September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿವರದಿ

ವೇಣೂರು: ಬಜಿರೆ ಬಾಡಾರು ಕೊರಗಲ್ಲು ಕೊರಗಜ್ಜನ ಗುಡಿಗೆ ಕಿಡಿಗೇಡಿಗಳಿಂದ ಬೆಂಕಿ

ವೇಣೂರು: ಅನಾದಿ ಕಾಲದಿಂದಲೂ ಸಾರ್ವಜನಿಕರು ಅತ್ಯಂತ ಶ್ರದ್ದೆ ಭಕ್ತಿಯಿಂದ ಆರಾಧಿಸಿಕೊಂಡು ಬರುತ್ತಿದ್ದ ಬಜಿರೆ ಗ್ರಾಮದ ಬಾಡಾರು ಕೊರಗಲ್ಲು ಕೊರಗಜ್ಜನ ಗುಡಿಗೆ ಕಿಡಿಗೇಡಿಗಳು ಬೆಂಕಿ ನೀಡಿದ ಘಟನೆ ಇಂದು ನಡೆದಿದೆ.

ಜನವರಿ 5 ರಂದು ವರ್ಷಂಪ್ರತಿ ಬಾಡಾರುವಿನಲ್ಲಿ ದೊಂಪದಬಲಿ ಉತ್ಸವ ನಡೆದ ಮರುದಿನ ಕೊರಗಜ್ಜನ ಗುಡಿಯಲ್ಲಿ ಕೊರಗಜ್ಜನಿಗೆ ಸಾರ್ವಜನಿಕವಾಗಿ ನೇಮೋತ್ಸವ ನಡೆಯುತ್ತ ಬರುತ್ತಿದ್ದು ಇತ್ತಿಚೇಗೆ ಕೊರಗಜ್ಜನ ಪರಿಚಾರಕರು ಹಾಗೂ ಭಕ್ತರಿಗೆ ಗುಡಿಯ ವಿಚಾರದಲ್ಲಿ ವೈಮನಸ್ಸು ಉಂಟಾಗಿದೆ ಎನ್ನಲಾಗಿದೆ.

ಇದೀಗ ಗುಡಿಗೆ ಬೆಂಕಿ ಕೊಟ್ಟಿರುವುದು ಹಲವಾರು ಸಂಶಯಗಳಿಗೆ ಕಾರಣವಾಗಿದೆ. ಹೆಚ್ಚಿನ ಮಾಹಿತಿ ತನಿಖೆಯಿಂದ ಗೊತ್ತಾಗಬೇಕಿದೆ.

Related posts

ಜೂ.15-29: ಶಿಶಿಲ ಗ್ರಾ.ಪಂ. ನಲ್ಲಿ ಉಚಿತ ಫೂಟ್ ಫಲ್ಸ್ ಥೆರಪಿ ಶಿಬಿರ

Suddi Udaya

ಏ.2-10: ಕುರಾಯ ಶ್ರೀ ಸದಾಶಿವ ದೇವರ ಪ್ರತಿಷ್ಠಾ ಮಹೋತ್ಸವ ಮತ್ತು ವಾರ್ಷಿಕ ಜಾತ್ರೋತ್ಸವ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಉಜಿರೆ ಎಸ್ ಡಿ ಎಂ ಮಲ್ಟಿಸ್ಪೆಷಾಲಿಟಿ ಆಸ್ಪತ್ರೆ ಸಾಧನೆ: ವಿಶ್ವದ ಮೊದಲ ಸಂಪೂರ್ಣ ಬೆನ್ನುಮೂಳೆಯ ಗೆಡ್ಡೆ ತೆರೆವು ಶಸ್ತ್ರಚಿಕಿತ್ಸೆ

Suddi Udaya

ನ.4 : ಬೆಳ್ತಂಗಡಿ ಶ್ರೀ ಗುರುದೇವ ಕಾಲೇಜಿನಲ್ಲಿ ಬೃಹತ್ ರಕ್ತದಾನ  ಶಿಬಿರ 

Suddi Udaya

ಉಜಿರೆ ಶ್ರೀ ಧ.ಮಂ.ಪ.ಪೂ. ಕಾಲೇಜಿನ ಸಂಸ್ಕೃತ ಭಾಷಾ ವಿಭಾಗದ ಮುಖ್ಯಸ್ಥ ಡಾ.ಪ್ರಸನ್ನಕುಮಾರ ಐತಾಳ್ ರಿಗೆ ಉತ್ತಮ ಶಿಕ್ಷಕ ಪ್ರಶಸ್ತಿ ಪ್ರದಾನ

Suddi Udaya

ಧರ್ಮಸ್ಥಳ ಶಾಂತಿವನ ಟ್ರಸ್ಟ್‌ನ ವತಿಯಿಂದ ಸುಪ್ರಿಯಾ ಹರ್ಷೇಂದ್ರ ಕುಮಾರ್ ಅವರಿಗೆ ಸನ್ಮಾನ

Suddi Udaya
error: Content is protected !!