27.9 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಮಡಂತ್ಯಾರು: ಬಸವನಗುಡಿ ಒಕ್ಕೂಟದ ವತಿಯಿಂದ ಗ್ರಾಮ ಸುಭಿಕ್ಷೆ

ಮಡಂತ್ಯಾರು : ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ( ರಿ) ಮಡಂತ್ಯಾರು ವಲಯದ ಬಸವನಗುಡಿ ಒಕ್ಕೂಟದ ವತಿಯಿಂದ ಬಸವನಗುಡಿ ಬಸವೇಶ್ವರ ದೇವಸ್ಥಾನದಲ್ಲಿ ಗ್ರಾಮ ಸುಭಿಕ್ಷೆ ಕಾರ್ಯಕ್ರಮವನ್ನು ನಡೆಸಲಾಯಿತ್ತು.

ಕಾರ್ಯಕ್ರಮದಲ್ಲಿ ವಲಯ ಜನಜಾಗೃತಿ ಅಧ್ಯಕ್ಷರು ಪದ್ಮನಾಭ ಸಾಲ್ಯಾನ್, ದೇವಸ್ಥಾನದ ಆಡಳಿತ ಮುಖ್ಯಸ್ಥರು ಪ್ರಶಾಂತ್ , ಗ್ರಾಮ ಸಮಿತಿ ಅಧ್ಯಕ್ಷರು ಗಣೇಶ್ ಆಚಾರ್ಯ, ಮೇಲ್ವಿಚಾರಕ ವಸಂತ ಕುಮಾರ್, ಸೇವಾಪ್ರತಿನಿಧಿ ಶ್ರೀಮತಿ ಭಾರತಿ, ದೇವಸ್ಥಾನದ ಪ್ರಧಾನ ಅರ್ಚಕರು ದೇವಸ್ಥಾನ ಆಡಳಿತ ಸಮಿತಿಯವರು, ಸಂಘದ ಸದಸ್ಯರು ಭಾಗವಹಿಸಿದ್ದರು.

Related posts

ಜು.6: ದ.ಕ. ಜಿಲ್ಲೆಯ ಎಲ್ಲಾ ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ

Suddi Udaya

ನೆರಿಯದಲ್ಲಿ ಹಿಂದೂ ರುದ್ರಭೂಮಿಗಾಗಿ ಗ್ರಾಮಸ್ಥರ ಪ್ರತಿಭಟನೆ: ಮೃತದೇಹವನ್ನು ಪಂಚಾಯತ್ ಎದುರಿನಲ್ಲಿಟ್ಟು ಪ್ರತಿಭಟನೆಗೆ ಸಿದ್ದತೆ: ಸ್ಥಳಕ್ಕೆ ತಹಶೀಲ್ದಾರರು ಬರಬೇಕು,ಇಂದೇ ಹಿಂದೂ ರುದ್ರಭೂಮಿಗೆ ಸ್ಥಳ ಮಂಜೂರುಗೊಳಿಸಬೇಕೆಂದು ಒತ್ತಾಯ

Suddi Udaya

ಮಲೆಬೆಟ್ಟು ಹಾ.ಉ.ಸ. ಸಂಘದ ಕಾಂಗ್ರೆಸ್ ಬೆಂಬಲಿತ ಸದಸ್ಯ ಉದಯ ಕುಮಾರ್ ಕೋಡಿಮಾರು ಬಿಜೆಪಿಗೆ ಸೇರ್ಪಡೆ

Suddi Udaya

ಬೆಳ್ತಂಗಡಿ: ರಾಷ್ಟ್ರೀಯ ಸ್ವಯಂಸೇವಕ ಸಂಘದ ಶತಾಬ್ದಿ ವರ್ಷದ ನಿಮಿತ್ತ ಸ್ವಯಂಸೇವಕರ ಪಥಸಂಚಲನ

Suddi Udaya

ಉಜಿರೆ ಎಸ್ ಡಿ ಎಮ್ ಕಾಲೇಜು, ಮಂಗಳೂರು ವಿಶ್ವವಿದ್ಯಾನಿಲಯ ಮಟ್ಟದ ಕಬಡ್ಡಿ ಚಾಂಪಿಯನ್

Suddi Udaya

ಉಜಿರೆ: ಪಾರ ಕಲ್ಕುಡ ಕಲ್ಲುರ್ಟಿ ದೈವಸ್ಥಾನದ ನೂತನ ಪದಾಧಿಕಾರಿಗಳ ಆಯ್ಕೆ

Suddi Udaya
error: Content is protected !!