30.7 C
ಪುತ್ತೂರು, ಬೆಳ್ತಂಗಡಿ
April 24, 2026
ಅಪಘಾತಜಿಲ್ಲಾ ಸುದ್ದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಬೆಳ್ತಂಗಡಿಯಲ್ಲಿ ಸರಣಿ ಅಪಘಾತ: ಎರಡು ಬಸ್ಸು ಸೇರಿದಂತೆ 7 ವಾಹನಗಳಿಗೆ ಡಿಕ್ಕಿ ಹೊಡೆದ ಲಾರಿ: ಯುವತಿ ಗಂಭೀರ

ಬೆಳ್ತಂಗಡಿ: ಲಾರಿಯೊಂದು ಎರಡು ಬಸ್ಸು ಸೇರಿದಂತೆ ಇತರ 5 ವಾಹನಗಳಿಗೆ ಡಿಕ್ಕಿ ಹೊಡೆದು ರಸ್ತೆ ಬದಿ ನಡೆದುಕೊಂಡು ಹೋಗುತಿದ್ದ ಯುವತಿಗೆ ಡಿಕ್ಕಿ ಹೊಡೆದು ಗಂಭೀರ ಗಾಯಗೊಂಡ ಘಟನೆ ಬೆಳ್ತಂಗಡಿಯಲ್ಲಿ ನಡೆದಿದೆ.

ಉಜಿರೆ ಕಡೆಯಿಂದ ಮರಳು ತುಂಬಿದ ಲಾರಿ ಬೆಳ್ತಂಗಡಿ ಸೇತುವೆ ಬಳಿ ಬಸ್ಸಿಗೆ ಡಿಕ್ಕಿ ಹೊಡೆದು ನಂತರ ರಸ್ತೆ ಬದಿ ನಿಲ್ಲಿಸಲಾಗಿದ್ದ ಕಾರು, ರಿಕ್ಷಾ ಸೇರಿದಂತೆ ನಡೆದುಕೊಂಡು ಹೋಗುತ್ತಿದ್ದ ಯುವತಿಗೆ ಡಿಕ್ಕಿ ಹೊಡೆದಿದೆ. ಡಿಕ್ಕಿಯ ರಭಸಕ್ಕೆ ಯುವತಿ ಗಂಭೀರ ಗಾಯಗೊಂಡಿದ್ದು ತಕ್ಷಣ ಅವರನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಿ ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರು ಆಸ್ಪತ್ರೆಗೆ ರವಾನಿಸಲಾಗಿದೆ.

Related posts

ನಿವೃತ್ತ ಯೋಧ ಡಾ.ಕೆ.ಎಸ್ ಗೋಪಾಲಕೃಷ್ಣ ಕಾಂಚೋಡು ಅವರಿಗೆ ‘ಕರಾವಳಿ ರತ್ನ’ ಪ್ರಶಸ್ತಿ

Suddi Udaya

ಮಚ್ಚಿನ ಸ.ಉ. ಹಿ.ಪ್ರಾ. ಶಾಲೆಯ ಮೇಲ್ಚಾವಣಿ ಸೋರಿಕೆ: ಪೋಷಕರಿಂದ ಶೀಟ್, ಹಂಚು ಹಾಕಿ ಶ್ರಮದಾನ

Suddi Udaya

ಪಡಂಗಡಿ ಗ್ರಾಮ‌ ಪಂಚಾಯತ್ ನಲ್ಲಿ ವಿಕಾಸಿತ ಭಾರತ ಸಂಕಲ್ಪ ಯಾತ್ರೆ

Suddi Udaya

ಬೆಂಗಳೂರು ಕ್ಯಾನ್ ಫಿನ್ ಹೋಮ್ಸ್ ಲಿ. ರವರಿಂದ ಬೆಳ್ತಂಗಡಿ ಜೂನಿಯರ್ ಕಾಲೇಜ್ ಗೆ ಅಭೂತಪೂರ್ವ ಕೊಡುಗೆಗಳ ಉದ್ಘಾಟನೆ

Suddi Udaya

ಬೆಳ್ತಂಗಡಿ ಸೌತ್ ಕೆನರಾ ಫೋಟೋಗ್ರಾಫರ್ ಅಸೋಸಿಯೇಷನ್ ವಲಯ ಆಯೋಜಿಸಿದ ಮಕ್ಕಳ ದಿನಾಚರಣೆ ಪ್ರಯುಕ್ತ ಮುದ್ದು ಕಂದ ಫೋಟೋ ಸ್ಪರ್ಧೆಯ ಬಹುಮಾನ ವಿತರಣಾ ಕಾರ್ಯಕ್ರಮ

Suddi Udaya

ಜ.14: ಲಕ್ಷ್ಮೀ ಇಂಡಸ್ಟ್ರೀಸ್ ಕನಸಿನ ಮನೆ ನೂತನ ಶಾಖೆ ಉಪ್ಪಿನಂಗಡಿಯಲ್ಲಿ ಶುಭಾರಂಭ

Suddi Udaya
error: Content is protected !!