23.5 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಮಡಂತ್ಯಾರು ರೋಟರಿ ಕ್ಲಬ್ ಅಧ್ಯಕ್ಷರಾಗಿ ರೋ. ಪಿ. ಎಚ್. ಎಫ್. ಟಿ. ವಿ. ಶ್ರೀಧರ ರಾವ್, ಕಾರ್ಯದರ್ಶಿಯಾಗಿ ರೋ. ನಿತ್ಯಾನಂದ ಬಿ ಆಯ್ಕೆ

ಮಡಂತ್ಯಾರು : ರೋಟರಿ ಕ್ಲಬ್ ಮಡಂತ್ಯಾರು ಇದರ 2023-24ನೇ ಸಾಲಿನ ನೂತನ ಅಧ್ಯಕ್ಷರಾಗಿ ರೋ. ಪಿ.ಎಚ್. ಎಫ್. ಟಿ. ವಿ. ಶ್ರೀಧರ ರಾವ್ ಕಾರ್ಯದರ್ಶಿಯಾಗಿ ರೋ.ನಿತ್ಯಾನಂದ ಬಿ , ಕೋಶಾಧಿಕಾರಿಯಾಗಿ ರೋ.ದಿನಕರ ಶೆಟ್ಟಿ ಆಯ್ಕೆಯಾಗಿದ್ದಾರೆ.

ಪದಾಧಿಕಾರಿಗಳಾಗಿ ರೋ. ಕಾಂತಪ್ಪ ಗೌಡ , ರೋ. ಮೋನಪ್ಪ ಪೂಜಾರಿ, ರೋ. ತುಳಸಿದಾಸ್ ಪೈ, ರೋ. ಜಯಂತ ಶೆಟ್ಟಿ, ರೋ. ಟಿ. ರಾಮ್ ಭಟ್, ರೋ. ಹರ್ಷ ನಾರಾಯಣ ಶೆಟ್ಟಿ, ರೋ. ಫ್ರಾನ್ಸಿಸ್ ವಿ. ವಿ. ರೋ. ಉದಯ ಕುಮಾರ್ ಜೈನ್, ರೋ.ಸುರೇಶ್ ಸೋಣಂದೂರು, ರೋ. ಪ್ರಶಾಂತ ಶೆಟ್ಟಿ ಹಾಗೂ ಇತರರು ನಿರ್ದೇಶಕರಾಗಿ ಆಯ್ಕೆಯಾದರು.

ಜು. 13ರಂದು ಪಾರೆಂಕಿ ಮಹಿಷಮರ್ದಿನಿ ಸಭಾಂಗಣದಲ್ಲಿ ಪದಗ್ರಹಣ ನಡೆಯಲಿದೆ.

Related posts

ಗುರುವಾಯನಕೆರೆ ಶ್ರೀ ಕ್ಷೇ.ಧ.ಗ್ರಾ. ಯೋಜನೆ ಬಿ ಸಿ ಟ್ರಸ್ಟ್ ವತಿಯಿಂದ ಟೈಲರಿಂಗ್ ತರಬೇತಿ ಕಾರ್ಯಕ್ರಮ

Suddi Udaya

ನಾರಾವಿ ಶ್ರೀ ಸೂರ್ಯನಾರಾಯಣ ದೇವಸ್ಥಾನಕ್ಕೆ ಎಂಎಲ್ಸಿ ಪ್ರತಾಪ್ ಸಿಂಹ ನಾಯಕ್ ಭೇಟಿ

Suddi Udaya

ಹಜ್ ಯಾತ್ರಿಗೆ ಪೆರಾಲ್ದರಕಟ್ಟೆ ಜುಮಾ ಮಸ್ಜಿದ್ ಕಮಿಟಿಯಿಂದ ಬೀಳ್ಕೊಡುಗೆ

Suddi Udaya

ವೇಣೂರು : ದಿ| ಸತೀಶ್ ಆಚಾರ್ಯ ರವರ ಮನೆಗೆ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ ಭೇಟಿ

Suddi Udaya

ಅಲ್ಪಸಂಖ್ಯಾತ ಆಯೋಗದ ಮಾಜಿ ಅಧ್ಯಕ್ಷರಾದ ಅನ್ವರ್ ಮಾಣಿಪ್ಪಾಡಿ ಯವರನ್ನು ಭೇಟಿಯಾದ ಎಸ್.ಡಿ.ಪಿ.ಐ ನಾಯಕರು

Suddi Udaya

ಉಜಿರೆ ಎಸ್.ಡಿ.ಎಂ. ಕಾಲೇಜಿನಲ್ಲಿ ರಾಜ್ಯ ಮಟ್ಟದ ಒಂದು ದಿನದ ಕಾರ್ಯಾಗಾರ

Suddi Udaya
error: Content is protected !!