23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿವರದಿ

ಗೋಸಾಗಾಟ ವಿಷಯಕ್ಕೂ ನನಗೂ ಯಾವುದೇ ಸಂಬಂಧವಿಲ್ಲ : ಭಾಜಪಾ. ಪ್ರಧಾನ ಕಾರ್ಯದರ್ಶಿ ಗಣೇಶ್ ಗೌಡ ಸ್ಪಷ್ಟನೆ

ಬೆಳ್ತಂಗಡಿ: ನಿನ್ನೆ ಧರ್ಮಸ್ಥಳ ಪೊಲೀಸರು ಗೋಸಾಗಾಟವೊಂದನ್ನು ತಡೆಹಿಡಿದು, ವಾಹನಗಳನ್ನು ವಶಪಡೆಸಿಕೊಂಡ ಪ್ರಕರಣಕ್ಕೂ ನನಗೂ ಯಾವುದೇ ಸಂಬಂಧವಿಲ್ಲ ಹಾಗೂ ಅದ್ಯಾವುದೂ ನನ್ನ ವಾಹನಗಳಾಗಿರುವುದಿಲ್ಲ ಎಂದು ಭಾಜಪಾ. ಬೆಳ್ತಂಗಡಿ ಮಂಡಲ ಪ್ರಧಾನ ಕಾರ್ಯದರ್ಶಿ
ಗಣೇಶ್ ಗೌಡ ಸ್ಪಷ್ಟಪಡಿಸಿದ್ದಾರೆ.

ಸದ್ರಿ ವಿಷಯದಲ್ಲಿ ಕೆಲವೊಂದು ಜನರು ನನ್ನ ಹೆಸರನ್ನು ತಳುಕುಹಾಕಿದ್ದು ಆ ವಾಹನಗಳು ನನ್ನ ವಾಹನಗಳೆಂದು ಬಿಂಬಿಸಿ ನನ್ನ ತೇಜೋವಧೆ ಮಾಡಲು ಪ್ರಯತ್ನಿಸುತ್ತಿರುವುದು ನನಗೆ ಸಾಮಾಜಿಕ ಜಾಲತಾಣಗಳಲ್ಲಿ
ತಿಳಿದುಬಂದ ಕಾರಣ ಈ ಪತ್ರಿಕಾ ಹೇಳಿಕೆಯ ಮೂಲಕ ನನ್ನ ಸ್ಪಷ್ಟೀಕರಣ ನೀಡುತಿದ್ದೇನೆ.

ಮೇಲ್ಕಂಡ ಗೋಸಾಗಾಟ ವಿಷಯಕ್ಕೂ ನನಗೂ ಯಾವುದೇ ಸಂಬಂಧವಿಲ್ಲ ಹಾಗೂ ಅದ್ಯಾವುದೂ ನನ್ನ ವಾಹನಗಳಾಗಿರುವುದಿಲ್ಲ.

ವಿನಾಕಾರಣ ನನ್ನ ಹಾಗೂ ನಾನು ಪ್ರತಿನಿಧಿಸುವ ಪಕ್ಷದ ಹೆಸರನ್ನು ಹಾಳು ಮಾಡಲು ಪ್ರಯತ್ನಪಡುತ್ತಿರುವವರ ವಿರುದ್ಧ ಶೀಘ್ರ ಕಾನೂನು ಮೊರೆ ಹೋಗಲಿದ್ದೇನೆ ಎಂದು ತಿಳಿಸಿದ್ದಾರೆ.

Related posts

ಉಜಿರೆ ರಬ್ಬರು ಬೆಳೆಗಾರರ ಮಾರಾಟ ಮತ್ತು ಸಂಸ್ಕರಣಾ ಸಹಕಾರ ಸಂಘ ಅಧ್ಯಕ್ಷರಾಗಿ ಶ್ರೀಧರ ಜಿ. ಭಿಡೆ , ಉಪಾಧ್ಯಕ್ಷರಾಗಿ ಅನಂತ ಭಟ್ ಮಚ್ಚಿಮಲೆ ಅವಿರೋಧ ಆಯ್ಕೆ

Suddi Udaya

ಬಿಜೆಪಿ ಬೆಳ್ತಂಗಡಿ ಮಂಡಲದ ಸಾಮಾಜಿಕ ಜಾಲತಾಣ ನೂತನ ಸಂಚಾಲಕರಾಗಿ ಜಯಂತ್ ಜಾನು

Suddi Udaya

ಧರ್ಮಸ್ಥಳ: ಪಾದಯಾತ್ರಿಗಳಿಗೆ ಸನ್ಮಾನ

Suddi Udaya

ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರಿಂದ ವೀಡಿಯೊ ಹಾಗೂ ಮಾಹಿತಿಪತ್ರ ಅನಾವರಣ

Suddi Udaya

ಜೆಡಿಎಸ್ ನಿಂದ ಧಮ೯ಸ್ಥಳ ಚಲೋ ಬೃಹತ್ ಜಾಥಾ ಬುರುಡೆ ಪ್ರಕರಣವನ್ನು ಕೇಂದ್ರ ತನಿಖಾ ತಂಡಕ್ಕೆ ವಹಿಸಿ: ನಿಖಿಲ್ ಕುಮಾರಸ್ವಾಮಿ

Suddi Udaya

ಡಿ.2 : ಕಾಪಿನಡ್ಕದಲ್ಲಿ 65 ಕೆಜಿ ವಿಭಾಗದ ಪುರುಷರ ಮುಕ್ತ ಮ್ಯಾಟ್ ಕಬಡ್ಡಿ ಪಂದ್ಯಾಟ: ಸ.ಕಿ.ಪ್ರಾ.ಶಾಲೆ ಮತ್ತು ಗೆಳೆಯರ ಬಳಗ ಕಾಪಿನಡ್ಕ ಇದರ 25 ನೇ ವರ್ಷದ ರಜತ ಮಹೋತ್ಸವ ಸಂಭ್ರಮ

Suddi Udaya
error: Content is protected !!