25.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿವರದಿ

ಪದ್ಮುಂಜ ಹಾ.ಉ. ಸ. ಸಂಘದ ಅಧ್ಯಕ್ಷರಾಗಿ ಪುರುಷೋತ್ತಮ ಗೌಡ, ಉಪಾಧ್ಯಕ್ಷರಾಗಿ ಉಮೇಶ್ ಗೌಡ ಆಯ್ಕೆ

ಪದ್ಮುಂಜ: ಪದ್ಮುಂಜ ಹಾಲು ಉತ್ಪಾದಕರ ಸಹಕಾರ ಸಂಘದ ಆಡಳಿತ ಮಂಡಳಿಗೆ ಮುಂದಿನ ಐದು ವರ್ಷದ ಅವಧಿಗೆ ಜು 9 ರಂದು ಚುನಾವಣೆ ನಿಗದಿಯಾಗಿದ್ದು ಒಟ್ಟು ಎಲ್ಲಾ 13 ಸ್ಥಾನಗಳಿಗೆ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.

ಆಡಳಿತ ಮಂಡಳಿಯ ಸಭೆಯಲ್ಲಿ ಅಧ್ಯಕ್ಷರಾಗಿ ಪುರುಷೋತ್ತಮ ಗೌಡ, ಉಪಾಧ್ಯಕ್ಷರಾಗಿ ಉಮೇಶ್ ಗೌಡ, ಆಯ್ಕೆ ಮಾಡಲಾಯಿತು.

ನಿರ್ದೇಶಕರಾಗಿ ಶಾರದಾ ಆರ್. ಗೌಡ, ಶ್ರೀಮತಿ ಪ್ರತಿಮಾ, ಕೃಷ್ಣ ನಾಕ, ರಾಜೇಶ್ ಎ., ಪುರುಷೋತ್ತಮ, ಸದಾಶಿವ ಶೆಟ್ಟಿ, ಸುನಿಲ್ ಕುಮಾರ್, ಉಮೇಶ್ ಪೂಜಾರಿ, ಕರಿಯಪ್ಪ ಮುಗೇರ, ರಮಾನಂದ ಎಂ., ಶೀನಪ್ಪ ಗೌಡ ಇವರು ಆಯ್ಕೆಯಾದರು. ಚುನಾವಣಾಧಿಕಾರಿಯಾಗಿ, ಪ್ರ.ದ.ಸ ಸಹಕಾರ ಸಂಘಗಳ ಉಪನಿಬಂಧಬಕರು ವಿಲಾಸ್ ನಿರ್ವಹಿಸಿದರು.

Related posts

ಬೆಳ್ತಂಗಡಿ ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ವಿಭಾಗದ ಪ್ರಥಮ ದರ್ಜೆ ಸಹಾಯಕ ಎಂ.ಆ‌ರ್. ಪ್ರಸನ್ನರಿಗೆ ಬೀಳ್ಕೊಡುಗೆ

Suddi Udaya

ಬಂಟ್ವಾಳ ವಲಯದ ಒಡಿಯೂರು ಶ್ರೀ ಗ್ರಾಮ ವಿಕಾಸ ಯೋಜನೆಯ ಕಚೇರಿ ಮಚ್ಚಿನದಲ್ಲಿ ಉದ್ಘಾಟನೆ

Suddi Udaya

ನಡ ಸರಕಾರಿ ಹಿರಿಯ ಪ್ರಾಥಮಿಕ ಶಾಲಾ ಶತ ಸಂವತ್ಸರಗಳ ಸಂಭ್ರಮಾಚರಣೆ

Suddi Udaya

ಬೆಳ್ತಂಗಡಿ ತಾಲೂಕು ಆಡಳಿತ ಸೌಧದಲ್ಲಿ ಬಸವ ಜಯಂತಿ ಆಚರಣೆ

Suddi Udaya

ಮೇಲಂತಬೆಟ್ಟು: ಅಣ್ಣು ಪೂಜಾರಿ ಅಡ್ಕದಬೈಲ್ ನಿಧನ

Suddi Udaya

ಉಜಿರೆ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ (ಸಿ.ಬಿ.ಎಸ್.ಇ) ಶಾಲೆ ವಿದ್ಯಾರ್ಥಿಗಳು ರೂರಲ್ ಐಟಿ ಕ್ವಿಜ್ ಸ್ಪರ್ಧೆಯಲ್ಲಿ ವಿಭಾಗೀಯ ಮಟ್ಟಕ್ಕೆ ಆಯ್ಕೆ

Suddi Udaya
error: Content is protected !!