25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಮಡಂತ್ಯಾರು ರೋಟರಿ ಕ್ಲಬ್ ಅಧ್ಯಕ್ಷರಾಗಿ ರೋ. ಪಿ. ಎಚ್. ಎಫ್. ಟಿ. ವಿ. ಶ್ರೀಧರ ರಾವ್, ಕಾರ್ಯದರ್ಶಿಯಾಗಿ ರೋ. ನಿತ್ಯಾನಂದ ಬಿ ಆಯ್ಕೆ

ಮಡಂತ್ಯಾರು : ರೋಟರಿ ಕ್ಲಬ್ ಮಡಂತ್ಯಾರು ಇದರ 2023-24ನೇ ಸಾಲಿನ ನೂತನ ಅಧ್ಯಕ್ಷರಾಗಿ ರೋ. ಪಿ.ಎಚ್. ಎಫ್. ಟಿ. ವಿ. ಶ್ರೀಧರ ರಾವ್ ಕಾರ್ಯದರ್ಶಿಯಾಗಿ ರೋ.ನಿತ್ಯಾನಂದ ಬಿ , ಕೋಶಾಧಿಕಾರಿಯಾಗಿ ರೋ.ದಿನಕರ ಶೆಟ್ಟಿ ಆಯ್ಕೆಯಾಗಿದ್ದಾರೆ.

ಪದಾಧಿಕಾರಿಗಳಾಗಿ ರೋ. ಕಾಂತಪ್ಪ ಗೌಡ , ರೋ. ಮೋನಪ್ಪ ಪೂಜಾರಿ, ರೋ. ತುಳಸಿದಾಸ್ ಪೈ, ರೋ. ಜಯಂತ ಶೆಟ್ಟಿ, ರೋ. ಟಿ. ರಾಮ್ ಭಟ್, ರೋ. ಹರ್ಷ ನಾರಾಯಣ ಶೆಟ್ಟಿ, ರೋ. ಫ್ರಾನ್ಸಿಸ್ ವಿ. ವಿ. ರೋ. ಉದಯ ಕುಮಾರ್ ಜೈನ್, ರೋ.ಸುರೇಶ್ ಸೋಣಂದೂರು, ರೋ. ಪ್ರಶಾಂತ ಶೆಟ್ಟಿ ಹಾಗೂ ಇತರರು ನಿರ್ದೇಶಕರಾಗಿ ಆಯ್ಕೆಯಾದರು.

ಜು. 13ರಂದು ಪಾರೆಂಕಿ ಮಹಿಷಮರ್ದಿನಿ ಸಭಾಂಗಣದಲ್ಲಿ ಪದಗ್ರಹಣ ನಡೆಯಲಿದೆ.

Related posts

ಎಸ್ ಡಿ ಎಂ ಪದವಿಪೂರ್ವ ಕಾಲೇಜಿನ ರಾ. ಸೇ ಯೋಜನೆಯ ವಾರ್ಷಿಕ ವಿಶೇಷ ಶಿಬಿರ ಉದ್ಘಾಟನೆ

Suddi Udaya

ಬಜಿರೆ ಪಿಎಂಶ್ರೀ ಶಾಲೆಯಲ್ಲಿ ಹದಿಹರೆಯದವರ ಮಾಹಿತಿ ಶಿಬಿರ

Suddi Udaya

ಪುದುವೆಟ್ಟು: ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ವಲಯ ಮಟ್ಟದ ಕ್ರೀಡಾಕೂಟ ಉದ್ಘಾಟನೆ

Suddi Udaya

ಮಡಂತ್ಯಾರು : ಸೇಕ್ರೆಡ್ ಹಾರ್ಟ್ ಕಾಲೇಜಿನ ಸಹಪ್ರಾಧ್ಯಾಪಕ ಈಶ್ವರ ಗೌಡ ಪಿ. ಅವರಿಗೆ ಪಿ. ಎಚ್.ಡಿ ಪದವಿ ಪ್ರದಾನ

Suddi Udaya

ಸೆ.10: ನಾಲ್ಕೂರು ಯುವಶಕ್ತಿ ಫ್ರೆಂಡ್ಸ್ ನಿಂದ ಶ್ರೀ ಕೃಷ್ಣ ಜನ್ಮಾಷ್ಟಮಿ ಪ್ರಯುಕ್ತ ಮೊಸರು ಕುಡಿಕೆ ಉತ್ಸವ: ಧಾರ್ಮಿಕ ಕಾರ್ಯಕ್ರಮ, ಮುದ್ದು ಕೃಷ್ಣ ಸ್ಪರ್ಧೆ, ವಿವಿಧ ಆಟೋಟ ಸ್ಪರ್ದೆಗಳು

Suddi Udaya

ಶ್ರೀಕ್ಷೇತ್ರ ಧರ್ಮಸ್ಥಳದ ಕ್ಯೂ ಕಾಂಪ್ಲೆಕ್ಸ್ ಶ್ರೀ ಸಾನಿಧ್ಯದ ಸೇವೆಗೆ ವರ್ಷದ ಸಂಭ್ರಮ

Suddi Udaya
error: Content is protected !!