30.7 C
ಪುತ್ತೂರು, ಬೆಳ್ತಂಗಡಿ
May 17, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಅಳದಂಗಡಿ: ಸತತ ಪರಿಶ್ರಮವಿದ್ದರೆ ಅಸಾಧ್ಯವಾದ್ದದ್ದು ಯಾವುದು ಇಲ್ಲ: ಸಿ. ಎ. ನಿರೀಕ್ಷಾ ಎನ್

ಅಳದಂಗಡಿ: ತಂದೆ ತಾಯಿ ಮತ್ತು ಗುರು ಹಿರಿಯರ ಆಶೀರ್ವಾದದ ಒಟ್ಟಿಗೆ ಕಠಿಣ ಪರಿಶ್ರಮ ಪಟ್ಟರೆ ಯಾವುದನ್ನೂ ಸಾಧಿಸಬಹುದು ಎಂದು ಸಿಎ ಉತ್ತೀರ್ಣರಾದ ನಿರೀಕ್ಷಾ ಎನ್ ಅಭಿಪ್ರಾಯ ಪಟ್ಟರು.

ಅವರು ಜು. 9 ರಂದು ಅಳದಂಗಡಿ ನಮನ ಸಭಾಭವನದಲ್ಲಿ ನಡೆದ ಸಂತೋಷ ಕೂಟ ಮತ್ತು ಅಭಿನಂದನ ಕಾರ್ಯಕ್ರಮದಲ್ಲಿ ಮಾತನಾಡಿದರು.

ನಿರೀಕ್ಷಾರವರ ಮಾತ ಪಿತರಾದ ಶ್ರೀಮತಿ ಪುಷ್ಪಾವತಿ ಎನ್ ನಾವರ ಮತ್ತು ನಿತ್ಯಾನಂದ ನಾವರರವರು ಆಗಮಿಸಿ ಅತಿಥಿ ಗಣ್ಯರನ್ನು ಸ್ವಾಗತಿಸಿ, ಸತ್ಕರಿಸಿದರು.

ಮಾವನವರಾದ ಚಿತ್ತರಂಜನ್, ಅಜ್ಜ ಸದಾನಂದ ಪೂಜಾರಿ, ಅಜ್ಜಿ ವಿಮಲ ಸದಾನಂದ ರವರು ಶುಭ ಹಾರೈಸಿ ನೆನಪಿನ ಸ್ಮರಣಿಕೆಯನ್ನು ನೀಡಿ ಅಭಿನಂದಿಸಿದರು.

ಸಿಎ ಉತ್ತೀರ್ಣರಾದ ಖುಷಿಯನ್ನು ಎಲ್ಲರೊಂದಿಗೆ ಹಂಚಿಕೊಳ್ಳುವ ಸಲುವಾಗಿ ನೀರೀಕ್ಷಾಳ ಅಜ್ಜಿ ಮನೆಯವರು ಕಾರ್ಯಕ್ರಮವನ್ನುಆಯೋಜಿಸಿದ್ದು ಸೇರಿದ ಬಂಧುಗಳು ತುಂಬಿದ ಮನಸ್ಸಿನಿಂದ ಶುಭ ಹಾರೈಸಿದರು

ಕಾರ್ಯಕ್ರಮವನ್ನು ಅಶೋಕ್ ನಾವೂರುರವರು ನಿರೂಪಿಸಿದರು. ಚಿತ್ತರಂಜನ್ ಧನ್ಯವಾದ ಸಮರ್ಪಿಸಿದರು .

Related posts

“ಎಕ್ಸೆಲ್ – ಬೆಳಕು” ಪ್ರತಿಭಾಶಾಲಿ ವಿದ್ಯಾರ್ಥಿಗಳಿಗೆ ಉಚಿತ ಶಿಕ್ಷಣಕ್ಕೆ ಅರ್ಜಿ ಆಹ್ವಾನ

Suddi Udaya

ಕೋಟಿ ಚೆನ್ನಯ ಸೇವಾ ಸಂಘ ಕುಕ್ಕೇಡಿ- ನಿಟ್ಟಡೆ ವತಿಯಿಂದ ಗುರುನಮನ ಕಾರ್ಯಕ್ರಮ

Suddi Udaya

ಬೆಳ್ತಂಗಡಿ ವಿವಿಧ ಮಹಿಳಾ ಮಂಡಲಗಳ ಸಹಭಾಗಿತ್ವದಲ್ಲಿ ವಿಶ್ವ ಮಹಿಳಾ ದಿನಾಚರಣೆ, ಮಹಿಳಾ ವಾಹನ ಜಾಥಾ ಕಾರ್ಯಕ್ರಮ

Suddi Udaya

ವಿಧಾನಪರಿಷತ್ತು ಉಪಚುನಾವಣೆ: ಬಿಜೆಪಿ ಅಭ್ಯರ್ಥಿಯಾಗಿ ಕಿಶೋರ್ ಕುಮಾರ್ ಪುತ್ತೂರು

Suddi Udaya

ಬಳಂಜದಲ್ಲಿ ಸಂವಿಧಾನ ಜಾಗೃತಿ ಜಾಥಾ

Suddi Udaya

ಉಜಿರೆ : ಕೆ – ಸಿ.ಇ.ಟಿ. -2025 ಮಾಹಿತಿ ಕಾರ್ಯಾಗಾರ ಸಂಪನ್ನ

Suddi Udaya
error: Content is protected !!