25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪಾಲಿಟೆಕ್ನಿಕ್ ಕಾಲೇಜಿನಲ್ಲಿ ಪ್ರಥಮ ವರ್ಷದ ವಿದ್ಯಾರ್ಥಿಗಳ ಒರಿಂಟೇಷನ್ ಕಾರ್ಯಕ್ರಮ

ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪಾಲಿಟೆಕ್ನಿಕ್ ಕಾಲೇಜಿನಲ್ಲಿ ಪ್ರಥಮ ವರ್ಷದ ವಿದ್ಯಾರ್ಥಿಗಳ ಒರಿಂಟೇಷನ್ ಕಾರ್ಯಕ್ರಮ ಜು. 13 ರಂದು ಜರುಗಿತು.

ಕಾರ್ಯಕ್ರಮಕ್ಕೆ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಶಿಕ್ಷಣ ಸಂಸ್ಥೆಗಳ ಕಾರ್ಯ ನಿರ್ವಹಣಾ ಅಧಿಕಾರಿ ಎಂ.ವೈ. ಹರೀಶ್ ಆಗಮಿಸಿ ವಿದ್ಯಾರ್ಥಿಗಳಿಗೆ ಶುಭ ಕೋರಿದರು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕಾಲೇಜಿನ ಪ್ರಾಂಶುಪಾಲರಾದ ಸಂತೋಷ್ ವಹಿಸಿಕೊಂಡರು. ಕಾಲೇಜಿನ ಎಲ್ಲಾ ಸಿಬ್ಬಂದಿ ವರ್ಗ ಹೊಸ ವಿದ್ಯಾರ್ಥಿಗಳು ಹಾಜರಿದ್ದರು.

Related posts

ಬೆಳ್ತಂಗಡಿ: ಹುಟ್ಟೂರಲ್ಲಿ ಬಂಗೇರರ ವೃತ್ತ ಮತ್ತು ಪುತ್ಥಳಿ ನಿರ್ಮಾಣ: ಜಯವಿಕ್ರಮ್ ಕಲ್ಲಾಪು

Suddi Udaya

ಶಿಬಾಜೆ ಪತ್ತಿಮಾರಿನ ರಾಘವೇಂದ್ರ ಅಭ್ಯಂಕರ್ ತೋಟಕ್ಕೆ ತಡರಾತ್ರಿ ಕಾಡಾನೆ ದಾಳಿ: ಪಸಲು ಬರುವ 10 ತೆಂಗಿನ ಮರ 40 ಅಡಿಕೆ ಮರ ನಾಶ

Suddi Udaya

ಪುಂಜಾಲಕಟ್ಟೆ : ನಯನಾಡು ಸಮೀಪ ವ್ಯಕ್ತಿ ನೇಣುಬಿಗಿದು ಆತ್ಮಹತ್ಯೆ

Suddi Udaya

ವಾಲಿಬಾಲ್ ಪಂದ್ಯಾಟ: ಬೆಂದ್ರಾಳ ಸೈಂಟ್ ಸಾವಿಯೋ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿಗಳು ಪ್ರಥಮ

Suddi Udaya

ಬಾರ್ಯ: ಖಾಸಗಿ ಬ್ಯಾಂಕಿನ ಎಟಿಎಂ ನಿಂದ ದರೋಡೆಗೆ ಯತ್ನ

Suddi Udaya

ಉಜಿರೆ ಎಸ್‌.ಡಿ.ಎಂ (ಸಿ.ಬಿ.ಎಸ್.ಇ) ಶಾಲೆಯಲ್ಲಿ “ವೃತ್ತಿ ಮಾರ್ಗದರ್ಶನ” ಕಾರ್ಯಕ್ರಮ

Suddi Udaya
error: Content is protected !!