂತ ಗೌಡ, ಹೊನ್ನಪ್ಪ ಗೌಡ, ವಿಜಯ ಕುಮಾರ್, ನಾರಾಯಣ ಗೌಡ, ಕಿನ್ಯಪ್ಪ, ಡೀಕಯ್ಯ ಪೂಜಾರಿ ಎಂ.ಎನ್., ಕುಂಞಿ, ದೇವಣ್ಣ ನಾಯ್ಕ, ನವೀನ್ ಡಿಸೋಜಾ, ಸವಿತಾ, ಜಯಂತಿ ಇವರು ಆಯ್ಕೆಯಾದರು. ಚುನಾವಣಾಧಿಕಾರಿಯಾಗಿ ಸಹಕಾರ ಅಭಿವೃದ್ಧಿ ಅಧಿಕಾರಿ ಪ್ರತಿಮಾ ಬಿ.ವಿ. ನಿರ್ವಹಿಸಿದರು.

Related posts

ಕಲ್ಲಾಜೆ ಸ.ಹಿ.ಪ್ರಾ. ಶಾಲೆಯಲ್ಲಿ ಒಕ್ಕೂಟದ ವತಿಯಿಂದ ಪರಿಸರ ಮಾಹಿತಿ ಮತ್ತು ಗಿಡನಾಟಿ ಕಾರ್ಯಕ್ರಮ

Suddi Udaya

ಕೃಷಿ ಕ್ಷೇತ್ರದಲ್ಲಿ ಸಾಧನೆಗೈದ ಕಡಮ್ಮಾಜೆ ಫಾರ್ಮ್ಸ್ ನ ದೇವಿಪ್ರಸಾದ್ ಕೆ. ಗೌಡರಿಗೆ ಕನ್ನಡಿಗ-2026 ಪ್ರಶಸ್ತಿ

Suddi Udaya

ಉಜಿರೆ ಶ್ರೀ ಧ.ಮಂ. ಪ.ಪೂ. ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆಯ ವತಿಯಿಂದ ಜಾಗೃತಿ ಸಪ್ತಾಹ

Suddi Udaya

ಫೆ.17 ಬಳಂಜದಲ್ಲಿ ಬ್ರಹ್ಮಶ್ರೀ ಕುಣಿತ ಭಜನಾ ಮಂಡಳಿಯಿಂದ ಕಬಡ್ಡಿ ಪಂದ್ಯಾಟ: ಪ್ರಗತಿಪರ ಕೃಷಿಕ ತಿಮ್ಮಪ್ಪ ಪೂಜಾರಿಯವರಿಂದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ನಾಳ: ಚಂದ್ರ ಮಂಡಲ ರಥಕ್ಕೆ ಕಲಶಾಭಿಷೇಕ ದೈವಗಳಿಗೆ ಪಲ್ಲಕಿ ಸಮರ್ಪಣೆ

Suddi Udaya

ಬಿ ಎಸ್ ಸಿ ಫ್ಯಾಷನ್ ಡಿಸೈನ್ ಪರೀಕ್ಷೆ: ಆಳ್ವಾಸ್ ವಿದ್ಯಾರ್ಥಿನಿ ರಮ್ಯಾ ಮಂಗಳೂರು ವಿ.ವಿ. ಗೆ ದ್ವಿತೀಯ ರ್‍ಯಾಂಕ್

Suddi Udaya
error: Content is protected !!