September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಮಡಂತ್ಯಾರು ರೋಟರಿ ಕ್ಲಬ್ ಅಧ್ಯಕ್ಷರಾಗಿ ರೋ. ಪಿ. ಎಚ್. ಎಫ್. ಟಿ. ವಿ. ಶ್ರೀಧರ ರಾವ್, ಕಾರ್ಯದರ್ಶಿಯಾಗಿ ರೋ. ನಿತ್ಯಾನಂದ ಬಿ ಆಯ್ಕೆ

ಮಡಂತ್ಯಾರು : ರೋಟರಿ ಕ್ಲಬ್ ಮಡಂತ್ಯಾರು ಇದರ 2023-24ನೇ ಸಾಲಿನ ನೂತನ ಅಧ್ಯಕ್ಷರಾಗಿ ರೋ. ಪಿ.ಎಚ್. ಎಫ್. ಟಿ. ವಿ. ಶ್ರೀಧರ ರಾವ್ ಕಾರ್ಯದರ್ಶಿಯಾಗಿ ರೋ.ನಿತ್ಯಾನಂದ ಬಿ , ಕೋಶಾಧಿಕಾರಿಯಾಗಿ ರೋ.ದಿನಕರ ಶೆಟ್ಟಿ ಆಯ್ಕೆಯಾಗಿದ್ದಾರೆ.

ಪದಾಧಿಕಾರಿಗಳಾಗಿ ರೋ. ಕಾಂತಪ್ಪ ಗೌಡ , ರೋ. ಮೋನಪ್ಪ ಪೂಜಾರಿ, ರೋ. ತುಳಸಿದಾಸ್ ಪೈ, ರೋ. ಜಯಂತ ಶೆಟ್ಟಿ, ರೋ. ಟಿ. ರಾಮ್ ಭಟ್, ರೋ. ಹರ್ಷ ನಾರಾಯಣ ಶೆಟ್ಟಿ, ರೋ. ಫ್ರಾನ್ಸಿಸ್ ವಿ. ವಿ. ರೋ. ಉದಯ ಕುಮಾರ್ ಜೈನ್, ರೋ.ಸುರೇಶ್ ಸೋಣಂದೂರು, ರೋ. ಪ್ರಶಾಂತ ಶೆಟ್ಟಿ ಹಾಗೂ ಇತರರು ನಿರ್ದೇಶಕರಾಗಿ ಆಯ್ಕೆಯಾದರು.

ಜು. 13ರಂದು ಪಾರೆಂಕಿ ಮಹಿಷಮರ್ದಿನಿ ಸಭಾಂಗಣದಲ್ಲಿ ಪದಗ್ರಹಣ ನಡೆಯಲಿದೆ.

Related posts

ಬಿಜೆಪಿಯ ಬೆಂಬಲಿತ ಅಭ್ಯರ್ಥಿಯಾಗಿಯೇ ದಕ್ಷಿಣ ಕನ್ನಡ ಹಾಲು ಒಕ್ಕೂಟದ ನಿರ್ದೇಶಕನಾಗಿ ಆಯ್ಕೆಯಾಗಿರುವೆ : ಪ್ರಭಾಕರ್ ಎಚ್.

Suddi Udaya

ಉಜಿರೆ ಅನುಗ್ರಹ ವಿದ್ಯಾರ್ಥಿಗಳು ತಾಲೂಕು ಮಟ್ಟದ ಕ್ರೀಡಾಕೂಟದಲ್ಲಿ ಚಾಂಪಿಯನ್ಸ್

Suddi Udaya

ಬಂದಾರು: ಒಟೆಚ್ಚಾರ್ ನಲ್ಲಿ ತೋಟಕ್ಕೆ ನುಗ್ಗಿದ ಕಾಡಾನೆ : ಅಪಾರ ಕೃಷಿ ನಾಶ

Suddi Udaya

ಜಿಲ್ಲಾಧಿಕಾರಿ ಮುಲ್ಲೈ ಮುಹಿಲನ್ ರವರನ್ನು ಭೇಟಿ ಮಾಡಿದ ಕುತ್ಲೂರು ಸರಕಾರಿ ಶಾಲೆ ವಿದ್ಯಾರ್ಥಿಗಳು

Suddi Udaya

ಶಿಶಿಲ ಹಾಲು ಉತ್ಪಾದಕರ ಸಹಕಾರಿ ಸಂಘದ ಸಾಮಾನ್ಯ ಸಭೆ: ಸದಸ್ಯರಿಗೆ ಶೇ.10 ಡಿವಿಡೆಂಟ್ ಘೋಷಣೆ

Suddi Udaya

ಪುಂಜಾಲಕಟ್ಟೆ, ಚಾರ್ಮಾಡಿ ರಾಷ್ಟ್ರೀಯ ಹೆದ್ದಾರಿ ಹಿತರಕ್ಷಣಾ ಸಮಿತಿ ನೇತೃತ್ವದಲ್ಲಿ ಪುಂಜಾಲಕಟ್ಟೆ – ಚಾರ್ಮಾಡಿ ರಾಷ್ಟ್ರೀಯ ಹೆದ್ದಾರಿ ದುರಸ್ತಿ ಕಾಮಗಾರಿಯನ್ನು ಕಾಲಮಿತಿಯಲ್ಲಿ ವೈಜ್ಞಾನಿಕವಾಗಿ ನಿಮಿ೯ಸಬೇಕು ಮತ್ತು ಹೆದ್ದಾರಿ ಗುತ್ತಿಗೆಯಲ್ಲಿ ನಡೆದಿರುವ ಭ್ರಷ್ಟಾಚಾರ ತನಿಖೆಗೆ ಒಳಪಡಿಸಬೇಕು ಒತ್ತಾಯಿಸಿ ಜನಾಗ್ರಹ ಸಭೆ

Suddi Udaya
error: Content is protected !!