23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಅಳದಂಗಡಿ: ಸತತ ಪರಿಶ್ರಮವಿದ್ದರೆ ಅಸಾಧ್ಯವಾದ್ದದ್ದು ಯಾವುದು ಇಲ್ಲ: ಸಿ. ಎ. ನಿರೀಕ್ಷಾ ಎನ್

ಅಳದಂಗಡಿ: ತಂದೆ ತಾಯಿ ಮತ್ತು ಗುರು ಹಿರಿಯರ ಆಶೀರ್ವಾದದ ಒಟ್ಟಿಗೆ ಕಠಿಣ ಪರಿಶ್ರಮ ಪಟ್ಟರೆ ಯಾವುದನ್ನೂ ಸಾಧಿಸಬಹುದು ಎಂದು ಸಿಎ ಉತ್ತೀರ್ಣರಾದ ನಿರೀಕ್ಷಾ ಎನ್ ಅಭಿಪ್ರಾಯ ಪಟ್ಟರು.

ಅವರು ಜು. 9 ರಂದು ಅಳದಂಗಡಿ ನಮನ ಸಭಾಭವನದಲ್ಲಿ ನಡೆದ ಸಂತೋಷ ಕೂಟ ಮತ್ತು ಅಭಿನಂದನ ಕಾರ್ಯಕ್ರಮದಲ್ಲಿ ಮಾತನಾಡಿದರು.

ನಿರೀಕ್ಷಾರವರ ಮಾತ ಪಿತರಾದ ಶ್ರೀಮತಿ ಪುಷ್ಪಾವತಿ ಎನ್ ನಾವರ ಮತ್ತು ನಿತ್ಯಾನಂದ ನಾವರರವರು ಆಗಮಿಸಿ ಅತಿಥಿ ಗಣ್ಯರನ್ನು ಸ್ವಾಗತಿಸಿ, ಸತ್ಕರಿಸಿದರು.

ಮಾವನವರಾದ ಚಿತ್ತರಂಜನ್, ಅಜ್ಜ ಸದಾನಂದ ಪೂಜಾರಿ, ಅಜ್ಜಿ ವಿಮಲ ಸದಾನಂದ ರವರು ಶುಭ ಹಾರೈಸಿ ನೆನಪಿನ ಸ್ಮರಣಿಕೆಯನ್ನು ನೀಡಿ ಅಭಿನಂದಿಸಿದರು.

ಸಿಎ ಉತ್ತೀರ್ಣರಾದ ಖುಷಿಯನ್ನು ಎಲ್ಲರೊಂದಿಗೆ ಹಂಚಿಕೊಳ್ಳುವ ಸಲುವಾಗಿ ನೀರೀಕ್ಷಾಳ ಅಜ್ಜಿ ಮನೆಯವರು ಕಾರ್ಯಕ್ರಮವನ್ನುಆಯೋಜಿಸಿದ್ದು ಸೇರಿದ ಬಂಧುಗಳು ತುಂಬಿದ ಮನಸ್ಸಿನಿಂದ ಶುಭ ಹಾರೈಸಿದರು

ಕಾರ್ಯಕ್ರಮವನ್ನು ಅಶೋಕ್ ನಾವೂರುರವರು ನಿರೂಪಿಸಿದರು. ಚಿತ್ತರಂಜನ್ ಧನ್ಯವಾದ ಸಮರ್ಪಿಸಿದರು .

Related posts

ಉಜಿರೆ: ಎಸ್.ಡಿ. ಎಮ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಶಿಕ್ಷಕರ ದಿನಾಚರಣೆ

Suddi Udaya

ಕೊಯ್ಯೂರು ಸ.ಪ್ರೌ. ಶಾಲೆಯಲ್ಲಿ ಸ್ವಾತಂತ್ರ್ಯ ಪೂರ್ವ ಮತ್ತು ನಂತರದ ದಿನಗಳ ಛಾಯಾಚಿತ್ರ ಹಾಗೂ ಸಾಕ್ಷ್ಯಚಿತ್ರಗಳ ಪ್ರದರ್ಶನ

Suddi Udaya

ಶ್ರೀ ಕ್ಷೇತ್ರ ಗೆಜ್ಜೆಗಿರಿಯ ವಾರ್ಷಿಕ ಜಾತ್ರಾ ಮಹೋತ್ಸವ :ಪುದುವೆಟ್ಟು ಶ್ರೀ ನಾರಾಯಣ ಗುರು ಬಿಲ್ಲವ ಸೇವಾ ಸಂಘದಲ್ಲಿ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಬೆಳ್ತಂಗಡಿ: ಯಮತೋ ಶೋಟೋಕಾನ್ ಕರಾಟೆ ಹಾಗೂ ಡ್ರೀಮ್ ಜೋನ್ ನೃತ್ಯ ತರಬೇತಿ ಕೇಂದ್ರ ಉದ್ಘಾಟನೆ

Suddi Udaya

ಶ್ರೀ ಕ್ಷೇತ್ರ ಧಮ೯ಸ್ಥಳ ಗ್ರಾಮಾಭಿವೃದ್ಧಿ ಯೋಜನೆ – ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ ಇದರ ಆಶ್ರಯದಲ್ಲಿ : ಗಾಂಧಿ ಸ್ಮೃತಿ ಮತ್ತು ನವಜೀವನ ಸಮಿತಿ ಸದಸ್ಯರ ಸಮಾವೇಶ ಉದ್ಘಾಟನೆ

Suddi Udaya

ಮುಂಡೂರು ಶ್ರೀ ನಾಗಕಲ್ಲುರ್ಟಿ ದೈವಸ್ಥಾನ ಶ್ರೀ ಕ್ಷೇತ್ರ ಮಂಗಳ ಗಿರಿಯಲ್ಲಿ ಸಂಭ್ರಮದ ನಾಗರಪಂಚಮಿ

Suddi Udaya
error: Content is protected !!