23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿವರದಿ

ಅಂತರಾಷ್ಟ್ರೀಯ ಫೋಟೋಗ್ರಾಫಿ, ವೀಡಿಯೋಗ್ರಾಫಿ ಕಾರ್ಯಾಗಾರ

ಬೆಳ್ತಂಗಡಿ: ಫೋಟೊ ಟುಡೇ ಆಯೋಜಿಸಿದ ಅಂತರ್ ರಾಷ್ಟ್ರೀಯ ಫೋಟೋಗ್ರಾಫಿ, ವೀಡಿಯೋಗ್ರಾಫಿ ಕಾರ್ಯಾಗಾರ ಮತ್ತು ವಸ್ತು ಪ್ರದರ್ಶನ ಕಾರ್ಯಕ್ರಮವು ಬೆಂಗಳೂರಿನ ತ್ರಿಪುರವಾಸಿನಿ ಅರಮನೆ ಮೈದಾನದಲ್ಲಿ ಜರಗಿತು.

ಈ ಕಾರ್ಯಕ್ರಮದಲ್ಲಿ ಬೆಳ್ತಂಗಡಿಯ ಛಾಯಾಗ್ರಾಹಕರಾದ ಪಾಲಾಕ್ಷ ಸುವರ್ಣ, ವಿಲ್ಸನ್ ಗೋನ್ಸಾಲ್ವಿಸ್, ಗೋಪಾಲ ಅಳದಂಗಡಿ, ಕಿರಣ್ ಅಳದಂಗಡಿ, ಉಮೇಶ್ ಮದ್ದಡ್ಕ, ರತ್ನಾಕರ ಪುಂಜಾಲಕಟ್ಟೆ, ಉಮೇಶ್ ಉಜಿರೆ, ಸುರೇಶ್ ಕೌಡಂಗೆ, ರವಿ ನಾರಾವಿ, ಗಣೇಶ್ ಹೆಗ್ಡೆ ನಾರಾವಿ, ಸತ್ಯಾನಂದ ಬೆಳ್ತಂಗಡಿ ಪಾಲ್ಗೊಂಡಿದ್ದರು.

Related posts

ವಾಣಿ ಕಾಲೇಜಿನಲ್ಲಿ ನಿಹಾರ್ ಎಸ್. ಆರ್‌ಗೆ ಅಭಿನಂದನೆ

Suddi Udaya

ಸ್ಫೋಟ ಪ್ರಕರಣ: ಧರ್ಮಸ್ಥಳ ಪೊಲೀಸರು ಮತ್ತು ಸೋಕೋ ತಂಡದಿಂದ ಸ್ಥಳ ಮಹಜರು

Suddi Udaya

ಕೊಯ್ಯೂರು ಕಾಂತಜೆ ಸಮೀಪ ತಡೆ ಗೋಡೆಗೆ ಕೆ.ಎಸ್.ಆರ್.ಟಿ.ಸಿ.ಬಸ್ ಡಿಕ್ಕಿ, ತಪ್ಪಿದ ದೊಡ್ಡ ಅನಾಹುತ

Suddi Udaya

ತೋಟತ್ತಾಡಿ: ಶಿವದಾಸ ಎಂ.ಎ. ನಿಧನ

Suddi Udaya

ಶಿಬಾಜೆ ಶ್ರೀ ಕ್ಷೇತ್ರ ಮೊಂಟೆತ್ತಡ್ಕ ದುರ್ಗಾಪರಮೇಶ್ವರೀ ದೇವಸ್ಥಾನದ ವಾರ್ಷಿಕ ಜಾತ್ರಾ ಮಹೋತ್ಸವ: ಹೊರೆಕಾಣಿಕೆ ಸಮರ್ಪಣೆ, ನೂತನ ಪಲ್ಲಕ್ಕಿ ಮೆರವಣಿಗೆ,

Suddi Udaya

ಗಸ್ತು ಅರಣ್ಯ ಪಾಲಕರಾಗಿ ನಾರಾವಿಯ ಅಣ್ಣ-ತಮ್ಮ ನೇಮಕ

Suddi Udaya
error: Content is protected !!