25.7 C
ಪುತ್ತೂರು, ಬೆಳ್ತಂಗಡಿ
March 7, 2026
Uncategorizedತಾಲೂಕು ಸುದ್ದಿವರದಿಶಿಕ್ಷಣ ಸಂಸ್ಥೆ

ಪುಂಜಾಲಕಟ್ಟೆ ಕಾಲೇಜಿನಲ್ಲಿ  ವಿದ್ಯಾರ್ಥಿಗಳಿಗೆ ಬೆನ್ನುಹುರಿ ಅಪಘಾತ  ಮಾಹಿತಿ ಕಾರ್ಯಾಗಾರ

ಪುಂಜಾಲಕಟ್ಟೆ :  ಕನ್ಯಾಡಿಯ ಸೇವಾಭಾರತಿ ಹಾಗೂ ಸೌತಡ್ಕದ ಸೇವಾಧಾಮದ ಸಂಯುಕ್ತ ಆಶ್ರಯದಲ್ಲಿ    ಪುಂಜಾಲಕಟ್ಟೆ  ಸರ್ಕಾರಿ  ಪ್ರಥಮ ದರ್ಜೆ ಕಾಲೇಜಿನ  ವಿದ್ಯಾರ್ಥಿಗಳಿಗೆ   ಬೆನ್ನುಹುರಿ ಅಪಘಾತದ ಬಗೆಗೆ ಮಾಹಿತಿ ಕಾರ್ಯಾಗಾರ ವನ್ನು  ಆಯೋಜಿಸಲಾಯಿತು.


  ಸೇವಾಭಾರತಿಯ ಖಜಾಂಚಿ  ಕೆ. ವಿನಾಯಕ ರಾವ್  ಬೆನ್ನುಹುರಿ ಅಪಘಾತ ಮತ್ತು ದ್ವಿತೀಯಾಂತರ ಸಮಸ್ಯೆಗಳು ಹಾಗೂ  ಬೆನ್ನುಹುರಿ ಅಪಘಾತ ತಡೆಯಲು ಮುನ್ನೆಚ್ಚರಿಕೆ ಕ್ರಮಗಳ ಬಗ್ಗೆ ಮಾಹಿತಿ ನೀಡಿದರು.

ಕಾರ್ಯಕ್ರಮದಲ್ಲಿ ಕಾಲೇಜಿನ ಪ್ರಾಂಶುಪಾಲರಾದ ಡಾ. ಟಿ. ಕೆ. ಶರತ್ ಕುಮಾರ್, ಆಂತರಿಕ ಗುಣಮಟ್ಟ ಭರವಸಾ ಕೋಶ ಸಂಚಾಲಕ ಡಾ. ಲೋಕೇಶ್, ರೆಡ್ ಕ್ರಾಸ್ ಸಂಚಾಲಕ ಪ್ರೊ. ಶೇಖರ್, ರೋವರ್ ಮತ್ತು  ರೆಂಜರ್ಸ್ ಸಂಚಾಲಕ ಪ್ರೊ.ಆಂಜನೇಯ ಎಂ.ಎನ್. , ಸೇವಾಭಾರತಿಯ ಹಿರಿಯ ಕ್ಷೇತ್ರ ಸಂಯೋಜಕ ಮನು ಆರ್, ಉಡುಪಿ ಕ್ಷೇತ್ರ ಸಂಯೋಜಕ ಶಶಾಂತ್ ಉಪಸ್ಥಿತರಿದ್ದರು.
ಒಟ್ಟು  71 ಮಂದಿ  ವಿದ್ಯಾರ್ಥಿಗಳು ಜಾಗೃತಿ ಕಾರ್ಯಗಾರದಲ್ಲಿ  ಭಾಗವಹಿಸಿದದ್ದರು.

Related posts

ಗಡಾಯಿಕಲ್ಲು ಚಾರಣಕ್ಕೆ ಹೇರಿದ್ದ ನಿರ್ಬಂಧ ತೆರವು

Suddi Udaya

ನಾರಾವಿ ಸಂತ ಅಂತೋನಿ ಕಾಲೇಜಿನಲ್ಲಿ ಸಂಭ್ರಮ 2025

Suddi Udaya

ಭಾರತಿಯ ಜನತಾ ಪಾರ್ಟಿಯ ಬೆಳ್ತಂಗಡಿ ಮಂಡಲದಿಂದ ನಾರವಿ ಕುತ್ಲೂರು ಗ್ರಾಮದ ವಿಕಾಸ ಹಬ್ಬ

Suddi Udaya

ವೇಣೂರಿನಲ್ಲಿ ಶ್ರೀ ದಿಗಂಬರ ಜೈನ ತೀರ್ಥಕ್ಷೇತ್ರ ಸಮಿತಿ ವತಿಯಿಂದ ದಶಲಕ್ಷಣ ಪರ್ವ ಆಚರಣೆ

Suddi Udaya

ಉಜಿರೆ : ಅನುಗ್ರಹ ಪದವಿ ಪೂರ್ವ ಕಾಲೇಜಿನಲ್ಲಿ ಕೌಶಲ್ಯ ಅಭಿವೃದ್ದಿ ತರಬೇತಿ ಕಾರ‍್ಯಕ್ರಮ

Suddi Udaya

ಬಿಜೆಪಿ ಬೆಳ್ತಂಗಡಿ ಮಂಡಲ ವತಿಯಿಂದ ಕಣಿಯೂರು ಗ್ರಾ.ಪಂ. ನ ಸದಸ್ಯ ಪ್ರವೀಣ್ ಗೌಡ ಮೇಲೆ ಕಾಂಗ್ರೆಸ್ ಕಾರ್ಯಕರ್ತರಿಂದ ನಡೆದ ಹಲ್ಲೆಯನ್ನು ಖಂಡಿಸಿ ಹಾಗೂ ಆರೋಪಿಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಜರುಗಿಸುವಂತೆ ಬೃಹತ್ ಪ್ರತಿಭಟನೆ

Suddi Udaya
error: Content is protected !!