April 2, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ನಾಪತ್ತೆಯಾಗಿದ್ದ ಬೆಳಾಲು ಮಾಯಾ ಅತ್ರಿಜಾಲು ತಮ್ಮಯ್ಯ ಗೌಡರ ಮೃತ‌ದೇಹ ಕೆರೆಯಲ್ಲಿ ಪತ್ತೆ- ಶವ ಮೇಲೆತ್ತಿದ‌ ಶೌಯ೯ ವಿಪತ್ತು ತಂಡ

ಬೆಳಾಲು : ನಿನ್ನೆ ಬೆಳಿಗ್ಗೆ ಸಾಪತ್ತೆಯಾಗಿದ್ದ ಬೆಳಾಲು ಗ್ರಾಮದ ಮಾಯಾ ಅತ್ರಿಜಾಲು ನಿವಾಸಿಯೋವ೯ರ ಮೃತ‌ದೇಹ ಇಂದು ಕೆರೆಯಲ್ಲಿ ಪತ್ತೆಯಾಗಿದೆ. ‌ಅತ್ರಿಜಾಲು ತಮ್ಮಯ್ಯ ಗೌಡ ( 43ವ) ಮೃತಪಟ್ಟ ವ್ಯಕ್ತಿಯಾಗಿದ್ದಾರೆ.

ತಮ್ಮಯ್ಯ ಅವರು ನಿನ್ನೆ ಬೆಳಿಗ್ಗೆ ನಾಪತ್ತೆಯಾಗಿದ್ದು, ಮನೆಯವರು ಎಲ್ಲಾ ಕಡೆ ಹುಡುಕಿದರೂ ಯಾವುದೇ ಪ್ರಯೋಜನವಾಗಿರಲಿಲ್ಲ. ಇಂದು ಶೌಯ೯ವಿಪತ್ತು ತಂಡದ ಹರೀಶ್ ಕೂಡಿಗೆ, ಸುಲೈಮಾನ್ ಭೀಮಂಡೆ, ಸಂತೋಷ್ ಕನಕಿಲ, ಯಶೋಧರ ಬೆಳಾಲ್ ಹುಡುಕಾಟ ನಡೆಸಿ, ಕೆರೆಯಲ್ಲಿದ್ದ ಶವ ಮೇಲೆತ್ತಿದ್ದಾರೆ.

ಈ ಸಂದಭ೯ ಸಂಯೋಜಕಿ ಆಶಾ ಮೊದಲಾದವರು ಉಪಸ್ಥಿತರಿದ್ದರು. ತಮ್ಮಯ ಗೌಡರು ಕೆರೆಗೆ ಜಾರಿ ಬಿದ್ದರೇ ಅಥವಾ ಆತ್ಮಹತ್ಯೆ ಮಾಡಿಕೊಂಡರೇ ಎಂಬುದು ಪೊಲೀಸರ ತನಿಖೆಯಿಂದ ತಿಳಿದುಬರಬೇಕಾಗಿದೆ.

Related posts

ಎಸ್ ಡಿ ಎಂ ಪದವಿಪೂರ್ವ ಕಾಲೇಜಿನಲ್ಲಿ ಕೇಂದ್ರ ಸರ್ಕಾರದ ಬಜೆಟ್ ಚರ್ಚೆ ಹಾಗೂ ವಿಶೇಷ ಮಾಹಿತಿ ಶಿಬಿರ

Suddi Udaya

ತಾಲೂಕು ಮಟ್ಟದ ವಿಜ್ಞಾನ ಮಾದರಿ ತಯಾರಿ ಸ್ಪರ್ಧೆ: ವಾಣಿ ಶಾಲೆಯ ವಿದ್ಯಾರ್ಥಿಗಳು ಜಿಲ್ಲಾ ಮಟ್ಟಕ್ಕೆ ಆಯ್ಕೆ

Suddi Udaya

ಕಣಿಯೂರು ಮಲೆಂಗಲ್ಲು ಶ್ರೀ ಉಮಾಮಹೇಶ್ವರ ದೇವಸ್ಥಾನ ಬ್ರಹ್ಮಕಲಶೋತ್ಸವ ಸಮಿತಿ ರಚನೆ

Suddi Udaya

ಮಾದಕ ದ್ರವ್ಯಗಳ ಬಗ್ಗೆ ಜನರಲ್ಲಿ ಜಾಗೃತಿ ಮೂಡಿಸುವ “ಒಂದು ಹೆಜ್ಜೆ” ಕನ್ನಡ ಚಲನಚಿತ್ರ ಪೋಸ್ಟರ್ ಬಿಡುಗಡೆ

Suddi Udaya

ಬೆಳ್ತಂಗಡಿ ಧರ್ಮಪ್ರಾಂತ್ಯದ ಸ್ಥಾಪನೆಯ ಮತ್ತು ಧರ್ಮಪ್ರಾಂತ್ಯದ ಪ್ರಥಮ ಧರ್ಮಾಧ್ಯಕ್ಷರಾದ ಲಾರೆನ್ಸ್ ಮುಕ್ಕುಯಿಯವರ ಧರ್ಮಾಧ್ಯಕ್ಷದೀಕ್ಷೆಯ ರಜತ ಮಹೋತ್ಸವ ಸಂಭ್ರಮ ಉದ್ಘಾಟನೆ

Suddi Udaya

ಅಸ್ಸಾಮಿನ ಗುಹಾಟಿಯಲ್ಲಿ ನಡೆದ ಇಂಡಿಯಾ ರಬ್ಬರ್ ಮೀಟ್ : ಉಜಿರೆ ರಬ್ಬರ್ ಸೊಸೈಟಿಯಿಂದ ಭಾಗಿ

Suddi Udaya
error: Content is protected !!