July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ನಾಪತ್ತೆಯಾಗಿದ್ದ ಬೆಳಾಲು ಮಾಯಾ ಅತ್ರಿಜಾಲು ತಮ್ಮಯ್ಯ ಗೌಡರ ಮೃತ‌ದೇಹ ಕೆರೆಯಲ್ಲಿ ಪತ್ತೆ- ಶವ ಮೇಲೆತ್ತಿದ‌ ಶೌಯ೯ ವಿಪತ್ತು ತಂಡ

ಬೆಳಾಲು : ನಿನ್ನೆ ಬೆಳಿಗ್ಗೆ ಸಾಪತ್ತೆಯಾಗಿದ್ದ ಬೆಳಾಲು ಗ್ರಾಮದ ಮಾಯಾ ಅತ್ರಿಜಾಲು ನಿವಾಸಿಯೋವ೯ರ ಮೃತ‌ದೇಹ ಇಂದು ಕೆರೆಯಲ್ಲಿ ಪತ್ತೆಯಾಗಿದೆ. ‌ಅತ್ರಿಜಾಲು ತಮ್ಮಯ್ಯ ಗೌಡ ( 43ವ) ಮೃತಪಟ್ಟ ವ್ಯಕ್ತಿಯಾಗಿದ್ದಾರೆ.

ತಮ್ಮಯ್ಯ ಅವರು ನಿನ್ನೆ ಬೆಳಿಗ್ಗೆ ನಾಪತ್ತೆಯಾಗಿದ್ದು, ಮನೆಯವರು ಎಲ್ಲಾ ಕಡೆ ಹುಡುಕಿದರೂ ಯಾವುದೇ ಪ್ರಯೋಜನವಾಗಿರಲಿಲ್ಲ. ಇಂದು ಶೌಯ೯ವಿಪತ್ತು ತಂಡದ ಹರೀಶ್ ಕೂಡಿಗೆ, ಸುಲೈಮಾನ್ ಭೀಮಂಡೆ, ಸಂತೋಷ್ ಕನಕಿಲ, ಯಶೋಧರ ಬೆಳಾಲ್ ಹುಡುಕಾಟ ನಡೆಸಿ, ಕೆರೆಯಲ್ಲಿದ್ದ ಶವ ಮೇಲೆತ್ತಿದ್ದಾರೆ.

ಈ ಸಂದಭ೯ ಸಂಯೋಜಕಿ ಆಶಾ ಮೊದಲಾದವರು ಉಪಸ್ಥಿತರಿದ್ದರು. ತಮ್ಮಯ ಗೌಡರು ಕೆರೆಗೆ ಜಾರಿ ಬಿದ್ದರೇ ಅಥವಾ ಆತ್ಮಹತ್ಯೆ ಮಾಡಿಕೊಂಡರೇ ಎಂಬುದು ಪೊಲೀಸರ ತನಿಖೆಯಿಂದ ತಿಳಿದುಬರಬೇಕಾಗಿದೆ.

Related posts

ಕುತ್ಲೂರು: ಮಂಜುಶ್ರೀ ಭಜನಾ ಮಂಡಳಿಯಿಂದ 29ನೇ ವಾರ್ಷಿಕೋತ್ಸವ ಮತ್ತು ಸಾರ್ವಜನಿಕ ಸತ್ಯನಾರಾಯಣ ಪೂಜೆ

Suddi Udaya

ನಾಲ್ಕೂರು: ಅಸೌಖ್ಯದಿಂದ ಯೈಕುರಿ ವಸಂತಿ ನಿಧನ

Suddi Udaya

ಉಜಿರೆ ಎಸ್‌.ಡಿ.ಎಂ. ಸಿ.ಬಿ.ಎಸ್.ಇ ಶಾಲೆಯ ವಿದ್ಯಾರ್ಥಿಗಳಿಗೆ “ಹವಾಮಾನ ವೈಪರಿತ್ಯಕ್ಕೆ ಕಾರಣಗಳು” ಕಾರ್ಯಕ್ರಮ

Suddi Udaya

ಉಜಿರೆ ವರ್ತಕರ ಸಂಘದಿಂದ ಸಹಾಯಧನ ಹಸ್ತಾಂತರ

Suddi Udaya

ಕಾಶಿಪಟ್ಣ ಗ್ರಾ.ಪಂ. ನಲ್ಲಿ ಸಂವಿಧಾನ ಜಾಗೃತಿ ಜಾಥಾ

Suddi Udaya

ರಾಜ್ಯಮಟ್ಟದ ಬೆಂಚ್ ಪ್ರೆಸ್ ಚಾಂಪಿಯನ್ ಶಿಪ್ : ಹೇಮಚಂದ್ರರಿಗೆ ಬೆಸ್ಟ್ ಲಿಪ್ಟರ್ ಕರ್ನಾಟಕ ಪ್ರಶಸ್ತಿ

Suddi Udaya
error: Content is protected !!