24 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿವರದಿ

ಜು.13: ಗುರುವಾಯನಕೆರೆ ವಿದ್ಯುತ್ ನಿಲುಗಡೆ

ಗುರುವಾಯನಕೆರೆ : ತುರ್ತು ಕಾಮಗಾರಿಯ ಪ್ರಯುಕ್ತ ಜು.13 ರಂದು ಬೆಳಿಗ್ಗೆ 9.30 ರಿಂದ ಸಂಜೆ 5.30 ಗಂಟೆಯವರೆಗೆ 110/33/11 ಕೆವಿ ಗುರುವಾಯನಕೆರೆ ವಿದ್ಯುತ್ ಉಪಕೇಂದ್ರದಿಂದ ಹೊರಡುವ 11 ಕೆವಿ ಕುವೆಟ್ಟು, ಇಳಂತಿಲ ಮತ್ತು 33/11 ಕೆವಿ ಬೆಳ್ತಂಗಡಿ ವಿದ್ಯುತ್ ಉಪಕೇಂದ್ರದಿಂದ ಹೊರಡುವ 11 ಕೆವಿ ಬೆಳ್ತಂಗಡಿ , ಬಂಗಾಡಿ ಹಾಗೂ ಕೊಲ್ಲಿ ಫೀಡರುಗಳಲ್ಲಿ ವಿದ್ಯುತ್ ನಿಲುಗಡೆಯಾಗಲಿರುವುದು. ಗ್ರಾಹಕರು ಸಹಕರಿಸುವಂತೆ ಮೆಸ್ಕಾಂ ಪ್ರಕಟಿಸಿದೆ.

Related posts

ಅರಸಿನಮಕ್ಕಿ: ಆಟೋ ಚಾಲಕ ಕೊರಗಪ್ಪ ಗೌಡ ನಿಧನ

Suddi Udaya

ಬೆಳಾಲು ಶ್ರೀ ಧ.ಮಂ.ಅ. ಪ್ರೌಢ ಶಾಲೆಯಲ್ಲಿ “ಪರೀಕ್ಷಾ ಸಿದ್ಧತೆ ಕಾರ್ಯಾಗಾರ”

Suddi Udaya

ಚಿನ್ನದ ಕರಿಮಣಿ ಸರ ಕಳ್ಳತನ ಪ್ರಕರಣ ಆರೋಪಿ ಉಮೇಶ್ ಗೌಡ ಅಪರಾಧಿಯೆಂದು ತೀರ್ಪು ನೀಡಿದ ನ್ಯಾಯಾಲಯ

Suddi Udaya

ಬುರುಡೆ ಪ್ರಕರಣ: ಚಿನ್ನಯ್ಯನನ್ನು ಮಹಜರು ನಡೆಸಲು ಕರೆದುಕೊಂಡು ಹೋದ ಎಸ್.ಐ.ಟಿ

Suddi Udaya

ಮದ್ದಡ್ಕ ರೀನು ಫೂಟ್ ವೆರ್ ನ ಅಂಗಡಿ ಮಾಲಕ ಸುಮೋದ್ ದಾಸ್ ಹೃದಯಾಘಾತದಿಂದ ನಿಧನ

Suddi Udaya

ಕುಕ್ಕೇಡಿ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಶಾಲಾ ವಾರ್ಷಿಕೋತ್ಸವ

Suddi Udaya
error: Content is protected !!