September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿವರದಿ

ಜು.13: ಗುರುವಾಯನಕೆರೆ ವಿದ್ಯುತ್ ನಿಲುಗಡೆ

ಗುರುವಾಯನಕೆರೆ : ತುರ್ತು ಕಾಮಗಾರಿಯ ಪ್ರಯುಕ್ತ ಜು.13 ರಂದು ಬೆಳಿಗ್ಗೆ 9.30 ರಿಂದ ಸಂಜೆ 5.30 ಗಂಟೆಯವರೆಗೆ 110/33/11 ಕೆವಿ ಗುರುವಾಯನಕೆರೆ ವಿದ್ಯುತ್ ಉಪಕೇಂದ್ರದಿಂದ ಹೊರಡುವ 11 ಕೆವಿ ಕುವೆಟ್ಟು, ಇಳಂತಿಲ ಮತ್ತು 33/11 ಕೆವಿ ಬೆಳ್ತಂಗಡಿ ವಿದ್ಯುತ್ ಉಪಕೇಂದ್ರದಿಂದ ಹೊರಡುವ 11 ಕೆವಿ ಬೆಳ್ತಂಗಡಿ , ಬಂಗಾಡಿ ಹಾಗೂ ಕೊಲ್ಲಿ ಫೀಡರುಗಳಲ್ಲಿ ವಿದ್ಯುತ್ ನಿಲುಗಡೆಯಾಗಲಿರುವುದು. ಗ್ರಾಹಕರು ಸಹಕರಿಸುವಂತೆ ಮೆಸ್ಕಾಂ ಪ್ರಕಟಿಸಿದೆ.

Related posts

ಕರಾವಳಿ ಪ್ರದೇಶದ ಸಮಗ್ರ ಅಭಿವೃದ್ಧಿಗೆ ಕರಾವಳಿ ಅಭಿವೃದ್ಧಿ ಮಂಡಳಿ ರಚಿಸಿ ಬಜೆಟ್‌ನಲ್ಲಿ ರೂ.500 ಕೋಟಿ ಅನುದಾನ ಮೀಸಲಿಡಿ: ಬೆಳ್ತಂಗಡಿ ಪ್ರತಿಕಾಗೋಷ್ಠಿಯಲ್ಲಿ ಎಂಎಲ್ಸಿ ಐವನ್ ಡಿ’ಸೋಜ

Suddi Udaya

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಹಾಗೂ ರೋಟರಿ ಕ್ಲಬ್ ಮಡಂತ್ಯಾರು ವತಿಯಿಂದ ಪರಿಸರ ಜಾಗೃತಿ ಕಾರ್ಯಕ್ರಮ

Suddi Udaya

ದಯಾ ವಿಶೇಷ ಶಾಲೆಯಲ್ಲಿ ಶಿಕ್ಷಕ-ಶಿಕ್ಷಕೇತರ ಸಿಬ್ಬಂದಿಗಳ ಮಾಸಿಕ ಸಭೆ

Suddi Udaya

ಬರೆಂಗಾಯ : ಮುಳಂಪಾಯ ಎಂಬಲ್ಲಿ ಏರ್‌ಟೆಲ್ ನೆಟ್ ವರ್ಕ್ ಸಮಸ್ಯೆ: ಬಗೆಹರಿಸುವಂತೆ ಸ್ಥಳೀಯರ ಆಗ್ರಹ

Suddi Udaya

ಅಳದಂಗಡಿ ಬೆಟ್ಟದ ಬಸದಿ ಭಗವಾನ್ ಶ್ರೀ ಬ್ರಹ್ಮದೇವರ ಬಸದಿ, ಜೀರ್ಣೋದ್ಧಾರಕ್ಕೆ ಸರ್ಕಾರದಿಂದ 50 ಲಕ್ಷ ಮತ್ತು ಸವಣಾಲು ಶ್ರೀ ಆದಿನಾಥ ಸ್ವಾಮಿ ಬಸದಿ, ಜೀರ್ಣೋದ್ಧಾರಕ್ಕೆ 9 ಲಕ್ಷ ಅನುದಾನ ಮಂಜೂರು: ರಕ್ಷಿತ್ ಶಿವರಾಂ

Suddi Udaya

ಆಶುಭಾಷಣ ಸ್ಪರ್ಧೆ: ಉಜಿರೆ ಶ್ರೀ ಧ. ಮಂ. ಪ.ಪೂ. ಕಾಲೇಜು ವಿದ್ಯಾರ್ಥಿನಿ ಕು.ಸುಮೇಧಾ ಗಾoವ್ಕರ್ ರಾಜ್ಯ ಮಟ್ಟಕ್ಕೆ ಆಯ್ಕೆ

Suddi Udaya
error: Content is protected !!