22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಮಡಂತ್ಯಾರು ರೋಟರಿ ಕ್ಲಬ್ ಅಧ್ಯಕ್ಷರಾಗಿ ರೋ. ಪಿ. ಎಚ್. ಎಫ್. ಟಿ. ವಿ. ಶ್ರೀಧರ ರಾವ್, ಕಾರ್ಯದರ್ಶಿಯಾಗಿ ರೋ. ನಿತ್ಯಾನಂದ ಬಿ ಆಯ್ಕೆ

ಮಡಂತ್ಯಾರು : ರೋಟರಿ ಕ್ಲಬ್ ಮಡಂತ್ಯಾರು ಇದರ 2023-24ನೇ ಸಾಲಿನ ನೂತನ ಅಧ್ಯಕ್ಷರಾಗಿ ರೋ. ಪಿ.ಎಚ್. ಎಫ್. ಟಿ. ವಿ. ಶ್ರೀಧರ ರಾವ್ ಕಾರ್ಯದರ್ಶಿಯಾಗಿ ರೋ.ನಿತ್ಯಾನಂದ ಬಿ , ಕೋಶಾಧಿಕಾರಿಯಾಗಿ ರೋ.ದಿನಕರ ಶೆಟ್ಟಿ ಆಯ್ಕೆಯಾಗಿದ್ದಾರೆ.

ಪದಾಧಿಕಾರಿಗಳಾಗಿ ರೋ. ಕಾಂತಪ್ಪ ಗೌಡ , ರೋ. ಮೋನಪ್ಪ ಪೂಜಾರಿ, ರೋ. ತುಳಸಿದಾಸ್ ಪೈ, ರೋ. ಜಯಂತ ಶೆಟ್ಟಿ, ರೋ. ಟಿ. ರಾಮ್ ಭಟ್, ರೋ. ಹರ್ಷ ನಾರಾಯಣ ಶೆಟ್ಟಿ, ರೋ. ಫ್ರಾನ್ಸಿಸ್ ವಿ. ವಿ. ರೋ. ಉದಯ ಕುಮಾರ್ ಜೈನ್, ರೋ.ಸುರೇಶ್ ಸೋಣಂದೂರು, ರೋ. ಪ್ರಶಾಂತ ಶೆಟ್ಟಿ ಹಾಗೂ ಇತರರು ನಿರ್ದೇಶಕರಾಗಿ ಆಯ್ಕೆಯಾದರು.

ಜು. 13ರಂದು ಪಾರೆಂಕಿ ಮಹಿಷಮರ್ದಿನಿ ಸಭಾಂಗಣದಲ್ಲಿ ಪದಗ್ರಹಣ ನಡೆಯಲಿದೆ.

Related posts

ಕನ್ಯಾಡಿ2 ಸ.ಉ.ಹಿ.ಪ್ರಾ. ಶಾಲೆಯಲ್ಲಿ “ಯಕ್ಷಧ್ರುವ- ಯಕ್ಷ ಶಿಕ್ಷಣ ತರಗತಿಯ ಉದ್ಘಾಟನೆ

Suddi Udaya

ಮೇಲಂತಬೆಟ್ಟುಗ್ರಾಮ ಪಂಚಾಯತ್ ನ ಬಳಿ ಹಾಗೂ ಕಲ್ಲಗುಡ್ಡೆಯ ರಸ್ತೆಬಳಿ ಇಂದು ಸ್ವಚ್ಛ ಶನಿವಾರದ ಅಂಗವಾಗಿ ಶ್ರಮದಾನ .

Suddi Udaya

ಮಂಜು ಇಂಡೇನ್ ಗ್ಯಾಸ್‌ನಿಂದ ಅಸಮರ್ಪಕ ಗ್ಯಾಸ್ ವಿತರಣೆ: ಜಿಲ್ಲಾಧಿಕಾರಿ, ಬೆಳ್ತಂಗಡಿ ಪೊಲೀಸರಿಗೆ ಗ್ರಾಹಕರಿಂದ ದೂರು.

Suddi Udaya

ಬೆಳ್ತಂಗಡಿ ಚರ್ಚ್ ಗಳಲ್ಲಿ ಗುಡ್ ಫ್ರೈಡೆ ಆಚರಣೆ

Suddi Udaya

ಬೆಳ್ತಂಗಡಿ: ವಿಶೇಷ ಸಮಗ್ರ ಪರಿಷ್ಕರಣೆ–2026 ಅಂಗವಾಗಿ ಮತದಾರರ ಜಾಗೃತಿ ಕಾರ್ಯಕ್ರಮ

Suddi Udaya

ಮಾಚಾರ್ ಮುಹಿಯುದ್ದೀನ್ ಜುಮಾ ಮಸ್ಜಿದ್ ಆಡಳಿತ ಸಮಿತಿ ಮಹಾಸಭೆ; ಪದಾಧಿಕಾರಿಗಳ ಆಯ್ಕೆ

Suddi Udaya
error: Content is protected !!