23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿವರದಿ

ಜು.12: ವೇಣೂರು ತುರ್ತು ಕಾಮಗಾರಿಯ ಪ್ರಯುಕ್ತ ವಿದ್ಯುತ್ ನಿಲುಗಡೆ

ವೇಣೂರು :ತುರ್ತು ಕಾಮಗಾರಿಯ ಪ್ರಯುಕ್ತ ಜು.12 ರಂದು ಬೆಳಿಗ್ಗೆ 9.30 ರಿಂದ ಸಂಜೆ 5.30 ಗಂಟೆಯವರೆಗೆ 33/11 ಕೆವಿ ವೇಣೂರು ವಿದ್ಯುತ್ ಉಪಕೇಂದ್ರದಿಂದ ಹೊರಡುವ ಎಲ್ಲ 11 ಕೆವಿ ಫೀಡರುಗಳಲ್ಲಿ ವಿದ್ಯುತ್ ನಿಲುಗಡೆಯಾಗಲಿರುವುದು. ಗ್ರಾಹಕರು ಸಹಕರಿಸುವಂತೆ ಮೆಸ್ಕಾಂ ಪ್ರಕಟಿಸಿದೆ.

Related posts

ಗುರುವಾಯನಕೆರೆ: ನಿಸರ್ಗ ಕರ್ಟನ್ & ವಾಲ್ ಪೇಪರ್ ಮಳಿಗೆಯಲ್ಲಿ ದೀಪಾವಳಿ ಪ್ರಯುಕ್ತ ಗ್ರಾಹಕರಿಗೆ ಸ್ಪೆಷಲ್ ಡಿಸ್ಕೌಂಟ್ ಸೇಲ್

Suddi Udaya

ಶ್ರೀ ಕ್ಷೇತ್ರ ಗೆಜ್ಜೆಗಿರಿ ದೇಯಿ ಬೈದಿತಿ ಕೋಟಿ ಚೆನ್ನಯ್ಯ ಅಭಿವೃದ್ಧಿ ಚಾರಿಟೇಬಲ್ ಟ್ರಸ್ಟಿನ ನಿಯೋಗ ಮುಂಬಯಿಗೆ ಭೇಟಿ: ಅನ್ನಛತ್ರ ಮತ್ತು ಯಾತ್ರಿ ನಿವಾಸದ ಶಿಲನ್ಯಾಸ ಕಾರ್ಯಕ್ರಮದ ಪೂರ್ವಭಾವಿ ಸಭೆ , ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಪ್ರಮೋದ್ ಕುಮಾರ್ ರವರಿಗೆ ‘ಪಣಿಕ್ಕರ್’ ಬಿರುದು

Suddi Udaya

ಉಜಿರೆಯಲ್ಲಿ ಸುಗಂಧಿ’ ಸ್ ಗಲ್ಲಿ ಕಿಚನ್ ಹೋಟೆಲ್ ಉದ್ಘಾಟನೆ

Suddi Udaya

ಕೊಕ್ಕಡದ‌ಲ್ಲಿ ಗೃಹ ಸಚಿವ ಅರಗ ಜ್ಞಾನೇಂದ್ರರವರ ಕಾರನ್ನು ಚುನಾವಣಾ ಅಧಿಕಾರಿಗಳಿಂದ ತಪಾಸಣೆ

Suddi Udaya

ಜೆ ಸಿ ಐ ಕೊಕ್ಕಡ ಕಪಿಲಾ ಘಟಕದ ನೂತನ ಪದಾಧಿಕಾರಿಗಳ ಪದಗ್ರಹಣ ಸಮಾರಂಭದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya
error: Content is protected !!