25.7 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಮಡಂತ್ಯಾರು ರೋಟರಿ ಕ್ಲಬ್ ಅಧ್ಯಕ್ಷರಾಗಿ ರೋ. ಪಿ. ಎಚ್. ಎಫ್. ಟಿ. ವಿ. ಶ್ರೀಧರ ರಾವ್, ಕಾರ್ಯದರ್ಶಿಯಾಗಿ ರೋ. ನಿತ್ಯಾನಂದ ಬಿ ಆಯ್ಕೆ

ಮಡಂತ್ಯಾರು : ರೋಟರಿ ಕ್ಲಬ್ ಮಡಂತ್ಯಾರು ಇದರ 2023-24ನೇ ಸಾಲಿನ ನೂತನ ಅಧ್ಯಕ್ಷರಾಗಿ ರೋ. ಪಿ.ಎಚ್. ಎಫ್. ಟಿ. ವಿ. ಶ್ರೀಧರ ರಾವ್ ಕಾರ್ಯದರ್ಶಿಯಾಗಿ ರೋ.ನಿತ್ಯಾನಂದ ಬಿ , ಕೋಶಾಧಿಕಾರಿಯಾಗಿ ರೋ.ದಿನಕರ ಶೆಟ್ಟಿ ಆಯ್ಕೆಯಾಗಿದ್ದಾರೆ.

ಪದಾಧಿಕಾರಿಗಳಾಗಿ ರೋ. ಕಾಂತಪ್ಪ ಗೌಡ , ರೋ. ಮೋನಪ್ಪ ಪೂಜಾರಿ, ರೋ. ತುಳಸಿದಾಸ್ ಪೈ, ರೋ. ಜಯಂತ ಶೆಟ್ಟಿ, ರೋ. ಟಿ. ರಾಮ್ ಭಟ್, ರೋ. ಹರ್ಷ ನಾರಾಯಣ ಶೆಟ್ಟಿ, ರೋ. ಫ್ರಾನ್ಸಿಸ್ ವಿ. ವಿ. ರೋ. ಉದಯ ಕುಮಾರ್ ಜೈನ್, ರೋ.ಸುರೇಶ್ ಸೋಣಂದೂರು, ರೋ. ಪ್ರಶಾಂತ ಶೆಟ್ಟಿ ಹಾಗೂ ಇತರರು ನಿರ್ದೇಶಕರಾಗಿ ಆಯ್ಕೆಯಾದರು.

ಜು. 13ರಂದು ಪಾರೆಂಕಿ ಮಹಿಷಮರ್ದಿನಿ ಸಭಾಂಗಣದಲ್ಲಿ ಪದಗ್ರಹಣ ನಡೆಯಲಿದೆ.

Related posts

ಬೆಳ್ತಂಗಡಿ : ಯುವ ವಕೀಲರ ವೇದಿಕೆ ಇವರ ಸಂಯುಕ್ತ ಆಶ್ರಯದಲ್ಲಿ ಕಾನೂನು ಕಟ್ಟೆ ಕಾರ್ಯಕ್ರಮ

Suddi Udaya

ಉಜಿರೆ ಹಳೆಪೇಟೆ ಶಾಲೆಯಲ್ಲಿ ಎಸ್‌ಡಿಎಂ ಆಸ್ಪತ್ರೆ ವತಿಯಿಂದ ಉಚಿತ ಬೃಹತ್ ಆರೋಗ್ಯ ತಪಾಸಣಾ ಶಿಬಿರ

Suddi Udaya

ಬೆಳ್ತಂಗಡಿ ಜೆಸಿಐ, ಮಂಜುಶ್ರೀ ವತಿಯಿಂದ ಶ್ರಾವಣ ತರಬೇತಿ ಕಾರ್ಯಕ್ರಮ

Suddi Udaya

ಗುರುವಾಯನಕೆರೆ: ರತ್ನಗಿರಿ ಶ್ರೀ ಸನ್ಯಾಸಿ ಗುಳಿಗ ಕ್ಷೇತ್ರದ ಪುನರ್ ಪ್ರತಿಷ್ಠಾ ಮಹೋತ್ಸವ: ತುಳುನಾಡ ದೈವಾರಾಧಕರ ಮಹಾ ಸಮ್ಮೇಳನ‌ ಪರ್ವ-2024 ಉದ್ಘಾಟನೆ

Suddi Udaya

ನಾಳ ಗಂಪದಕೋಡಿ ನಿವಾಸಿ ಶ್ರೀಮತಿ ನಾಗರತ್ನಮ್ಮ ನಿಧನ

Suddi Udaya

ಕಳೆಂಜ ಗ್ರಾಮದ ಕಾಯ೯ತ್ತಡ್ಕದಲ್ಲಿ ತಾಯಿ ಪುಟ್ಟ ಮಗುವಿನೊಂದಿಗೆ ನಾಪತ್ತೆ

Suddi Udaya
error: Content is protected !!