September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಶ್ರೀ. ಧಂ. ಮಂ ಆಂಗ್ಲ ಮಾಧ್ಯಮ ಶಾಲೆಯಲ್ಲಿ ವಿಶ್ವ ಜನಸಂಖ್ಯಾ ದಿನಾಚರಣೆ

ಉಜಿರೆ : “ಜನಸಂಖ್ಯೆ ನಿಯಂತ್ರಣದ ಹೊರತು ಅಭಿವೃದ್ಧಿ ಅಸಾಧ್ಯ, ಅಭಿವೃದ್ಧಿಯ ಮೂಲ ಬೇರು ಜನಸಂಖ್ಯೆ. ನಮಗಿರುವ ನೈಸರ್ಗಿಕ ಸಂಪನ್ಮೂಲಗಳು ಮಿತವಾಗಿದೆ, ಜನಸಂಖ್ಯೆ ಅಮಿತವಾಗಿದೆ ಅದನ್ನು ಮಿತಗೊಳಿಸುವ ಕಡೆಗಿರಲಿ ನಮ್ಮ ನಡೆ” ಎಂದು ಪ್ರಥಮ ದರ್ಜೆ ಕಾಲೇಜು ಬೆಳ್ತಂಗಡಿಯ ನಿವೃತ್ತ ಪ್ರಾಂಶುಪಾಲರಾದ ಡಾ. ಅಂತೋನಿ ಟಿ. ಪಿ ಹೇಳಿದರು.


ಇವರು ಶ್ರೀ. ಧಂ. ಮಂ ಆಂಗ್ಲ ಮಾಧ್ಯಮ ಶಾಲೆ (ಸಿ.ಬಿ.ಎಸ್.ಇ) ಉಜಿರೆ ಇಲ್ಲಿ ಜು.11 ರಂದು ನಡೆದ ‘ವಿಶ್ವ ಜನಸಂಖ್ಯಾ ದಿನ’ ಕಾರ್ಯಕ್ರಮದ ಮುಖ್ಯ ಅತಿಥಿಗಳಾಗಿ ಆಗಮಿಸಿ ಮಾತನಾಡಿದರು.
ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳಿಂದ ಜನಸಂಖ್ಯಾ ನಿಯಂತ್ರಣದ ಕುರಿತಾಗಿ ಸಂಗೀತ, ನೃತ್ಯ ಹಾಗೂ ಕಿರು ಪ್ರಹಸನ ಪ್ರದರ್ಶಿಸಲಾಯಿತು.
ವೇದಿಕೆಯಲ್ಲಿ ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ ಶಾಲಾ ಮುಖ್ಯೋಪಾಧ್ಯಾಯರಾದ ಮನ್ಮೋಹನ್ ನಾಯಕ್ ಮತ್ತು ಶಿಕ್ಷಕಿ ಶಾಂಟಿ ಜಾರ್ಜ್ ಉಪಸ್ಥಿತರಿದ್ದರು.
ಶಿಕ್ಷಕಿ ಶೋಭಿತ ಸಂಯೋಜಿಸಿದ ಕಾರ್ಯಕ್ರಮದಲ್ಲಿ ವಿದ್ಯಾರ್ಥಿನಿ ಇಶಿಕ.ಕೆ ಪ್ರಕಾಶ್ ನಿರೂಪಣೆ ಮತ್ತು ಸ್ವಾಗತಿಸಿ, ವಿದ್ಯಾರ್ಥಿ ತೇಜಸ್ ವಂದಿಸಿದರು.

Related posts

ಉಜಿರೆ: ಶ್ರೀ ಧ.ಮಂ.ಇಂಜಿನಿಯರಿಂಗ್ ಕಾಲೇಜಿನ ಇಲೆಕ್ಟ್ರಾನಿಕ್ಸ್ ಆಂಡ್ ಕಮ್ಯೂನಿಕೇಶನ್ಸ್ ವಿಭಾಗದ ಉಪನ್ಯಾಸಕ ಪ್ರತಾಪಚಂದ್ರ ರವರಿಗೆ ಪಿ.ಎಚ್.ಡಿ ಪದವಿ

Suddi Udaya

ಬಳಂಜ: ಇತಿಹಾಸ ಪ್ರಸಿದ್ಧ ದೇವಸ್ಥಾನಕ್ಕೆ ಪ್ರಭಾವಳಿ ಸಮರ್ಪಣೆ

Suddi Udaya

ಆರಂಬೋಡಿ 135 ನೇ ಬೂತ್ ನಲ್ಲಿ ಡಾ. ಶ್ಯಾಮ್ ಪ್ರಸಾದ್ ಮುಖರ್ಜಿ ಯವರ ಬಲಿದಾನ್ ದಿವಸ್ ಆಚರಣೆ

Suddi Udaya

ಕುತ್ಲೂರು ಉನ್ನತೀಕರಿಸಿದ ಸರಕಾರಿ ಶಾಲೆಯ ತೋಟ ಲೋಕಾರ್ಪಣೆ: ಶಿಕ್ಷಣ ಸಂಸ್ಥೆಗಳ ಅಭಿವೃದ್ಧಿಗೆ ಸಾಮೂಹಿಕ ಪ್ರಯತ್ನ ಅಗತ್ಯ-ಹರೇಕಳ ಹಾಜಬ್ಬ

Suddi Udaya

ಮಲವಂತಿಗೆ: ಉಮೇಶ್ ರವರಿಗೆ ಹಲ್ಲೆ, ಬೆದರಿಕೆ: ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು

Suddi Udaya

ಮಚ್ಚಿನ ಕೊಡಿಯೇಲು ಎಂಬಲ್ಲಿ ಹೆಜ್ಜೇನು ದಾಳಿ: ಆರು ಮಂದಿಗೆ‌ ಗಾಯ- ಗಂಭೀರ ಗಾಯಗೊಂಡ‌ ಯುವಕ ಪುತ್ತೂರು ಆಸ್ಪತ್ರೆಗೆ ದಾಖಲು

Suddi Udaya
error: Content is protected !!