25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿವರದಿ

ಗೋಸಾಗಾಟ ವಿಷಯಕ್ಕೂ ನನಗೂ ಯಾವುದೇ ಸಂಬಂಧವಿಲ್ಲ : ಭಾಜಪಾ. ಪ್ರಧಾನ ಕಾರ್ಯದರ್ಶಿ ಗಣೇಶ್ ಗೌಡ ಸ್ಪಷ್ಟನೆ

ಬೆಳ್ತಂಗಡಿ: ನಿನ್ನೆ ಧರ್ಮಸ್ಥಳ ಪೊಲೀಸರು ಗೋಸಾಗಾಟವೊಂದನ್ನು ತಡೆಹಿಡಿದು, ವಾಹನಗಳನ್ನು ವಶಪಡೆಸಿಕೊಂಡ ಪ್ರಕರಣಕ್ಕೂ ನನಗೂ ಯಾವುದೇ ಸಂಬಂಧವಿಲ್ಲ ಹಾಗೂ ಅದ್ಯಾವುದೂ ನನ್ನ ವಾಹನಗಳಾಗಿರುವುದಿಲ್ಲ ಎಂದು ಭಾಜಪಾ. ಬೆಳ್ತಂಗಡಿ ಮಂಡಲ ಪ್ರಧಾನ ಕಾರ್ಯದರ್ಶಿ
ಗಣೇಶ್ ಗೌಡ ಸ್ಪಷ್ಟಪಡಿಸಿದ್ದಾರೆ.

ಸದ್ರಿ ವಿಷಯದಲ್ಲಿ ಕೆಲವೊಂದು ಜನರು ನನ್ನ ಹೆಸರನ್ನು ತಳುಕುಹಾಕಿದ್ದು ಆ ವಾಹನಗಳು ನನ್ನ ವಾಹನಗಳೆಂದು ಬಿಂಬಿಸಿ ನನ್ನ ತೇಜೋವಧೆ ಮಾಡಲು ಪ್ರಯತ್ನಿಸುತ್ತಿರುವುದು ನನಗೆ ಸಾಮಾಜಿಕ ಜಾಲತಾಣಗಳಲ್ಲಿ
ತಿಳಿದುಬಂದ ಕಾರಣ ಈ ಪತ್ರಿಕಾ ಹೇಳಿಕೆಯ ಮೂಲಕ ನನ್ನ ಸ್ಪಷ್ಟೀಕರಣ ನೀಡುತಿದ್ದೇನೆ.

ಮೇಲ್ಕಂಡ ಗೋಸಾಗಾಟ ವಿಷಯಕ್ಕೂ ನನಗೂ ಯಾವುದೇ ಸಂಬಂಧವಿಲ್ಲ ಹಾಗೂ ಅದ್ಯಾವುದೂ ನನ್ನ ವಾಹನಗಳಾಗಿರುವುದಿಲ್ಲ.

ವಿನಾಕಾರಣ ನನ್ನ ಹಾಗೂ ನಾನು ಪ್ರತಿನಿಧಿಸುವ ಪಕ್ಷದ ಹೆಸರನ್ನು ಹಾಳು ಮಾಡಲು ಪ್ರಯತ್ನಪಡುತ್ತಿರುವವರ ವಿರುದ್ಧ ಶೀಘ್ರ ಕಾನೂನು ಮೊರೆ ಹೋಗಲಿದ್ದೇನೆ ಎಂದು ತಿಳಿಸಿದ್ದಾರೆ.

Related posts

ಮಾ.4: ನಮ್ಮ ಮನೆ ಹವ್ಯಕ ಭವನದಲ್ಲಿ ಆರಾಧನಾ ಮಹೋತ್ಸವ: ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಬದುಕು ಕಟ್ಟೋಣ ಬನ್ನಿ ಸೇವಾ ಟ್ರಸ್ಟ್ ನಿಂದ ಯುವಸಿರಿ- ರೈತ ಭಾರತದ ಐಸಿರಿ ವಿಶಿಷ್ಟ ಕಾರ್ಯಕ್ರಮ ಸುಮಾರು 500ಕ್ಕೂ ಮಿಕ್ಕಿ ಕಾಲೇಜು ವಿದ್ಯಾರ್ಥಿಗಳಿಂದ ಏಕಕಾಲದಲ್ಲಿ ಗದ್ದೆಯಲ್ಲಿ ನೇಜಿನಾಟಿ

Suddi Udaya

ಮಚ್ಚಿನ ಸ.ಪ್ರೌ. ಶಾಲೆಯಲ್ಲಿ ಪ್ರಜಾಪ್ರಭುತ್ವ ಮಾದರಿಯಲ್ಲಿ ಚುನಾವಣೆ

Suddi Udaya

ಶಿಶಿಲ ಶ್ರೀ ಶಿಶಿಲೇಶ್ವರ ದೇವಸ್ಥಾನಕ್ಕೆ ಪ್ರಕರ ವಾಗ್ಮಿ ಚಕ್ರವರ್ತಿ ಸೂಲಿಬೆಲೆ ಭೇಟಿ

Suddi Udaya

2024-25 ನೇ ಸಾಲಿನ ಬೆಳೆ ವಿಮೆಯನ್ನು ಕೃಷಿಕರಿಗೆ ನೀಡುವಂತೆ ಆಗ್ರಹಿಸಿ ಕೊಕ್ಕಡ ಕೃಷಿಕರಿಂದ ಬೆಂಗಳೂರು ಟಾಟಾ ಎಐಜಿ ಜನರಲ್ ವಿಮಾ ಕಂಪನಿಯ ವ್ಯವಸ್ಥಾಪಕ ನಿರ್ದೇಶಕರಿಗೆ ಮನವಿ

Suddi Udaya

ಉಜಿರೆಯಲ್ಲಿ ರಾಷ್ಟ್ರೀಯ ರಸ್ತೆ ಸುರಕ್ಷತಾ ಮಾಸ ಮೆರವಣಿಗೆ

Suddi Udaya
error: Content is protected !!