30.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ನಡ: ಕೇಲ್ತಾಜೆ ಸುರ್‍ಯ ರಸ್ತೆಗೆ ದಿ| ಸುಭಾಶ್ಚಂದ್ರ ಜೈನ್ ಸುರ್ಯಗುತ್ತು ಹೆಸರು ನಾಮಕರಣ ಮಾಡಲು ಪಿ.ಡಿ.ಒ ರವರಿಗೆ ಮನವಿ

ನಡ ಗ್ರಾಮ ಪಂಚಾಯತ್ ಸಭೆಯಲ್ಲಿ ಕೇಲ್ತಾಜೆ ಸುರ್‍ಯ ರಸ್ತೆಗೆ ದಿ| ಸುಭಾಶ್ಚಂದ್ರ ಜೈನ್ ಸುರ್ಯಗುತ್ತು ಹೆಸರನ್ನು ನಾಮಕರಣ ಮಾಡುವಂತೆ ನಡ ಪಂಚಾಯತ್ ಮಾಜಿ ಅಧ್ಯಕ್ಷ ಹಾಲಿ ಸದಸ್ಯ ಪ್ರವೀಣ್ ವಿ.ಜಿ ರವರು ಪಂಚಾಯತ್ ಅಭಿವೃದ್ಧಿ ಅಧಿಕಾರಿ ಶ್ರೀನಿವಾಸ ಡಿ.ಪಿ ರವರಿಗೆ ಮನವಿಯನ್ನು ಸಲ್ಲಿಸಿದರು.

Related posts

ಗುರುವಾಯನಕೆರೆ : ವೈಟ್‌ಹೌಸ್ ನಿವಾಸಿ ನಾರಾಯಣ ಪೂಜಾರಿ

Suddi Udaya

ಕುಕ್ಕೇಡಿ ಗ್ರಾ.ಪಂ. ನಲ್ಲಿ “ಮಕ್ಕಳ ಗ್ರಾಮ ಸಭೆ”

Suddi Udaya

ಮದ್ದಡ್ಕ: ಸಬರಬೈಲುನಲ್ಲಿ ಹೊಂಡಕ್ಕೆ ಬಿದ್ದ ಲಾರಿ‌

Suddi Udaya

ಹಾಸನದಿಂದ ತಪ್ಪಿಸಿಕೊಂಡು ಬಂದ ಬಾಲಕ : ಉಪ್ಪಿನಂಗಡಿ ಪೊಲೀಸರಿಗೆ ಒಪ್ಪಿಸಿದ ಬೆಳ್ತಂಗಡಿ ಶಿಕ್ಷಕಿಯರು

Suddi Udaya

ಕುಂಭಶ್ರೀ ಆಂಗ್ಲ ಮಾಧ್ಯಮ ಶಾಲಾ- ಕಾಲೇಜು ಸತತ 12 ನೇ ಬಾರಿಗೆ ಶೇ. 100 ಫಲಿತಾಂಶ

Suddi Udaya

ಶ್ರೀ ಕಾಲಭೈರವೇಶ್ವರ ಒಕ್ಕಲಿಗ ಗೌಡರ ಕ್ರೆಡಿಟ್ ಸೌಹಾರ್ದ ಸಹಕಾರಿ ಸಂಘದ ಬೆಳ್ತಂಗಡಿ ಶಾಖೆಯ ಉದ್ಘಾಟನೆ ಸಹಕಾರಿ ಕ್ಷೇತ್ರದಿಂದ ನಾಡಿನ ಅಭಿವೃದ್ಧಿ:ಡಾ.ಧರ್ಮಪಾಲನಾಥ ಸ್ವಾಮೀಜಿ : ಸಂಸ್ಥೆಗಳು ಬೆಳೆದಂತೆ ಆ ಪ್ರದೇಶ ಅಭಿವೃದ್ಧಿ ಪಥದಲ್ಲಿ ಸಾಗುತ್ತದೆ: ರಂಜನ್ ಜಿ ಗೌಡ

Suddi Udaya
error: Content is protected !!