July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ನಡ: ಕೇಲ್ತಾಜೆ ಸುರ್‍ಯ ರಸ್ತೆಗೆ ದಿ| ಸುಭಾಶ್ಚಂದ್ರ ಜೈನ್ ಸುರ್ಯಗುತ್ತು ಹೆಸರು ನಾಮಕರಣ ಮಾಡಲು ಪಿ.ಡಿ.ಒ ರವರಿಗೆ ಮನವಿ

ನಡ ಗ್ರಾಮ ಪಂಚಾಯತ್ ಸಭೆಯಲ್ಲಿ ಕೇಲ್ತಾಜೆ ಸುರ್‍ಯ ರಸ್ತೆಗೆ ದಿ| ಸುಭಾಶ್ಚಂದ್ರ ಜೈನ್ ಸುರ್ಯಗುತ್ತು ಹೆಸರನ್ನು ನಾಮಕರಣ ಮಾಡುವಂತೆ ನಡ ಪಂಚಾಯತ್ ಮಾಜಿ ಅಧ್ಯಕ್ಷ ಹಾಲಿ ಸದಸ್ಯ ಪ್ರವೀಣ್ ವಿ.ಜಿ ರವರು ಪಂಚಾಯತ್ ಅಭಿವೃದ್ಧಿ ಅಧಿಕಾರಿ ಶ್ರೀನಿವಾಸ ಡಿ.ಪಿ ರವರಿಗೆ ಮನವಿಯನ್ನು ಸಲ್ಲಿಸಿದರು.

Related posts

ವೇಣೂರು: ಅಕ್ರಮ ಮರಳು ಸಾಗಟ: ರೂ.6 ಸಾವಿರ ಮೌಲ್ಯದ ಮರಳು ವಶಪಡಿಸಿಕೊಂಡ ವೇಣೂರು ಪೊಲೀಸರು

Suddi Udaya

ಹವ್ಯಾಸಿ ಕಲಾವಿದ ಶಶಿಧರ.ಕೆ ಅವರ ಷಷ್ಟ್ಯಬ್ಧ ಕಾರ್ಯಕ್ರಮದ ಪ್ರಯುಕ್ತ ಯಕ್ಷಭಾರತಿಯಿಂದ ಅಭಿನಂದನೆ ಮತ್ತು ತಾಳಮದ್ದಳೆ

Suddi Udaya

ಉಜಿರೆ ಸಂತ ಅಂತೋನಿ ಚರ್ಚ್ ನಲ್ಲಿ ಕ್ರೈಸ್ತ ಶಿಕ್ಷಣ ದಿನ

Suddi Udaya

ಶ್ರೀ ಧ.ಮಂ. ಆಯುರ್ವೇದ ಮಹಾವಿದ್ಯಾಲಯ ಮತ್ತು ಆಸ್ಪತ್ರೆ ಹಾಸನ ಹಾಗೂ ಕೇಂದ್ರ ಸರ್ಕಾರದ ರಾಷ್ಟ್ರೀಯ ಭಾರತೀಯ ಆಯುರ್ವಿಜ್ಞಾನ ಸಂಪದ ಸಂಸ್ಥಾನ, ಹೈದರಾಬಾದ್ ನಡುವೆ ಹಸ್ತಪ್ರತಿಗಳ ಸಂಶೋಧನೆ ಕುರಿತು ಒಡಂಬಡಿಕೆ ಪತ್ರ ಹಸ್ತಾಂತರ

Suddi Udaya

ಅಳದಂಗಡಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ವಾರ್ಷಿಕ ಮಹಾಸಭೆ

Suddi Udaya

ಲಾಯಿಲ: ಪಡ್ಲಾಡಿ ಸಾರ್ವಜನಿಕ ಮೊಸರು ಕುಡಿಕೆ ಉತ್ಸವ ಸಮಿತಿ: ಅಧ್ಯಕ್ಷರಾಗಿ ವಿನಯ್ ಎಂ.ಎಸ್. : ಕಾರ್ಯದರ್ಶಿಯಾಗಿ ದಿನಕರ್ ದೇವೊಟ್ಟು

Suddi Udaya
error: Content is protected !!