23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿವರದಿ

ಜು.12: ವೇಣೂರು ತುರ್ತು ಕಾಮಗಾರಿಯ ಪ್ರಯುಕ್ತ ವಿದ್ಯುತ್ ನಿಲುಗಡೆ

ವೇಣೂರು :ತುರ್ತು ಕಾಮಗಾರಿಯ ಪ್ರಯುಕ್ತ ಜು.12 ರಂದು ಬೆಳಿಗ್ಗೆ 9.30 ರಿಂದ ಸಂಜೆ 5.30 ಗಂಟೆಯವರೆಗೆ 33/11 ಕೆವಿ ವೇಣೂರು ವಿದ್ಯುತ್ ಉಪಕೇಂದ್ರದಿಂದ ಹೊರಡುವ ಎಲ್ಲ 11 ಕೆವಿ ಫೀಡರುಗಳಲ್ಲಿ ವಿದ್ಯುತ್ ನಿಲುಗಡೆಯಾಗಲಿರುವುದು. ಗ್ರಾಹಕರು ಸಹಕರಿಸುವಂತೆ ಮೆಸ್ಕಾಂ ಪ್ರಕಟಿಸಿದೆ.

Related posts

ಎಕ್ಸೆಲ್ ನ ವಿದ್ಯಾರ್ಥಿಗಳಿಗೆ ಎ.ಎಂ.ಇ.ಸಿ.ಇ.ಟಿ ಯಲ್ಲಿ ರ್‍ಯಾಂಕ್

Suddi Udaya

ಕುಕ್ಕೇಡಿ: ಶ್ರೀಮತಿ ಲಲಿತಾ ನಿಧನ

Suddi Udaya

ಧರ್ಮಸ್ಥಳ ಶ್ರೀ ಮಂ.ಅ.ಪ್ರೌ. ಶಾಲೆಯಲ್ಲಿ ‘ಭಾಷಾ ವಿಷಯದ ಶಿಕ್ಷಕರುಗಳ ಕಾರ್ಯಾಗಾರ

Suddi Udaya

ಅವಧಿ ಮುಕ್ತಾಯಗೊಂಡ ಗ್ರಾಮ ಪಂಚಾಯತಿಗಳಿಗೆ ಆಡಳಿತಾಧಿಕಾರಿ ನೇಮಿಸುವಂತೆ ಸರಕಾರ ಆದೇಶ

Suddi Udaya

ಬೆಳ್ತಂಗಡಿ : ಸುದೀಪ್ ಸಾಲ್ಯಾನ್’ಗೆ ಗೋಲ್ಡನ್ ಬುಕ್ ಆಫ್ ವರ್ಲ್ಡ್‌ ರೆಕಾರ್ಡ್ ಗರಿಮೆ

Suddi Udaya

ಬಾರ್ಯ : ಪಿಲಿಗೂಡು ಬನ್ನೆಂಗಳ ಹಾಲು ಉತ್ಪಾದಕರ ನೂತನ ಕಟ್ಟಡ ನಿರ್ಮಾಣಕ್ಕೆ ಶ್ರೀ ಕ್ಷೇತ್ರ ಧರ್ಮಸ್ಥಳ ದಿಂದ ಎರಡು ಲಕ್ಷ ದೇಣಿಗೆ ಹಸ್ತಾಂತರ

Suddi Udaya
error: Content is protected !!