24 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಜು.17: ಧರ್ಮಸ್ಥಳದಲ್ಲಿ ಪುರಾಣ ಕಾವ್ಯ ವಾಚನ-ಪ್ರವಚನ

ಧರ್ಮಸ್ಥಳ: ಧರ್ಮಸ್ಥಳದಲ್ಲಿ ಐವತ್ತೆರಡನೇ ವರ್ಷದ ಪುರಾಣ ಕಾವ್ಯವಾಚನ – ಪ್ರವಚನದ ಅಂಗವಾಗಿ ಜು.17 ಸೋಮವಾರದಿಂದ ಎರಡು ತಿಂಗಳ ಕಾಲ ಕುಮಾರ ವಾಲ್ಮೀಕಿ ವಿರಚಿತ “ತೊರವೆ ರಾಮಾಯಣ”ದ ಬಗ್ಗೆ ವಾಚನ-ಪ್ರವಚನ ನಡೆಯಲಿದೆ.

ದೇವಸ್ಥಾನದ ಎದುರು ಇರುವ ಪ್ರಚನ ಮಂಟಪದಲ್ಲಿ ಪ್ರತಿದಿನ ಸಂಜೆ ಗಂಟೆ 6.30 ರಿಂದ 8 ಗಂಟೆ ವರೆಗೆ ಪುರಾಣ ವಾಚನ-ಪ್ರವಚನ ನಡೆಯಲಿದೆ.

ಹಿರಿಯ ಯಕ್ಷಗಾನ ಕಲಾವಿದ ಪೆರುವಡಿ ನಾರಾಯಣ ಭಟ್ ಜು. 17 ರಂದು ಸೋಮವಾರ ಸಂಜೆ ಗಂಟೆ 5.30ಕ್ಕೆ ಕಾರ್ಯಕ್ರಮವನ್ನು ಉದ್ಘಾಟಿಸುವರು.

ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರು ಅಧ್ಯಕ್ಷತೆ ವಹಿಸುವರು.

ಖ್ಯಾತ ಸಾಹಿತಿ ಬಿ.ಎಲ್. ನಾಗರಾಜು ಬರೆದ “ಶ್ರೀಮದಾದಿತ್ಯ ದರ್ಶನಂ” ಕೃತಿಯನ್ನು ಇದೇ ಸಂದರ್ಭ ಲೋಕಾರ್ಪಣೆ ಮಾಡಲಾಗುವುದು.
ಬಿಲ್.ಎಲ್. ನಾಗರಾಜು, ಹರಿಕೃಷ್ಣ ಪುನರೂರು ಮತ್ತು ಪಾದೆಕಲ್ಲು ವಿಷ್ಣುಭಟ್ ಶುಭಾಶಂಸನೆ ಮಾಡುವರು.

Related posts

ಮಣ್ಣಿನ ಹರಕೆಯ ಪ್ರಖ್ಯಾತ ಕ್ಷೇತ್ರ ಸುರ್ಯ ಶ್ರೀ ಸದಾಶಿವ ದೇವಾಸ್ಥಾನದಲ್ಲಿ ಜಾತ್ರೋತ್ಸವ

Suddi Udaya

ಸುಲ್ಕೇರಿ-ಅಟ್ರಿಂಜೆ ಸೇತುವೆಯ ಸೆಂಟ್ರಿಂಗ್ ಕೆಲಸ ಮಾಡುತ್ತಿದ್ದ ಮಧ್ಯಪ್ರದೇಶ ಸುನಿಲ್ ಅಸೌಖ್ಯದಿಂದ ಮೃತ್ಯು

Suddi Udaya

ಕರಿಮಣೇಲು: ರಾಮಣ್ಣ ಪೂಜಾರಿ ಹೃದಯಾಘಾತದಿಂದ ನಿಧನ

Suddi Udaya

ದ್ವಿತೀಯ ಪಿಯುಸಿ ಯಲ್ಲಿ ಅತ್ಯುತ್ತಮ ಅಂಕ ಗಳಿಸಿದ ವಾಣಿ ಪ.ಪೂ. ಕಾಲೇಜಿನ ವಿದ್ಯಾರ್ಥಿ ಅನನ್ಯ ರಿಗೆ ಜೆಸಿಐ ಕೊಕ್ಕಡ ಕಪಿಲ ಘಟಕದಿಂದ ಸನ್ಮಾನ

Suddi Udaya

ಕಳಿಯ ಗ್ರಾಮದ ವಾರ್ಡ್ ಗಳಲ್ಲಿ ಅಗತ್ಯವಿದ್ದ ಸ್ಥಳಗಳಲ್ಲಿ ಗ್ರಾಮ ಪಂಚಾಯತಿನ 15ನೇ ಹಣಕಾಸು ಯೋಜನೆಯಲ್ಲಿ ಸೋಲಾರ್ ದೀಪ ಅಳವಡಿಕೆ

Suddi Udaya

ಕಾಜೂರು: ಎಸ್ಸೆಸ್ಸೆಲ್ಸಿ ಮತ್ತು ಪಿಯುಸಿ ವಿದ್ಯಾರ್ಥಿಗಳಿಗೆ ವಿಶೇಷ ತರಬೇತಿ ಕಾರ್ಯಾಗಾರ

Suddi Udaya
error: Content is protected !!