37.9 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ನಾಪತ್ತೆಯಾಗಿದ್ದ ಬೆಳಾಲು ಮಾಯಾ ಅತ್ರಿಜಾಲು ತಮ್ಮಯ್ಯ ಗೌಡರ ಮೃತ‌ದೇಹ ಕೆರೆಯಲ್ಲಿ ಪತ್ತೆ- ಶವ ಮೇಲೆತ್ತಿದ‌ ಶೌಯ೯ ವಿಪತ್ತು ತಂಡ

ಬೆಳಾಲು : ನಿನ್ನೆ ಬೆಳಿಗ್ಗೆ ಸಾಪತ್ತೆಯಾಗಿದ್ದ ಬೆಳಾಲು ಗ್ರಾಮದ ಮಾಯಾ ಅತ್ರಿಜಾಲು ನಿವಾಸಿಯೋವ೯ರ ಮೃತ‌ದೇಹ ಇಂದು ಕೆರೆಯಲ್ಲಿ ಪತ್ತೆಯಾಗಿದೆ. ‌ಅತ್ರಿಜಾಲು ತಮ್ಮಯ್ಯ ಗೌಡ ( 43ವ) ಮೃತಪಟ್ಟ ವ್ಯಕ್ತಿಯಾಗಿದ್ದಾರೆ.

ತಮ್ಮಯ್ಯ ಅವರು ನಿನ್ನೆ ಬೆಳಿಗ್ಗೆ ನಾಪತ್ತೆಯಾಗಿದ್ದು, ಮನೆಯವರು ಎಲ್ಲಾ ಕಡೆ ಹುಡುಕಿದರೂ ಯಾವುದೇ ಪ್ರಯೋಜನವಾಗಿರಲಿಲ್ಲ. ಇಂದು ಶೌಯ೯ವಿಪತ್ತು ತಂಡದ ಹರೀಶ್ ಕೂಡಿಗೆ, ಸುಲೈಮಾನ್ ಭೀಮಂಡೆ, ಸಂತೋಷ್ ಕನಕಿಲ, ಯಶೋಧರ ಬೆಳಾಲ್ ಹುಡುಕಾಟ ನಡೆಸಿ, ಕೆರೆಯಲ್ಲಿದ್ದ ಶವ ಮೇಲೆತ್ತಿದ್ದಾರೆ.

ಈ ಸಂದಭ೯ ಸಂಯೋಜಕಿ ಆಶಾ ಮೊದಲಾದವರು ಉಪಸ್ಥಿತರಿದ್ದರು. ತಮ್ಮಯ ಗೌಡರು ಕೆರೆಗೆ ಜಾರಿ ಬಿದ್ದರೇ ಅಥವಾ ಆತ್ಮಹತ್ಯೆ ಮಾಡಿಕೊಂಡರೇ ಎಂಬುದು ಪೊಲೀಸರ ತನಿಖೆಯಿಂದ ತಿಳಿದುಬರಬೇಕಾಗಿದೆ.

Related posts

ಗೇರುಕಟ್ಟೆ: ಪರಪ್ಪು ಮಸೀದಿ ಸಮಿತಿಯ ಜೊತೆಕಾರ್ಯದರ್ಶಿ ನಝೀರ್ ಸುಣ್ಣಲಡ್ಡ ರವರಿಗೆ ಬೀಳ್ಕೊಡುಗೆ ಸಮಾರಂಭ

Suddi Udaya

ಗುರುವಾಯನಕೆರೆ: ಮಹಿಳೆಗೆ ಜೀವಬೆದರಿಕೆ, ಹಲ್ಲೆ ಆರೋಪ: ಬೆಳ್ತಂಗಡಿ ಠಾಣೆಯಲ್ಲಿ ಪ್ರಕರಣ ದಾಖಲು

Suddi Udaya

ಬಂಗಾಡಿ ಸಹಕಾರಿ ವ್ಯವಸಾಯಿಕ ಸಂಘದ ಅಧ್ಯಕ್ಷರಾಗಿ ಹರೀಶ್ ಸಾಲ್ಯಾನ್, ಉಪಾಧ್ಯಕ್ಷರಾಗಿ ಆನಂದ ಗೌಡ ಬಿ ಆಯ್ಕೆ

Suddi Udaya

ಬಂದಾರು: ಮೈರೊಳ್ತಡ್ಕ ವಾರ್ಡ್ ನ ನಿನ್ನಿಕಲ್ಲು- ಪುಯಿಲ ಕಾಂಕ್ರಿಟ್ ರಸ್ತೆ ಉದ್ಘಾಟನೆ

Suddi Udaya

ಬಂಗಾಡಿ ಬಿಎಸ್ ಎನ್ ಎಲ್ ನೆಟ್ವರ್ಕ್ ಸಮಸ್ಯೆ: ನೆಟ್ವರ್ಕ್ ಇಲ್ಲದೆ ಬ್ಯಾಂಕ್ , ಗ್ರಾಮ ಪಂಚಾಯತ್ ಗಳಲ್ಲಿ ಗ್ರಾಹಕರ ಪರದಾಟ

Suddi Udaya

ನಾರಾವಿ ಸಂತ ಅಂತೋನಿ ಕಾಲೇಜು ನೂತನ ಪ್ರಾಂಶುಪಾಲರಾಗಿ ಸಂತೋಷ್ ಸಲ್ಡಾನ ಅಧಿಕಾರ ಸ್ವೀಕಾರ

Suddi Udaya
error: Content is protected !!