23.3 C
ಪುತ್ತೂರು, ಬೆಳ್ತಂಗಡಿ
May 23, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಮಡಂತ್ಯಾರು: ಬಸವನಗುಡಿ ಒಕ್ಕೂಟದ ವತಿಯಿಂದ ಗ್ರಾಮ ಸುಭಿಕ್ಷೆ

ಮಡಂತ್ಯಾರು : ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ( ರಿ) ಮಡಂತ್ಯಾರು ವಲಯದ ಬಸವನಗುಡಿ ಒಕ್ಕೂಟದ ವತಿಯಿಂದ ಬಸವನಗುಡಿ ಬಸವೇಶ್ವರ ದೇವಸ್ಥಾನದಲ್ಲಿ ಗ್ರಾಮ ಸುಭಿಕ್ಷೆ ಕಾರ್ಯಕ್ರಮವನ್ನು ನಡೆಸಲಾಯಿತ್ತು.

ಕಾರ್ಯಕ್ರಮದಲ್ಲಿ ವಲಯ ಜನಜಾಗೃತಿ ಅಧ್ಯಕ್ಷರು ಪದ್ಮನಾಭ ಸಾಲ್ಯಾನ್, ದೇವಸ್ಥಾನದ ಆಡಳಿತ ಮುಖ್ಯಸ್ಥರು ಪ್ರಶಾಂತ್ , ಗ್ರಾಮ ಸಮಿತಿ ಅಧ್ಯಕ್ಷರು ಗಣೇಶ್ ಆಚಾರ್ಯ, ಮೇಲ್ವಿಚಾರಕ ವಸಂತ ಕುಮಾರ್, ಸೇವಾಪ್ರತಿನಿಧಿ ಶ್ರೀಮತಿ ಭಾರತಿ, ದೇವಸ್ಥಾನದ ಪ್ರಧಾನ ಅರ್ಚಕರು ದೇವಸ್ಥಾನ ಆಡಳಿತ ಸಮಿತಿಯವರು, ಸಂಘದ ಸದಸ್ಯರು ಭಾಗವಹಿಸಿದ್ದರು.

Related posts

ಕೊಯ್ಯೂರು ಶ್ರೀ ಪಂಚದುರ್ಗ ಪರಮೇಶ್ವರಿ ಯಕ್ಷಗಾನ ಸಂಘ ಹಾಗೂ ದಿ. ಹೊನ್ನಪ್ಪ ಗೌಡರ ಅಭಿಮಾನಿ ಬಳಗದಿಂದ ಯಕ್ಷಗಾನ ತಾಳಮದ್ದಳೆ ಮತ್ತು ನುಡಿ ನಮನ ಕಾರ್ಯಕ್ರಮ

Suddi Udaya

ಧರ್ಮಸ್ಥಳ: ಮುಳಿಕ್ಕಾರುನಲ್ಲಿ ಕಾಡಾನೆಗಳ ದಾಳಿ: ಅಪಾರ ಕೃಷಿ ಹಾನಿ

Suddi Udaya

ಹಿಂದುಳಿದ ವರ್ಗಗಳ ಮೋರ್ಚಾದ ತಾಲೂಕು ಅಧ್ಯಕ್ಷ ರತ್ನಾಕರ ಬುಣ್ಣನ್ ಅವರ ಅಧ್ಯಕ್ಷತೆಯಲ್ಲಿ ಬಿಜೆಪಿ ಬೆಳ್ತಂಗಡಿ ಮಂಡಲದ ಹಿಂದುಳಿದ ವರ್ಗಗಳ ಮೋರ್ಚಾದ ಪ್ರಥಮ ಪೂರ್ಣಪ್ರಮಾಣದ ಸಭೆ

Suddi Udaya

ದ.ಕ. ಜಿಲ್ಲಾ ಹಾಲು ಉತ್ಪಾದಕರ ನೌಕರರ ಒಕ್ಕೂಟದ ಅಧ್ಯಕ್ಷರಾಗಿ ಶರೀಫ್ ನೆರಿಯ ಆಯ್ಕೆ

Suddi Udaya

ಕಕ್ಯಪದವು: ಎಲ್.ಸಿ.ಆರ್ ಇಂಡಿಯನ್ ವಿದ್ಯಾಸಂಸ್ಥೆಗೆ ಶೇ. 100 ಫಲಿತಾಂಶ

Suddi Udaya

ಕಳೆಂಜ ಗ್ರಾ.ಪಂ. ನಲ್ಲಿ ಕಸ್ತೂರಿ ರಂಗನ್ ವರದಿ ವಿರೋಧಿಸಿ ಪ್ರತಿಭಟನೆ: ಸರಕಾರಕ್ಕೆ ಮನವಿ

Suddi Udaya
error: Content is protected !!