23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಮಡಂತ್ಯಾರು: ಬಸವನಗುಡಿ ಒಕ್ಕೂಟದ ವತಿಯಿಂದ ಗ್ರಾಮ ಸುಭಿಕ್ಷೆ

ಮಡಂತ್ಯಾರು : ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ( ರಿ) ಮಡಂತ್ಯಾರು ವಲಯದ ಬಸವನಗುಡಿ ಒಕ್ಕೂಟದ ವತಿಯಿಂದ ಬಸವನಗುಡಿ ಬಸವೇಶ್ವರ ದೇವಸ್ಥಾನದಲ್ಲಿ ಗ್ರಾಮ ಸುಭಿಕ್ಷೆ ಕಾರ್ಯಕ್ರಮವನ್ನು ನಡೆಸಲಾಯಿತ್ತು.

ಕಾರ್ಯಕ್ರಮದಲ್ಲಿ ವಲಯ ಜನಜಾಗೃತಿ ಅಧ್ಯಕ್ಷರು ಪದ್ಮನಾಭ ಸಾಲ್ಯಾನ್, ದೇವಸ್ಥಾನದ ಆಡಳಿತ ಮುಖ್ಯಸ್ಥರು ಪ್ರಶಾಂತ್ , ಗ್ರಾಮ ಸಮಿತಿ ಅಧ್ಯಕ್ಷರು ಗಣೇಶ್ ಆಚಾರ್ಯ, ಮೇಲ್ವಿಚಾರಕ ವಸಂತ ಕುಮಾರ್, ಸೇವಾಪ್ರತಿನಿಧಿ ಶ್ರೀಮತಿ ಭಾರತಿ, ದೇವಸ್ಥಾನದ ಪ್ರಧಾನ ಅರ್ಚಕರು ದೇವಸ್ಥಾನ ಆಡಳಿತ ಸಮಿತಿಯವರು, ಸಂಘದ ಸದಸ್ಯರು ಭಾಗವಹಿಸಿದ್ದರು.

Related posts

ಬೆಳ್ತಂಗಡಿ ಮಾತೃಶ್ರೀ ಸಿಲ್ಕ್ ನಲ್ಲಿ ಅಮೋಘ ದರಕಡಿತ ಮಾರಾಟ, ಗ್ರಾಹಕರಿಂದ ಉತ್ತಮ ಪ್ರತಿಕ್ರಿಯೆ

Suddi Udaya

ಮಾ.21: ಇತಿಹಾಸ ಪ್ರಸಿದ್ದ ವೇಣೂರು-ಪೆರ್ಮುಡ ಸೂರ್ಯ-ಚಂದ್ರ ಜೋಡುಕರೆ ಕಂಬಳ

Suddi Udaya

ಗುರುವಾಯನಕೆರೆ: ನಿವೃತ್ತ ಮೆಸ್ಕಾಂ ಉದ್ಯೋಗಿ ಭಾಸ್ಕರನ್ ಸ್ವಾಮಿರವರ ಪುತ್ರ ಅಯ್ಯಪ್ಪ ದಾಸ್ ನಿಧನ

Suddi Udaya

ಲೋಕಸಭಾ ಚುನಾವಣೆ: ಬೆಳ್ತಂಗಡಿ ತಾಲೂಕಿನಲ್ಲಿ ಶೇ. 81.31 ಮತದಾನ

Suddi Udaya

ವೇಣೂರು: ತುಂಬೆದಲ್ಕೆ ನಿವಾಸಿ ಕೃಷಿಕ ಸೇಸಪ್ಪ ಪೂಜಾರಿ ನಿಧನ

Suddi Udaya

ಹೊರ ರಾಜ್ಯ ಹಾಗೂ ಅಂತರ್ ಜಿಲ್ಲೆಗಳಲ್ಲಿ ಸುಮಾರು 40 ಕ್ಕೂ ಅಧಿಕ ಕಳವು ಪ್ರಕರಣದ ಕುಖ್ಯಾತ ಆರೋಪಿ “ಇತ್ತೆ ಬರ್ಪೆ ಅಬುಬಕ್ಕರ್” ಬಂಧನ: ಆರೋಪಿತನಿಂದ ರೂ 5‌.65 ಲಕ್ಷ ಮೌಲ್ಯದ 56.850 ಗ್ರಾಂ ತೂಕದ ಚಿನ್ನಾಭರಣಗಳು ಹಾಗೂ ದ್ವಿಚಕ್ರ ವಾಹನ ವಶ

Suddi Udaya
error: Content is protected !!