22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬಳಂಜ ಶ್ರೀ ಗಣೇಶೋತ್ಸವ ಪೂರ್ವಭಾವಿ ಸಭೆ, ವಿವಿಧ ಸಮಿತಿಗಳ‌ ರಚನೆ

ಬಳಂಜ: ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ ಬಳಂಜ-ನಾಲ್ಕೂರು-ತೆಂಕಕಾರಂದೂರು
ಇದರ ವತಿಯಿಂದ ವರ್ಷಂಪ್ರತಿ ನಡೆಯುವ 36 ನೇ ವರ್ಷದ ಗಣೇಶೋತ್ಸವ ಸಮಿತಿಯ ಪೂರ್ವತಯಾರಿ ಸಭೆಯು ಬಳಂಜ ಶಾಲೆಯ ಶಾರದಾ ಕಲಾ ಮಂದಿರದಲ್ಲಿ ಜು. 9 ರಂದು ನಡೆಯಿತು.

ಸಭೆಯ ಅಧ್ಯಕ್ಷತೆಯನ್ನು ಗಣೇಶೋತ್ಸವ ಸಮಿತಿ ಅಧ್ಯಕ್ಷ ರಾಕೇಶ್ ಹೆಗ್ಡೆ ವಹಿಸಿ ಅತ್ಯಂತ ಅಚ್ಚುಕಟ್ಟಾಗಿ ಈ ಬಾರಿಯ ಗಣೇಶೋತ್ಸವ ವಿಜೃಂಭಣೆಯಿಂದ ನಡೆಯಲಿದ್ದು ಎಲ್ಲರ ಸಹಕಾರ ಕೋರಿದರು.

35ನೇ ವರ್ಷದ ಯಶಸ್ವಿ ಅಧ್ಯಕ್ಷ ಸಂತೋಷ್ ಪಿ ಕೋಟ್ಯಾನ್ ಬಳಂಜ ಕಾರ್ಯಕ್ರಮದ ರೂಪುರೇಷೆಯ ಬಗ್ಗೆ ತಿಳಿಯಪಡಿಸಿದರು.

ಗಣೇಶೋತ್ಸವ ಸಮಿತಿ ಮಾಜಿ ಅಧ್ಯಕ್ಷ ಸಂತೋಷ್ ಕುಮಾರ್ ಕಾಪಿನಡ್ಕ ಸಲಹೆ ಸೂಚನೆಗಳನ್ನು ನೀಡಿದರು.

ಈ ಸಂದರ್ಭದಲ್ಲಿ ಗಣೇಶೋತ್ಸವ ಸಮಿತಿ ಪ್ರಧಾನ‌ ಕಾರ್ಯದರ್ಶಿ ಯಶೋಧರ ಶೆಟ್ಟಿ, ಕೋಶಾಧಿಕಾರಿ ಗಣೇಶ್ ದೇವಾಡಿಗ ಸಂಭ್ರಮ, ಪ್ರಮುಖರಾದ ವಿಶ್ವನಾಥ ಹೊಳ್ಳ ಮಜ್ಜೇನಿಬೈಲು, ಬಳಂಜ ಗ್ರಾ.ಪಂ ಅಧ್ಯಕ್ಷ ಹೇಮಂತ್ ಕಟ್ಟೆ, ಶಿವಾಜಿ ಪ್ರೆಂಡ್ಸ್ ಕ್ಲಬ್ ಅಧ್ಯಕ್ಷ ಜಗದೀಶ್ ರೈ ಹಾನಿಂಜ, ಗಣೇಶ್ ಪೂಜಾರಿ ಬೊಂಟ್ರೋಟ್ಟು, ರಂಜಿತ್ ಹೆಚ್.ಡಿ ಸುಧಾಮ, ಯೋಗೀಶ್ ಆರ್ ಯೈಕುರಿ,ಸತೀಶ್ ಬರಮೇಲು, ಸದಾನಂದ ಪೂಜಾರಿ ಬೊಂಟ್ರೋಟ್ಟು, ಗುರುಪ್ರಸಾದ್ ಹೆಗ್ಡೆ ದರಿಮಾರ್, ರಜತ್ ಹೆಗ್ಡೆ ಬಳಂಜ, ಪ್ರವೀಣ್ ಪೂಜಾರಿ ಲಾಂತ್ಯಾರು, ಕರುಣಾಕರ ಹೆಗ್ಡೆ ಬೊಕ್ಕಸ, ಪ್ರವೀಣ್ ಕೋಟ್ಯಾನ್ ನಿಟ್ಟಡ್ಕ, ಶರತ್ ಅಂಚನ್ ಬಾಕ್ಯರಡ್ಡ, ಚಂದ್ರಹಾಸ ಬಳಂಜ,ರಂಜಿತ್ ಪೂಜಾರಿ ಮಜಲಡ್ಡ,ಗಣೇಶ್ ಪೂಜಾರಿ, ಸಂತೋಷ್ ಜೈನ್,ನಿತ್ಯಾನಂದ ಹೆಗ್ಡೆ, ಡೀಕಯ್ಯ ಕುಲಾಲ್, ಸಂತೋಷ್ ಭಂಡಾರಿ, ಅನಿಲ್ ಬೊಂಟ್ರೋಟ್ಟು, ಪ್ರವೀಣ್ ಕಟ್ಟೆ, ಅಖಿಲ್ ಬೊಂಟ್ರೊಟ್ಟು, ಪ್ರಕಾಶ್ ಅಟ್ಲಾಜೆ ಮೊದಲಾದವರು ಉಪಸ್ಥಿತರಿದ್ದರು.

