July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಅಳದಂಗಡಿ: ಸತತ ಪರಿಶ್ರಮವಿದ್ದರೆ ಅಸಾಧ್ಯವಾದ್ದದ್ದು ಯಾವುದು ಇಲ್ಲ: ಸಿ. ಎ. ನಿರೀಕ್ಷಾ ಎನ್

ಅಳದಂಗಡಿ: ತಂದೆ ತಾಯಿ ಮತ್ತು ಗುರು ಹಿರಿಯರ ಆಶೀರ್ವಾದದ ಒಟ್ಟಿಗೆ ಕಠಿಣ ಪರಿಶ್ರಮ ಪಟ್ಟರೆ ಯಾವುದನ್ನೂ ಸಾಧಿಸಬಹುದು ಎಂದು ಸಿಎ ಉತ್ತೀರ್ಣರಾದ ನಿರೀಕ್ಷಾ ಎನ್ ಅಭಿಪ್ರಾಯ ಪಟ್ಟರು.

ಅವರು ಜು. 9 ರಂದು ಅಳದಂಗಡಿ ನಮನ ಸಭಾಭವನದಲ್ಲಿ ನಡೆದ ಸಂತೋಷ ಕೂಟ ಮತ್ತು ಅಭಿನಂದನ ಕಾರ್ಯಕ್ರಮದಲ್ಲಿ ಮಾತನಾಡಿದರು.

ನಿರೀಕ್ಷಾರವರ ಮಾತ ಪಿತರಾದ ಶ್ರೀಮತಿ ಪುಷ್ಪಾವತಿ ಎನ್ ನಾವರ ಮತ್ತು ನಿತ್ಯಾನಂದ ನಾವರರವರು ಆಗಮಿಸಿ ಅತಿಥಿ ಗಣ್ಯರನ್ನು ಸ್ವಾಗತಿಸಿ, ಸತ್ಕರಿಸಿದರು.

ಮಾವನವರಾದ ಚಿತ್ತರಂಜನ್, ಅಜ್ಜ ಸದಾನಂದ ಪೂಜಾರಿ, ಅಜ್ಜಿ ವಿಮಲ ಸದಾನಂದ ರವರು ಶುಭ ಹಾರೈಸಿ ನೆನಪಿನ ಸ್ಮರಣಿಕೆಯನ್ನು ನೀಡಿ ಅಭಿನಂದಿಸಿದರು.

ಸಿಎ ಉತ್ತೀರ್ಣರಾದ ಖುಷಿಯನ್ನು ಎಲ್ಲರೊಂದಿಗೆ ಹಂಚಿಕೊಳ್ಳುವ ಸಲುವಾಗಿ ನೀರೀಕ್ಷಾಳ ಅಜ್ಜಿ ಮನೆಯವರು ಕಾರ್ಯಕ್ರಮವನ್ನುಆಯೋಜಿಸಿದ್ದು ಸೇರಿದ ಬಂಧುಗಳು ತುಂಬಿದ ಮನಸ್ಸಿನಿಂದ ಶುಭ ಹಾರೈಸಿದರು

ಕಾರ್ಯಕ್ರಮವನ್ನು ಅಶೋಕ್ ನಾವೂರುರವರು ನಿರೂಪಿಸಿದರು. ಚಿತ್ತರಂಜನ್ ಧನ್ಯವಾದ ಸಮರ್ಪಿಸಿದರು .

Related posts

ತಾಲೂಕು ಹಬ್ಬಗಳ ಆಚರಣೆ ಸಮಿತಿಯಿಂದ ಡಾ|| ಬಿ.ಆರ್.ಅಂಬೇಡ್ಕರ್ ಜನ್ಮದಿನಾಚರಣೆ

Suddi Udaya

ಇಂದಬೆಟ್ಟು ವಲಯದ ಗುರಿಪಳ್ಳದಲ್ಲಿ ಯಾಂತ್ರಿಕೃತ ಭತ್ತನಾಟಿ

Suddi Udaya

ಮದ್ದಡ್ಕ ಎಸ್‌ಕೆಎಸ್‌ಎಸ್‌ಎಫ್ ವತಿಯಿಂದ ಮಸೀದಿಯಲ್ಲಿ ಸ್ವಾತಂತ್ರ್ಯ ದಿನಾಚರಣೆ

Suddi Udaya

ಬೆಳ್ತಂಗಡಿ ಸಿರಿ ಸಂಸ್ಥೆಗೆ ಪತ್ರಕರ್ತ ವಸಂತ ಗಿಳಿಯಾರ್ ಭೇಟಿ

Suddi Udaya

ಹಂಸ ಮೊಯ್ಲಿ ರವರ ನಿಧನಕ್ಕೆ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಪದ್ಮರಾಜ್ ಆರ್. ಪೂಜಾರಿಯವರಿಂದ ಸಂತಾಪ

Suddi Udaya

ಬಿಜೆಪಿಯಿಂದ ಹಣ ಹಂಚಿಕೆ ಆರೋಪ : ಮಾಜಿ ಶಾಸಕರಿಂದ ಠಾಣೆಗೆ ದೂರು: ಫ್ಲೈಯಿಂಗ್ ಸ್ಕ್ಯಾಡ್‌ನಿಂದ ಕಾರಿನ ಪರಿಶೀಲನೆ : ಮುಂದುವರಿದ ತನಿಖೆ

Suddi Udaya
error: Content is protected !!