23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಅಳದಂಗಡಿ: ಸತತ ಪರಿಶ್ರಮವಿದ್ದರೆ ಅಸಾಧ್ಯವಾದ್ದದ್ದು ಯಾವುದು ಇಲ್ಲ: ಸಿ. ಎ. ನಿರೀಕ್ಷಾ ಎನ್

ಅಳದಂಗಡಿ: ತಂದೆ ತಾಯಿ ಮತ್ತು ಗುರು ಹಿರಿಯರ ಆಶೀರ್ವಾದದ ಒಟ್ಟಿಗೆ ಕಠಿಣ ಪರಿಶ್ರಮ ಪಟ್ಟರೆ ಯಾವುದನ್ನೂ ಸಾಧಿಸಬಹುದು ಎಂದು ಸಿಎ ಉತ್ತೀರ್ಣರಾದ ನಿರೀಕ್ಷಾ ಎನ್ ಅಭಿಪ್ರಾಯ ಪಟ್ಟರು.

ಅವರು ಜು. 9 ರಂದು ಅಳದಂಗಡಿ ನಮನ ಸಭಾಭವನದಲ್ಲಿ ನಡೆದ ಸಂತೋಷ ಕೂಟ ಮತ್ತು ಅಭಿನಂದನ ಕಾರ್ಯಕ್ರಮದಲ್ಲಿ ಮಾತನಾಡಿದರು.

ನಿರೀಕ್ಷಾರವರ ಮಾತ ಪಿತರಾದ ಶ್ರೀಮತಿ ಪುಷ್ಪಾವತಿ ಎನ್ ನಾವರ ಮತ್ತು ನಿತ್ಯಾನಂದ ನಾವರರವರು ಆಗಮಿಸಿ ಅತಿಥಿ ಗಣ್ಯರನ್ನು ಸ್ವಾಗತಿಸಿ, ಸತ್ಕರಿಸಿದರು.

ಮಾವನವರಾದ ಚಿತ್ತರಂಜನ್, ಅಜ್ಜ ಸದಾನಂದ ಪೂಜಾರಿ, ಅಜ್ಜಿ ವಿಮಲ ಸದಾನಂದ ರವರು ಶುಭ ಹಾರೈಸಿ ನೆನಪಿನ ಸ್ಮರಣಿಕೆಯನ್ನು ನೀಡಿ ಅಭಿನಂದಿಸಿದರು.

ಸಿಎ ಉತ್ತೀರ್ಣರಾದ ಖುಷಿಯನ್ನು ಎಲ್ಲರೊಂದಿಗೆ ಹಂಚಿಕೊಳ್ಳುವ ಸಲುವಾಗಿ ನೀರೀಕ್ಷಾಳ ಅಜ್ಜಿ ಮನೆಯವರು ಕಾರ್ಯಕ್ರಮವನ್ನುಆಯೋಜಿಸಿದ್ದು ಸೇರಿದ ಬಂಧುಗಳು ತುಂಬಿದ ಮನಸ್ಸಿನಿಂದ ಶುಭ ಹಾರೈಸಿದರು

ಕಾರ್ಯಕ್ರಮವನ್ನು ಅಶೋಕ್ ನಾವೂರುರವರು ನಿರೂಪಿಸಿದರು. ಚಿತ್ತರಂಜನ್ ಧನ್ಯವಾದ ಸಮರ್ಪಿಸಿದರು .

Related posts

ತ್ರೋಬಾಲ್ ಪಂದ್ಯಾಟ: ಪೆರಿಂಜೆ ಶ್ರೀ.ಧ.ಮಂ. ಅನುದಾನಿತ ಪ್ರೌಢಶಾಲೆ ವಿದ್ಯಾರ್ಥಿನಿ ಹಾಜ್ರ ರಾಫಿಯಾ ಜಿಲ್ಲಾ ಮಟ್ಟಕ್ಕೆ ಆಯ್ಕೆ

Suddi Udaya

ಧರ್ಮಸ್ಥಳ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಮುಖ್ಯ ಕಾರ್ಯನಿರ್ವಾಹಣಾಧಿಕಾರಿ ಎನ್. ಸತೀಶ್ ಹೊಳ್ಳರವರಿಗೆ ಸೇವಾ ನಿವೃತ್ತಿ

Suddi Udaya

ನಾರಾವಿ ಸೂರ್ಯನಾರಾಯಣ ದೇವಸ್ಥಾನದ ಬ್ರಹ್ಮಕಲಶೋತ್ಸವದ ಪ್ರಯುಕ್ತ ಸೂರ್ಯ ವಂದನಾ ಭಜನಾ ಉತ್ಸವದ ಪೂರ್ವ ತಯಾರಿ ಸಭೆ

Suddi Udaya

ಬೆಳ್ತಂಗಡಿ 47ನೇ ವರ್ಷದ ಸಾರ್ವಜನಿಕ ಶ್ರೀ ಶಾರದೋತ್ಸವ ಉದ್ಘಾಟನೆ

Suddi Udaya

ಸೆ.28: ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ಚಂಡಿಕಾಯಾಗ-ಸತ್ಯದರ್ಶನ

Suddi Udaya

ಇಂದಿನಿಂದ (ಫೆ.27 ) ವಿದ್ಯಾಮಾತಾ ಅಕಾಡೆಮಿಯಲ್ಲಿ ಡಿ.ಸಿ.ಸಿ. ಬ್ಯಾಂಕ್ ಪರೀಕ್ಷಾ ತರಬೇತಿ ಪ್ರಾರಂಭ

Suddi Udaya
error: Content is protected !!