Related posts

ಚಾರ್ಮಾಡಿ: ಅಣಿಯೂರು ಗುತ್ತು ನಿವಾಸಿ ಕೃಷಿಕ ವಾಸುದೇವ ಗೌಡ ನಿಧನ

Suddi Udaya

ಕಲ್ಮಂಜ: ಉಳ್ಳಾಯ ಉಳ್ಳಾಲ್ತಿ ದೈವಸ್ಥಾನ ಪರಾರಿ ಮಜಲ್ ಗುಂಡ ಇದರ ನೂತನ ದೇಗುಲದ ಶಿಲಾನ್ಯಾಸ

Suddi Udaya

ಕೊಕ್ಕಡ ಶ್ರೀ ವೈದ್ಯನಾಥೇಶ್ವರ ವಿಷ್ಣುಮೂರ್ತಿ ದೇವಸ್ಥಾನದ ನಾಗಬನದಲ್ಲಿ ನಾಗದೇವರಿಗೆ ಕ್ಷೀರಾಭಿಷೇಕ, ವಿಶೇಷ ಪೂಜೆ

Suddi Udaya

ಧರ್ಮಸ್ಥಳ :ನಡುಗುಡ್ಡೆ ಶ್ರೀ ಸತ್ಯನಾರಾಯಣ ಪೂಜಾ ಸಮಿತಿ ಪ್ರಯುಕ್ತ 10ನೇ ವರ್ಷದ ಸಾಮೂಹಿಕ ಸತ್ಯನಾರಾಯಣ ಪೂಜೆ

Suddi Udaya

ಗಾಳಿ ಮಳೆಗೆ ಹಾನಿಗೊಂಡ ಕಣಿಯೂರು ಮಾದ ಸಪಲ್ಯ ರವರ ಮನೆಗೆ ಧಾರ್ಮಿಕ ಮುಖಂಡ ಕಿರಣ್ ಚಂದ್ರ ಪುಷ್ಪಗಿರಿ ಭೇಟಿ ವೈಯಕ್ತಿಕ ಧನ ಸಹಾಯ ಹಸ್ತಾಂತರ

Suddi Udaya

ಮೈಸೂರು ದಸರಾ ಜಂಬೂ ಸವಾರಿಯಲ್ಲಿ ಸ್ತಬ್ಧಚಿತ್ರಕ್ಕೆ ದಕ್ಷಿಣ ಕನ್ನಡ ಜಿಲ್ಲೆಗೆ ದ್ವಿತೀಯ ಬಹುಮಾನ

Suddi Udaya
error: Content is protected !!