September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿವರದಿ

ಪದ್ಮುಂಜ ಹಾ.ಉ. ಸ. ಸಂಘದ ಅಧ್ಯಕ್ಷರಾಗಿ ಪುರುಷೋತ್ತಮ ಗೌಡ, ಉಪಾಧ್ಯಕ್ಷರಾಗಿ ಉಮೇಶ್ ಗೌಡ ಆಯ್ಕೆ

ಪದ್ಮುಂಜ: ಪದ್ಮುಂಜ ಹಾಲು ಉತ್ಪಾದಕರ ಸಹಕಾರ ಸಂಘದ ಆಡಳಿತ ಮಂಡಳಿಗೆ ಮುಂದಿನ ಐದು ವರ್ಷದ ಅವಧಿಗೆ ಜು 9 ರಂದು ಚುನಾವಣೆ ನಿಗದಿಯಾಗಿದ್ದು ಒಟ್ಟು ಎಲ್ಲಾ 13 ಸ್ಥಾನಗಳಿಗೆ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.

ಆಡಳಿತ ಮಂಡಳಿಯ ಸಭೆಯಲ್ಲಿ ಅಧ್ಯಕ್ಷರಾಗಿ ಪುರುಷೋತ್ತಮ ಗೌಡ, ಉಪಾಧ್ಯಕ್ಷರಾಗಿ ಉಮೇಶ್ ಗೌಡ, ಆಯ್ಕೆ ಮಾಡಲಾಯಿತು.

ನಿರ್ದೇಶಕರಾಗಿ ಶಾರದಾ ಆರ್. ಗೌಡ, ಶ್ರೀಮತಿ ಪ್ರತಿಮಾ, ಕೃಷ್ಣ ನಾಕ, ರಾಜೇಶ್ ಎ., ಪುರುಷೋತ್ತಮ, ಸದಾಶಿವ ಶೆಟ್ಟಿ, ಸುನಿಲ್ ಕುಮಾರ್, ಉಮೇಶ್ ಪೂಜಾರಿ, ಕರಿಯಪ್ಪ ಮುಗೇರ, ರಮಾನಂದ ಎಂ., ಶೀನಪ್ಪ ಗೌಡ ಇವರು ಆಯ್ಕೆಯಾದರು. ಚುನಾವಣಾಧಿಕಾರಿಯಾಗಿ, ಪ್ರ.ದ.ಸ ಸಹಕಾರ ಸಂಘಗಳ ಉಪನಿಬಂಧಬಕರು ವಿಲಾಸ್ ನಿರ್ವಹಿಸಿದರು.

Related posts

ಕುಕ್ಕೇಡಿ ಗ್ರಾ.ಪಂ.ನಲ್ಲಿ ಉದ್ಯೋಗ ಖಾತರಿ ಯೋಜನೆಯ ‘ಪಂಚ ಅಭಿಯಾನದಡಿ’ ಕೋಟಿ ವೃಕ್ಷ ಅಭಿಯಾನ

Suddi Udaya

ಕೊಕ್ರಾಡಿ ಸರ್ಕಾರಿ ಪದವಿಪೂರ್ವ ಕಾಲೇಜಿಗೆ ಶೇ.96 ಫಲಿತಾಂಶ

Suddi Udaya

ಬಂದಾರು ಬಿಜೆಪಿ ಶಕ್ತಿ ಕೇಂದ್ರದ ಅಧ್ಯಕ್ಷರಾಗಿ ದಿನೇಶ್ ಖಂಡಿಗ ಆಯ್ಕೆ

Suddi Udaya

ತಾಲೂಕು ಪತ್ರಕರ್ತರ ಸಂಘದಿಂದ ಪತ್ರಿಕಾ ದಿನಾಚರಣೆ

Suddi Udaya

ಆ 21: ಜೆಸಿಐ ಭಾರತದ ರಾಷ್ಟ್ರೀಯ ಅಧ್ಯಕ್ಷ ಸಿ.ಆರ್ ರಿಕೇಶ್ ಶರ್ಮಾ ಬೆಳ್ತಂಗಡಿಗೆ

Suddi Udaya

ಮದ್ದಡ್ಕ ಸಮೀಪದ ನೇರಳಕಟ್ಟೆಯಲ್ಲಿ ಬೈಕ್ ಮತ್ತು ಅಕ್ಟೀವಾ ಡಿಕ್ಕಿ: ಸವಾರರು ಪ್ರಾಣಾಪಾಯದಿಂದ ಪಾರು

Suddi Udaya
error: Content is protected !!