September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿವರದಿ

ಗೋಸಾಗಾಟ ವಿಷಯಕ್ಕೂ ನನಗೂ ಯಾವುದೇ ಸಂಬಂಧವಿಲ್ಲ : ಭಾಜಪಾ. ಪ್ರಧಾನ ಕಾರ್ಯದರ್ಶಿ ಗಣೇಶ್ ಗೌಡ ಸ್ಪಷ್ಟನೆ

ಬೆಳ್ತಂಗಡಿ: ನಿನ್ನೆ ಧರ್ಮಸ್ಥಳ ಪೊಲೀಸರು ಗೋಸಾಗಾಟವೊಂದನ್ನು ತಡೆಹಿಡಿದು, ವಾಹನಗಳನ್ನು ವಶಪಡೆಸಿಕೊಂಡ ಪ್ರಕರಣಕ್ಕೂ ನನಗೂ ಯಾವುದೇ ಸಂಬಂಧವಿಲ್ಲ ಹಾಗೂ ಅದ್ಯಾವುದೂ ನನ್ನ ವಾಹನಗಳಾಗಿರುವುದಿಲ್ಲ ಎಂದು ಭಾಜಪಾ. ಬೆಳ್ತಂಗಡಿ ಮಂಡಲ ಪ್ರಧಾನ ಕಾರ್ಯದರ್ಶಿ
ಗಣೇಶ್ ಗೌಡ ಸ್ಪಷ್ಟಪಡಿಸಿದ್ದಾರೆ.

ಸದ್ರಿ ವಿಷಯದಲ್ಲಿ ಕೆಲವೊಂದು ಜನರು ನನ್ನ ಹೆಸರನ್ನು ತಳುಕುಹಾಕಿದ್ದು ಆ ವಾಹನಗಳು ನನ್ನ ವಾಹನಗಳೆಂದು ಬಿಂಬಿಸಿ ನನ್ನ ತೇಜೋವಧೆ ಮಾಡಲು ಪ್ರಯತ್ನಿಸುತ್ತಿರುವುದು ನನಗೆ ಸಾಮಾಜಿಕ ಜಾಲತಾಣಗಳಲ್ಲಿ
ತಿಳಿದುಬಂದ ಕಾರಣ ಈ ಪತ್ರಿಕಾ ಹೇಳಿಕೆಯ ಮೂಲಕ ನನ್ನ ಸ್ಪಷ್ಟೀಕರಣ ನೀಡುತಿದ್ದೇನೆ.

ಮೇಲ್ಕಂಡ ಗೋಸಾಗಾಟ ವಿಷಯಕ್ಕೂ ನನಗೂ ಯಾವುದೇ ಸಂಬಂಧವಿಲ್ಲ ಹಾಗೂ ಅದ್ಯಾವುದೂ ನನ್ನ ವಾಹನಗಳಾಗಿರುವುದಿಲ್ಲ.

ವಿನಾಕಾರಣ ನನ್ನ ಹಾಗೂ ನಾನು ಪ್ರತಿನಿಧಿಸುವ ಪಕ್ಷದ ಹೆಸರನ್ನು ಹಾಳು ಮಾಡಲು ಪ್ರಯತ್ನಪಡುತ್ತಿರುವವರ ವಿರುದ್ಧ ಶೀಘ್ರ ಕಾನೂನು ಮೊರೆ ಹೋಗಲಿದ್ದೇನೆ ಎಂದು ತಿಳಿಸಿದ್ದಾರೆ.

Related posts

ಲೋಕಸಭಾ ಚುನಾವಣೆ ಹಿನ್ನೆಲೆ: ಸಿಯೋನ್ ಆಶ್ರಮ ರಜತಮಹೋತ್ಸವ ಹಾಗೂ ಕರ್ನಾಟಕ ಸುವರ್ಣ ಸಂಭ್ರಮ ಕಾರ್ಯಕ್ರಮ ಮುಂದೂಡಿಕೆ

Suddi Udaya

ಕೊಯ್ಯೂರು: ಬರಮೇಲು ನಿವಾಸಿ ವಿನೋದ್ ಅಸೌಖ್ಯದಿಂದ ನಿಧನ

Suddi Udaya

ನೆರಿಯ: ಪುಟ್ಟ ಮಗುವಿನ ಚಿಕಿತ್ಸೆಗೆ ನೆರವಾಗಿ

Suddi Udaya

ಕುವೆಟ್ಟು ಗ್ರಾ.ಪಂ ಸದಸ್ಯೆ ಮೋಹಿನಿ ಅಸೌಖ್ಯದಿಂದ ನಿಧನ

Suddi Udaya

ಶಿಶಿಲ ಹಾಲು ಉತ್ಪಾದಕರ ಸಹಕಾರಿ ಸಂಘದ ಸಾಮಾನ್ಯ ಸಭೆ: ಸದಸ್ಯರಿಗೆ ಶೇ.10 ಡಿವಿಡೆಂಟ್ ಘೋಷಣೆ

Suddi Udaya

ರೆಖ್ಯ: ನಾಪತ್ತೆಯಾಗಿದ್ದ ಉರ್ನಡ್ಕ ನಿವಾಸಿ ಲೋಕೇಶ್ ರವರ ಮೃತದೇಹ ಪತ್ತೆ

Suddi Udaya
error: Content is protected !!