23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಇಳಂತಿಲ ಹಾ.ಉ. ಸ. ಸಂಘದ ಅಧ್ಯಕ್ಷರಾಗಿ ವೆಂಕಟ್ರಮಣ ಭಟ್, ಉಪಾಧ್ಯಕ್ಷರಾಗಿ ಉಮಾವತಿ ಆಯ್ಕೆ

ಇಳಂತಿಲ: ಇಳಂತಿಲ ಹಾಲು ಉತ್ಪಾದಕರ ಸಹಕಾರ ಸಂಘದ ಆಡಳಿತ ಮಂಡಳಿಗೆ ಮುಂದಿನ ಐದು ವರ್ಷದ ಅವಧಿಗೆ ಜು 2 ರಂದು ಚುನಾವಣೆ ನಿಗದಿಯಾಗಿದ್ದು ಒಟ್ಟು ಎಲ್ಲಾ 13 ಸ್ಥಾನಗಳಿಗೆ ಅವಿರೋಧವಾಗಿ ಆಯ್ಕೆಯಾಗಿದೆ.

ಆಡಳಿತ ಮಂಡಳಿಯ ಸಭೆಯಲ್ಲಿ ಅಧ್ಯಕ್ಷರಾಗಿ ವೆಂಕಟ್ರಮಣ ಭಟ್, ಉಪಾಧ್ಯಕ್ಷರಾಗಿ ಉಮಾವತಿ ಆಯ್ಕೆ ಮಾಡಲಾಯಿತು.

ನಿರ್ದೇಶಕರಾಗಿ ವಸಂತ ಗೌಡ, ಹೊನ್ನಪ್ಪ ಗೌಡ, ವಿಜಯ ಕುಮಾರ್, ನಾರಾಯಣ ಗೌಡ, ಕಿನ್ಯಪ್ಪ, ಡೀಕಯ್ಯ ಪೂಜಾರಿ ಎಂ.ಎನ್., ಕುಂಞಿ, ದೇವಣ್ಣ ನಾಯ್ಕ, ನವೀನ್ ಡಿಸೋಜಾ, ಸವಿತಾ, ಜಯಂತಿ ಇವರು ಆಯ್ಕೆಯಾದರು. ಚುನಾವಣಾಧಿಕಾರಿಯಾಗಿ ಸಹಕಾರ ಅಭಿವೃದ್ಧಿ ಅಧಿಕಾರಿ ಪ್ರತಿಮಾ ಬಿ.ವಿ. ನಿರ್ವಹಿಸಿದರು.

Related posts

ಪ.ಪೂ. ಕಾಲೇಜುಗಳ ವಿಭಾಗ ಮಟ್ಟದ ಸಾಂಸ್ಕೃತಿಕ ಸ್ಪರ್ಧೆ: ವಾಣಿ ಪ.ಪೂ. ಕಾಲೇಜಿನ ಇಂದುಮತಿ ಮತ್ತು ಪಂಚಮಿ ರಾಜ್ಯ ಮಟ್ಟಕ್ಕೆ ಆಯ್ಕೆ

Suddi Udaya

ಬೆಳ್ತಂಗಡಿ ಜೈನ್ ಮಿಲನ್ ನ ಮಾಸಿಕ ಸಭೆ

Suddi Udaya

ರಾಷ್ಟ್ರೀಯ ಮಟ್ಟದ ಕರಕುಶಲ ಸ್ಪರ್ಧೆ: ಪುತ್ತೂರಿನ ಸಂತ ಫಿಲೋಮಿನಾ ಕಾಲೇಜಿನ ವಿದ್ಯಾರ್ಥಿ ಶ್ರೇಯಾ ಕೆ ಎಚ್ ಗೆ ಪ್ರಥಮ ಸ್ಥಾನ

Suddi Udaya

ಕಸ್ತೂರಿ ರಂಗನ್ ವರದಿ ಸಚಿವರ ಹೇಳಿಕೆಗೆ ದ.ಕ ಮಲೆಕುಡಿಯ ಸಂಘ ತೀವ್ರ ಆಕ್ಷೇಪ

Suddi Udaya

ಕುವೆಟ್ಟು: ಪಿಲಿಚಂಡಿಕಲ್ಲು ಸಮೀಪ ವರಕಬೆಯಲ್ಲಿ ರಸ್ತೆ ಅಪಘಾತ

Suddi Udaya

ನಾವೂರು ದೇವಸ್ಥಾನದಲ್ಲಿ ವಿಷ್ಣು ಸಹಸ್ರನಾಮ ಪಠಣ: ದಶಮಾನೋತ್ಸವ ಸಂಪನ್ನ : ಜಾತ್ರೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya
error: Content is protected !!