26.9 C
ಪುತ್ತೂರು, ಬೆಳ್ತಂಗಡಿ
April 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿವರದಿ

ವೇಣೂರು: ಬಜಿರೆ ಬಾಡಾರು ಕೊರಗಲ್ಲು ಕೊರಗಜ್ಜನ ಗುಡಿಗೆ ಕಿಡಿಗೇಡಿಗಳಿಂದ ಬೆಂಕಿ

ವೇಣೂರು: ಅನಾದಿ ಕಾಲದಿಂದಲೂ ಸಾರ್ವಜನಿಕರು ಅತ್ಯಂತ ಶ್ರದ್ದೆ ಭಕ್ತಿಯಿಂದ ಆರಾಧಿಸಿಕೊಂಡು ಬರುತ್ತಿದ್ದ ಬಜಿರೆ ಗ್ರಾಮದ ಬಾಡಾರು ಕೊರಗಲ್ಲು ಕೊರಗಜ್ಜನ ಗುಡಿಗೆ ಕಿಡಿಗೇಡಿಗಳು ಬೆಂಕಿ ನೀಡಿದ ಘಟನೆ ಇಂದು ನಡೆದಿದೆ.

ಜನವರಿ 5 ರಂದು ವರ್ಷಂಪ್ರತಿ ಬಾಡಾರುವಿನಲ್ಲಿ ದೊಂಪದಬಲಿ ಉತ್ಸವ ನಡೆದ ಮರುದಿನ ಕೊರಗಜ್ಜನ ಗುಡಿಯಲ್ಲಿ ಕೊರಗಜ್ಜನಿಗೆ ಸಾರ್ವಜನಿಕವಾಗಿ ನೇಮೋತ್ಸವ ನಡೆಯುತ್ತ ಬರುತ್ತಿದ್ದು ಇತ್ತಿಚೇಗೆ ಕೊರಗಜ್ಜನ ಪರಿಚಾರಕರು ಹಾಗೂ ಭಕ್ತರಿಗೆ ಗುಡಿಯ ವಿಚಾರದಲ್ಲಿ ವೈಮನಸ್ಸು ಉಂಟಾಗಿದೆ ಎನ್ನಲಾಗಿದೆ.

ಇದೀಗ ಗುಡಿಗೆ ಬೆಂಕಿ ಕೊಟ್ಟಿರುವುದು ಹಲವಾರು ಸಂಶಯಗಳಿಗೆ ಕಾರಣವಾಗಿದೆ. ಹೆಚ್ಚಿನ ಮಾಹಿತಿ ತನಿಖೆಯಿಂದ ಗೊತ್ತಾಗಬೇಕಿದೆ.

Related posts

ಜೆಸಿಐ ಬೆಳ್ತಂಗಡಿ ಮಂಜುಶ್ರೀಯ ನೂತನ‌ ಅಧ್ಯಕ್ಷ ರಂಜಿತ್ ಹೆಚ್.ಡಿ ಮತ್ತು ತಂಡದ ಪದಪ್ರದಾನ ಸಮಾರಂಭ

Suddi Udaya

ಧರ್ಮಸ್ಥಳ ‘ಶೌರ್ಯ’ ವಿಪತ್ತು ನಿರ್ವಹಣಾ ಕಾರ್ಯಕ್ರಮದ 5ನೇ ವಾರ್ಷಿಕೋತ್ಸವದ ಪ್ರಯುಕ್ತ 91 ತಾಲೂಕು ಸಮಿತಿಗಳ ಸ್ವಯಂ ಸೇವಕರಿಗೆ ತುರ್ತು ಸ್ಪಂದನೆ ಮತ್ತು ಕೌಶಲ್ಯಾಭಿವೃದ್ಧಿ ತರಬೇತಿ

Suddi Udaya

ಕಾಂಗ್ರೆಸ್ ಪಕ್ಷದ ಸಕ್ರಿಯ ಕಾರ್ಯಕರ್ತ ಕಡಿರುದ್ಯಾವರ ಕಾನರ್ಪ ಕೌಡಂಗೆ ನಿವಾಸಿ ನೇಮಿರಾಜ ಗೌಡ ನಿಧನ

Suddi Udaya

ನಾಲ್ಕೂರು ಬಿಜೆಪಿ ಯುವಮೋರ್ಚಾ ಅಧ್ಯಕ್ಷರಾಗಿ ಪ್ರಣಾಮ್ ಶೆಟ್ಟಿ, ಕಾರ್ಯದರ್ಶಿಯಾಗಿ ದಿನೇಶ್ ಪೂಜಾರಿ

Suddi Udaya

ಕಾಶಿಪಟ್ಣ ಕೇಳ ಶ್ರೀ ಪಂಚಲಿಂಗೇಶ್ವರ ದೇವಸ್ಥಾನದ ಸ್ವಾಗತ ಗೋಪುರ ಲೋಕಾರ್ಪಣೆ ರೂ. 25ಲಕ್ಷ ಅನುದಾನ ನೀಡಿ ಸಹಕರಿಸಿದ ಶಾಸಕ ಹರೀಶ್ ಪೂಂಜರವರಿಗೆ ಸನ್ಮಾನ

Suddi Udaya

ಸಂಚಾರಿ ಪೊಲೀಸರಿಂದ ವಾಹನಗಳ ಎಲ್‌ಇಡಿ ಬಲ್ಬ್ ತೆರವು ಕಾರ್ಯಾಚರಣೆ

Suddi Udaya
error: Content is protected !!