23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿಜಿಲ್ಲಾ ಸುದ್ದಿತಾಲೂಕು ಸುದ್ದಿಪ್ರಮುಖ ಸುದ್ದಿಸರ್ಕಾರಿ ಇಲಾಖಾ ಸುದ್ದಿ

ಅಪರ ಜಿಲ್ಲಾಧಿಕಾರಿಯಾಗಿ ಡಾ. ಸಂತೋಷ್ ಕುಮಾರ್ ಅಧಿಕಾರ ಸ್ವೀಕಾರ

ಬೆಳ್ತಂಗಡಿ :ದಕ್ಷಿಣ ಕನ್ನಡ ಜಿಲ್ಲೆಯ ನೂತನ ಅಪರ ಜಿಲ್ಲಾಧಿಕಾರಿ ಹಾಗೂ ಅಪರ ಜಿಲ್ಲಾ ದಂಡಾಧಿಕಾರಿಯಾಗಿ ಡಾ. ಜಿ. ಸಂತೋಷ್ ಕುಮಾರ್ ಅವರು ಜು.12ರ ಬುಧವಾರದಂದು ಅಧಿಕಾರ ವಹಿಸಿಕೊಂಡರು.

ಇದೂವರೆಗೂ ಅಪರ‌ ಜಿಲ್ಲಾಧಿಕಾರಿಯಾಗಿದ್ದ ಮಾಣಿಕ್ಯ ಅವರು ಸಂತೋಷ್ ಕುಮಾರ್ ಅವರಿಗೆ ಶುಭಹಾರೈಸಿದರು.

ಸಂತೋಷ್ ಕುಮಾರ್ ಅವರು ಈ ಹಿಂದೆ ಚಿಕ್ಕಬಳ್ಳಾಪುರದಲ್ಲಿ ಉಪ ವಿಭಾಗಾಧಿಕಾರಿ ಆಗಿ ಕರ್ತವ್ಯ ನಿರ್ವಹಿಸುತ್ತಿದ್ದರು.

Related posts

ತಾಲೂಕು ಆಸ್ಪತ್ರೆಯ ಆರೋಗ್ಯ ರಕ್ಷಾ ಸಮಿತಿಯ ನಾಮನಿರ್ದೇಶಿತ ಸದಸ್ಯರಿಂದ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ ಭೇಟಿ, ಅಭಿನಂದನೆ

Suddi Udaya

ಕಾಜೂರು ಶಿಕ್ಷಣ ಸಂಸ್ಥೆಯಲ್ಲಿ “ಅಲೀಫ್ ಡೇ” ಸಮಾರಂಭ

Suddi Udaya

ಇಂದಬೆಟ್ಟು: ಸಿಡಿಲು ಬಡಿದು ಮಹಿಳೆ ಅಸ್ವಸ್ಥ

Suddi Udaya

ಎ.30-ಮೇ.3: ಮಾನ್ಯ ಸತ್ಯಚಾವಡಿ ತರವಾಡು ಮನೆಯ ಪುನಃ ಪ್ರತಿಷ್ಠಾ ಬ್ರಹ್ಮಕಲಶೋತ್ಸವ: ಸಮಾಲೋಚನೆ ಸಭೆ, ಭರದಿಂದ ಸಾಗುತ್ತಿದೆ ಜೀರ್ಣೋದ್ಧಾರ ಕೆಲಸ

Suddi Udaya

ಗುರುವಾಯನಕೆರೆ: ಶ್ರೀ ದುರ್ಗಾ ಬ್ಯಾಟರಿ ಸೋಲಾರ್, ಆಟೋ ಎಲೆಕ್ಟ್ರಿಕಲ್ ವರ್ಕ್ಸ್ ಶುಭಾರಂಭ

Suddi Udaya

ಉಜಿರೆ ಎಸ್.ಡಿ.ಎಂ ಮಲ್ಟಿ-ಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ಮಧುಮೇಹ ಪರೀಕ್ಷೆಯಲ್ಲಿ ನಿಖರ ವರದಿ ನೀಡಬಲ್ಲ ಮೆಶಿನ್ ಅಳವಡಿಕೆ

Suddi Udaya
error: Content is protected !!