25.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಅಳದಂಗಡಿ: ಸತತ ಪರಿಶ್ರಮವಿದ್ದರೆ ಅಸಾಧ್ಯವಾದ್ದದ್ದು ಯಾವುದು ಇಲ್ಲ: ಸಿ. ಎ. ನಿರೀಕ್ಷಾ ಎನ್

ಅಳದಂಗಡಿ: ತಂದೆ ತಾಯಿ ಮತ್ತು ಗುರು ಹಿರಿಯರ ಆಶೀರ್ವಾದದ ಒಟ್ಟಿಗೆ ಕಠಿಣ ಪರಿಶ್ರಮ ಪಟ್ಟರೆ ಯಾವುದನ್ನೂ ಸಾಧಿಸಬಹುದು ಎಂದು ಸಿಎ ಉತ್ತೀರ್ಣರಾದ ನಿರೀಕ್ಷಾ ಎನ್ ಅಭಿಪ್ರಾಯ ಪಟ್ಟರು.

ಅವರು ಜು. 9 ರಂದು ಅಳದಂಗಡಿ ನಮನ ಸಭಾಭವನದಲ್ಲಿ ನಡೆದ ಸಂತೋಷ ಕೂಟ ಮತ್ತು ಅಭಿನಂದನ ಕಾರ್ಯಕ್ರಮದಲ್ಲಿ ಮಾತನಾಡಿದರು.

ನಿರೀಕ್ಷಾರವರ ಮಾತ ಪಿತರಾದ ಶ್ರೀಮತಿ ಪುಷ್ಪಾವತಿ ಎನ್ ನಾವರ ಮತ್ತು ನಿತ್ಯಾನಂದ ನಾವರರವರು ಆಗಮಿಸಿ ಅತಿಥಿ ಗಣ್ಯರನ್ನು ಸ್ವಾಗತಿಸಿ, ಸತ್ಕರಿಸಿದರು.

ಮಾವನವರಾದ ಚಿತ್ತರಂಜನ್, ಅಜ್ಜ ಸದಾನಂದ ಪೂಜಾರಿ, ಅಜ್ಜಿ ವಿಮಲ ಸದಾನಂದ ರವರು ಶುಭ ಹಾರೈಸಿ ನೆನಪಿನ ಸ್ಮರಣಿಕೆಯನ್ನು ನೀಡಿ ಅಭಿನಂದಿಸಿದರು.

ಸಿಎ ಉತ್ತೀರ್ಣರಾದ ಖುಷಿಯನ್ನು ಎಲ್ಲರೊಂದಿಗೆ ಹಂಚಿಕೊಳ್ಳುವ ಸಲುವಾಗಿ ನೀರೀಕ್ಷಾಳ ಅಜ್ಜಿ ಮನೆಯವರು ಕಾರ್ಯಕ್ರಮವನ್ನುಆಯೋಜಿಸಿದ್ದು ಸೇರಿದ ಬಂಧುಗಳು ತುಂಬಿದ ಮನಸ್ಸಿನಿಂದ ಶುಭ ಹಾರೈಸಿದರು

ಕಾರ್ಯಕ್ರಮವನ್ನು ಅಶೋಕ್ ನಾವೂರುರವರು ನಿರೂಪಿಸಿದರು. ಚಿತ್ತರಂಜನ್ ಧನ್ಯವಾದ ಸಮರ್ಪಿಸಿದರು .

Related posts

ನಾಳೆ(ಮಾ.22): ಪದ್ಮುಂಜ ಪ್ರಾಥಮಿಕ ಕೃಷಿಪತ್ತಿನ ಸಹಕಾರಿ ಸಂಘದ ಸಹಕಾರಿ ಅಭ್ಯರ್ಥಿಗಳ ಗೆಲುವಿಗೆ ಹಗಲಿರುಳು ದುಡಿದ ಕಾರ್ಯಕರ್ತರಿಗೆ, ಅಭಿನಂದನಾ ಕಾರ್ಯಕ್ರಮ

Suddi Udaya

ಶ್ರೀ ಕ್ಷೇ.ಧ.ಗ್ರಾ.ಯೋಜನೆಯ ಕಣಿಯೂರು ವಲಯದ ಮೈರೋಲ್ತಡ್ಕ, ಮೊಗ್ರು, ಬಂದಾರು ಪ್ರಗತಿ ಬಂಧು ಸ್ವಸಹಾಯ ಸಂಘಗಳ ಒಕ್ಕೂಟ ಪದಗ್ರಹಣ ಹಾಗೂ ಸಾಮೂಹಿಕ ಶ್ರೀ ಸತ್ಯನಾರಾಯಣ ಪೂಜೆ

Suddi Udaya

ಮುಳಿಯ – ಹೊಸ ಲೋಗೋ- ಅನಾವರಣ : ಮುಳಿಯ ಜುವೆಲ್ಸ್ – ಇನ್ನು ಮುಂದೆ ಮುಳಿಯ ಗೋಲ್ಡ್ ಅಂಡ್ ಡೈಮಂಡ್ಸ್

Suddi Udaya

ಬಾರ್ಯ: ಖಾಸಗಿ ಬ್ಯಾಂಕಿನ ಎಟಿಎಂ ನಿಂದ ದರೋಡೆಗೆ ಯತ್ನ

Suddi Udaya

ಬೆಳ್ತಂಗಡಿ ಅಗ್ನಿಶಾಮಕ ಮತ್ತು ತುರ್ತು ಸೇವೆಗಳ ಇಲಾಖೆಯ ಸಿಬ್ಬಂದಿ ಉಸ್ಮಾನ್ ಗರ್ಡಾಡಿ ರವರಿಗೆ ಮುಖ್ಯಮಂತ್ರಿ ಚಿನ್ನದ ಪದಕ

Suddi Udaya

ಬಿಜೆಪಿ ನೂತನ ರಾಷ್ಟ್ರೀಯ ಅಧ್ಯಕ್ಷ ನಿತಿನ್ ನಬಿನ್ ಜೀ ರವರನ್ನು ಭೇಟಿ ಮಾಡಿದ ಶಾಸಕ ಹರೀಶ್ ಪೂಂಜ

Suddi Udaya
error: Content is protected !!