23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿವರದಿ

ಅಂತರಾಷ್ಟ್ರೀಯ ಫೋಟೋಗ್ರಾಫಿ, ವೀಡಿಯೋಗ್ರಾಫಿ ಕಾರ್ಯಾಗಾರ

ಬೆಳ್ತಂಗಡಿ: ಫೋಟೊ ಟುಡೇ ಆಯೋಜಿಸಿದ ಅಂತರ್ ರಾಷ್ಟ್ರೀಯ ಫೋಟೋಗ್ರಾಫಿ, ವೀಡಿಯೋಗ್ರಾಫಿ ಕಾರ್ಯಾಗಾರ ಮತ್ತು ವಸ್ತು ಪ್ರದರ್ಶನ ಕಾರ್ಯಕ್ರಮವು ಬೆಂಗಳೂರಿನ ತ್ರಿಪುರವಾಸಿನಿ ಅರಮನೆ ಮೈದಾನದಲ್ಲಿ ಜರಗಿತು.

ಈ ಕಾರ್ಯಕ್ರಮದಲ್ಲಿ ಬೆಳ್ತಂಗಡಿಯ ಛಾಯಾಗ್ರಾಹಕರಾದ ಪಾಲಾಕ್ಷ ಸುವರ್ಣ, ವಿಲ್ಸನ್ ಗೋನ್ಸಾಲ್ವಿಸ್, ಗೋಪಾಲ ಅಳದಂಗಡಿ, ಕಿರಣ್ ಅಳದಂಗಡಿ, ಉಮೇಶ್ ಮದ್ದಡ್ಕ, ರತ್ನಾಕರ ಪುಂಜಾಲಕಟ್ಟೆ, ಉಮೇಶ್ ಉಜಿರೆ, ಸುರೇಶ್ ಕೌಡಂಗೆ, ರವಿ ನಾರಾವಿ, ಗಣೇಶ್ ಹೆಗ್ಡೆ ನಾರಾವಿ, ಸತ್ಯಾನಂದ ಬೆಳ್ತಂಗಡಿ ಪಾಲ್ಗೊಂಡಿದ್ದರು.

Related posts

ಗುರುವಾಯನಕೆರೆ ಹೋಟೆಲ್ ರೇಸ್ ಇನ್ ನ ಆಹಾರ ವಿಭಾಗವಾದ “ಪೆಗ್ಸ್ ರೆಸ್ಟೋ ಬಾರ್ & ಫ್ಯಾಮಿಲಿ ರೆಸ್ಟೋರೆಂಟ್” ಹೊಸ ಆಡಳಿತದೊಂದಿಗೆ ಶುಭಾರಂಭ

Suddi Udaya

ಉಜಿರೆ: ಮೊಬೈಲ್ ಕಳೆದುಹೋಗಿದೆ: ಸಿಕ್ಕಿದ್ದಲ್ಲಿ ಹಿಂತಿರುಗಿಸುವಂತೆ ಮನವಿ

Suddi Udaya

ಉಜಿರೆ: ಬೆನಕ ಆಸ್ಪತ್ರೆಯಲ್ಲಿ ನೂತನ “ವೆಂಟಿಲೇಟರ್” ಉದ್ಘಾಟನೆ

Suddi Udaya

ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆಯವರಿಗೆ ಅಳದಂಗಡಿ ಶ್ರೀ ಸೋಮನಾಥೇಶ್ವರೀ ದೇವಸ್ಥಾನದ ಬ್ರಹ್ಮಕಲಶೋತ್ಸವದ ಆಮಂತ್ರಣ ಪತ್ರಿಕೆ ನೀಡಿ ಆಹ್ವಾನ

Suddi Udaya

ವೇಣೂರು ಸರ್ಕಾರಿ ಪ್ರೌಢಶಾಲೆ: OSAAT ಸಂಸ್ಥೆಯಿಂದ ರೂ.1.25 ಕೋಟಿ ಅನುದಾನದಲ್ಲಿ ಶಾಲಾ ಕೊಠಡಿಗೆ ಶಿಲಾನ್ಯಾಸ

Suddi Udaya

ಉಜಿರೆ ಶ್ರೀಶಾರದಾ ಪೂಜೋತ್ಸವ :ಕೃತಜ್ಞತಾ ಸಭೆ

Suddi Udaya
error: Content is protected !!